• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜನವರಿ 22 ರಂದು ಮೋದಿ ಉಪವಾಸ ವ್ರತ!

Tulunadu News Posted On January 5, 2024
0


0
Shares
  • Share On Facebook
  • Tweet It

ಜನವರಿ 22 ರಂದು ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ನಡೆಯುವ ಪ್ರಾಣ ಪ್ರತಿಷ್ಟೆ ಸಹಿತ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆವತ್ತು ಇಡೀ ದಿನ ಮೋದಿಯವರು ಅಯೋಧ್ಯೆಯಲ್ಲಿ ನಡೆಯುವ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಎಲ್ಲಾ ಆಚರಣೆಗಳು, ಸಂಪ್ರದಾಯಗಳು ಮುಗಿಯುವ ತನಕ ಪ್ರಧಾನಿಯವರು ಉಪವಾಸ ವ್ರತದಲ್ಲಿರುತ್ತಾರೆ.

ಹಿಂದೂ ಶಾಸ್ತ್ರಗಳಲ್ಲಿ ಯಾವುದೇ ಶುಭ ಕಾರ್ಯಗಳನ್ನು ನಡೆಸುವ ಮೊದಲು ಅಂದು ಬೆಳಿಗ್ಗೆ ಅಕ್ಕಿಯಿಂದ ತಯಾರಿಸಲಾಗುವ ಯಾವುದೇ ಆಹಾರವನ್ನು ಸೇವಿಸುವ ಪದ್ಧತಿ ಇಲ್ಲ. ಎಲ್ಲಾ ವಿಧಿವಿಧಾನಗಳು ಮುಗಿದ ಬಳಿಕವೇ ಅಕ್ಕಿಯಿಂದ ತಯಾರಿಸಿದ ತಿಂಡಿಯನ್ನು ಸೇವಿಸಬಹುದು. ಇನ್ನು ಕೆಲವೊಮ್ಮೆ ಖಾಲಿ ಹೊಟ್ಟೆಯಲ್ಲಿಯೇ ಇದ್ದು ಎಲ್ಲಾ ಮುಗಿದ ಮೇಲೆ ಆಹಾರ ಸೇವಿಸಬೇಕಾಗುತ್ತದೆ.

ಮೋದಿಯವರು ಯಾವಾಗಲೂ ಶುಭ ದಿನಗಳು ಇರುವಾಗ ಉಪವಾಸ ವ್ರತವನ್ನೇ ಆಚರಿಸುತ್ತಾರೆ. ಅವರು ಅಯೋಧ್ಯೆಯಲ್ಲಿ ಶಿಲಾನ್ಯಾಸ, ಭೂಮಿ ಪೂಜೆಯ ದಿನದಂದು ಕೂಡ ಯಾವುದೇ ಆಹಾರ ಸೇವಿಸದೇ ಉಪವಾಸ ವ್ರತವನ್ನು ಆಚರಿಸಿದ್ದರು. ಈ ಬಾರಿಯೂ ಅದೇ ರೀತಿಯಲ್ಲಿ ಕಠಿಣ ವ್ರತಕ್ಕೆ ಮುಂದಾಗಲಿದ್ದಾರೆ. ಪ್ರತಿ ಬಾರಿ ನವರಾತ್ರಿಯ ದಿನಗಳಲ್ಲಿಯೂ ಮೋದಿ ಕೇವಲ ನೀರು ಮಾತ್ರ ಸೇವಿಸುತ್ತಾರೆ. ಇದು ಅನೇಕ ವರ್ಷಗಳಿಂದ ಅವರು ನಡೆಸಿಕೊಂಡು ಬರುತ್ತಿರುವ ಸಂಪ್ರದಾಯವಾಗಿದೆ.
500 ವರ್ಷಗಳ ಹೋರಾಟದಿಂದ ದೊರೆತಿರುವ ಈ ಪುಣ್ಯದಿನದಂದು ಅವರು ಕೈಗೊಂಡಿರುವ ಹೆಜ್ಜೆಗಳು ನಿಜಕ್ಕೂ ಮಾದರಿ. ಅಂದು ಕನಿಷ್ಟ 10 ಸಾವಿರ ಜನರು ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಪ್ರತ್ಯಕ್ಷವಾಗಿ ಸಾಕ್ಷಿಯಾಗಲಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search