• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ಮೋದಿ ಉಪವಾಸ ವ್ರತ!

Tulunadu News Posted On January 5, 2024
0


0
Shares
  • Share On Facebook
  • Tweet It

ಜನವರಿ 22 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಟೆ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆವತ್ತು ಇಡೀ ದಿನ ಮೋದಿಯವರು ಅಯೋಧ್ಯೆಯಲ್ಲಿ ನಡೆಯುವ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎಲ್ಲಾ ಆಚರಣೆಗಳು, ಸಂಪ್ರದಾಯಗಳು ಮುಗಿಯುವ ತನಕ ಪ್ರಧಾನಿಯವರು ಉಪವಾಸ ವ್ರತದಲ್ಲಿರುತ್ತಾರೆ.

ಹಿಂದೂ ಶಾಸ್ತ್ರಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ನಡೆಸುವ ಮೊದಲು ಅಂದು ಬೆಳಿಗ್ಗೆ ಅಕ್ಕಿಯಿಂದ ತಯಾರಿಸಲಾಗುವ ಯಾವುದೇ ಆಹಾರವನ್ನು ಸೇವಿಸುವ ಪದ್ಧತಿ ಇಲ್ಲ. ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕವೇ ಅಕ್ಕಿಯಿಂದ ತಯಾರಿಸಿದ ತಿಂಡಿಯನ್ನು ಸೇವಿಸಬಹುದು. ಇನ್ನು ಕೆಲವೊಮ್ಮೆ ಖಾಲಿ ಹೊಟ್ಟೆಯಲ್ಲಿಯೇ ಇದ್ದು ಎಲ್ಲಾ ಮುಗಿದ ಮೇಲೆ ಆಹಾರ ಸೇವಿಸಬೇಕಾಗುತ್ತದೆ.

ಮೋದಿಯವರು ಯಾವಾಗಲೂ ಶುಭ ದಿನಗಳು ಇರುವಾಗ ಉಪವಾಸ ವ್ರತವನ್ನೇ ಆಚರಿಸುತ್ತಾರೆ. ಅವರು ಅಯೋಧ್ಯೆಯಲ್ಲಿ ಶಿಲಾನ್ಯಾಸ, ಭೂಮಿ ಪೂಜೆಯ ದಿನದಂದು ಕೂಡ ಯಾವುದೇ ಆಹಾರ ಸೇವಿಸದೇ ಉಪವಾಸ ವ್ರತವನ್ನು ಆಚರಿಸಿದ್ದರು. ಈ ಬಾರಿಯೂ ಅದೇ ರೀತಿಯಲ್ಲಿ ಕಠಿಣ ವ್ರತಕ್ಕೆ ಮುಂದಾಗಲಿದ್ದಾರೆ. ಪ್ರತಿ ಬಾರಿ ನವರಾತ್ರಿಯ ದಿನಗಳಲ್ಲಿಯೂ ಮೋದಿ ಕೇವಲ ನೀರು ಮಾತ್ರ ಸೇವಿಸುತ್ತಾರೆ. ಇದು ಅನೇಕ ವರ್ಷಗಳಿಂದ ಅವರು ನಡೆಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
500 ವರ್ಷಗಳ ಹೋರಾಟದಿಂದ ದೊರೆತಿರುವ ಈ ಪುಣ್ಯದಿನದಂದು ಅವರು ಕೈಗೊಂಡಿರುವ ಹೆಜ್ಜೆಗಳು ನಿಜಕ್ಕೂ ಮಾದರಿ. ಅಂದು ಕನಿಷ್ಟ 10 ಸಾವಿರ ಜನರು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪ್ರತ್ಯಕ್ಷವಾಗಿ ಸಾಕ್ಷಿಯಾಗಲಿದ್ದಾರೆ.

0
Shares
  • Share On Facebook
  • Tweet It




Trending Now
ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
Tulunadu News December 18, 2025
ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
Tulunadu News December 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ
    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
  • Popular Posts

    • 1
      ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • 2
      ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • 3
      ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
    • 4
      ಇಷ್ಟು ಚಿಕ್ಕ ವಯಸ್ಸಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಟ್ಟ!
    • 5
      ಅನ್ಯಧರ್ಮ ಅವಹೇಳನ: ವಿಮಾನ ನಿಲ್ದಾಣದಲ್ಲೇ ಆರೋಪಿ ಸೆರೆ

  • Privacy Policy
  • Contact
© Tulunadu Infomedia.

Press enter/return to begin your search