• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ಮೋದಿ ಉಪವಾಸ ವ್ರತ!

Tulunadu News Posted On January 5, 2024
0


0
Shares
  • Share On Facebook
  • Tweet It

ಜನವರಿ 22 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಟೆ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆವತ್ತು ಇಡೀ ದಿನ ಮೋದಿಯವರು ಅಯೋಧ್ಯೆಯಲ್ಲಿ ನಡೆಯುವ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎಲ್ಲಾ ಆಚರಣೆಗಳು, ಸಂಪ್ರದಾಯಗಳು ಮುಗಿಯುವ ತನಕ ಪ್ರಧಾನಿಯವರು ಉಪವಾಸ ವ್ರತದಲ್ಲಿರುತ್ತಾರೆ.

ಹಿಂದೂ ಶಾಸ್ತ್ರಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ನಡೆಸುವ ಮೊದಲು ಅಂದು ಬೆಳಿಗ್ಗೆ ಅಕ್ಕಿಯಿಂದ ತಯಾರಿಸಲಾಗುವ ಯಾವುದೇ ಆಹಾರವನ್ನು ಸೇವಿಸುವ ಪದ್ಧತಿ ಇಲ್ಲ. ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕವೇ ಅಕ್ಕಿಯಿಂದ ತಯಾರಿಸಿದ ತಿಂಡಿಯನ್ನು ಸೇವಿಸಬಹುದು. ಇನ್ನು ಕೆಲವೊಮ್ಮೆ ಖಾಲಿ ಹೊಟ್ಟೆಯಲ್ಲಿಯೇ ಇದ್ದು ಎಲ್ಲಾ ಮುಗಿದ ಮೇಲೆ ಆಹಾರ ಸೇವಿಸಬೇಕಾಗುತ್ತದೆ.

ಮೋದಿಯವರು ಯಾವಾಗಲೂ ಶುಭ ದಿನಗಳು ಇರುವಾಗ ಉಪವಾಸ ವ್ರತವನ್ನೇ ಆಚರಿಸುತ್ತಾರೆ. ಅವರು ಅಯೋಧ್ಯೆಯಲ್ಲಿ ಶಿಲಾನ್ಯಾಸ, ಭೂಮಿ ಪೂಜೆಯ ದಿನದಂದು ಕೂಡ ಯಾವುದೇ ಆಹಾರ ಸೇವಿಸದೇ ಉಪವಾಸ ವ್ರತವನ್ನು ಆಚರಿಸಿದ್ದರು. ಈ ಬಾರಿಯೂ ಅದೇ ರೀತಿಯಲ್ಲಿ ಕಠಿಣ ವ್ರತಕ್ಕೆ ಮುಂದಾಗಲಿದ್ದಾರೆ. ಪ್ರತಿ ಬಾರಿ ನವರಾತ್ರಿಯ ದಿನಗಳಲ್ಲಿಯೂ ಮೋದಿ ಕೇವಲ ನೀರು ಮಾತ್ರ ಸೇವಿಸುತ್ತಾರೆ. ಇದು ಅನೇಕ ವರ್ಷಗಳಿಂದ ಅವರು ನಡೆಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
500 ವರ್ಷಗಳ ಹೋರಾಟದಿಂದ ದೊರೆತಿರುವ ಈ ಪುಣ್ಯದಿನದಂದು ಅವರು ಕೈಗೊಂಡಿರುವ ಹೆಜ್ಜೆಗಳು ನಿಜಕ್ಕೂ ಮಾದರಿ. ಅಂದು ಕನಿಷ್ಟ 10 ಸಾವಿರ ಜನರು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪ್ರತ್ಯಕ್ಷವಾಗಿ ಸಾಕ್ಷಿಯಾಗಲಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search