• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತೀಯ ಸೇನೆ ಬಲಪಡಿಸಲು ಕೇಂದ್ರ ಮಹತ್ತರ ನಿರ್ಧಾರ

TNN Correspondent Posted On August 31, 2017


  • Share On Facebook
  • Tweet It

ದೆಹಲಿ: ಭಾರತೀಯ ಸೇನೆ ಉಪಾಧ್ಯಕ್ಷರಿಗೆ ಕೇಂದ್ರ ಸರಕಾರ ವಿತ್ತೀಯ ಸ್ವಾತಂತ್ರ್ಯ ನೀಡಿದ ಬೆನ್ನಲ್ಲೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಸೇನೆಯಲ್ಲಿ ಮಹತ್ತರ ಸುಧಾರಣೆಗೆ ಸರಕಾರ ಮುಂದಾಗಿದೆ.
ಶೇಕಾತ್ಕರ್ ಸಮಿತಿ ಮಾಡಿದ ಶಿಫಾರಸು ಜಾರಿಗೆ ತರಲು ಸರಕಾರ ಮುಂದಾಗಿದ್ದು, ಇದರ ಭಾಗವಾಗಿ ರಕ್ಷಣಾ ಸಚಿವ ಅರುಣ್ ಜೇಟ್ಲಿ ಸೇನೆಯ ಉನ್ನತಾಧಿಕಾರಿಗಳ ಜತೆ ಸಭೆ ಸೇರಿ ಆರಂಭಿಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ ಎಂದು ಜೇಟ್ಲಿ ಪ್ರಕಟಣೆ ತಿಳಿಸಿದ್ದಾರೆ.
ಮೊದಲ ಹಂತದ ಭಾಗವಾಗಿ ಸೇನೆಯಲ್ಲಿ ಖಾಲಿ ಇರುವ 57,000 ಅಧಿಕಾರಿಗಳ ಮಟ್ಟದ ಕೆಳಹಂತದ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇವೆಲ್ಲವನ್ನೂ ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ. ಯುದ್ಧಕ್ಕೆ ಸನ್ನದ್ಧವಾಗಿರಲು ಹುದ್ದೆಗಳ ಭರ್ತಿ ಕಡ್ಡಾಯ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.

ಸಮಿತಿಯ ಎಷ್ಟು ಶಿಫಾರಸುಗಳಿಗೆ ಅಭಯ?
ಲೆಫ್ಟಿನೆಂಟ್ ಜನರಲ್ ಡಿ.ಬಿ. ಶೇಕಾತ್ಕಾರ್ ಸಮಿತಿ 2016ರ ಡಿಸೆಂಬರ್‌ಲ್ಲಿ ವರದಿ ರಚಿಸಿ ಸರಕಾರಕ್ಕೆ ಸಲ್ಲಿಸಿದ್ದು 99 ಶಿಫಾರಸುಗಳನ್ನು ರಕ್ಷಣಾ ಸಚಿವಾಲಯ ಪರಿಶೀಲನೆಗೆ ತೆಗೆದುಕೊಂಡಿದೆ. ಇವುಗಳಲ್ಲಿ 65ಕ್ಕೆ ರಕ್ಷಣಾ ಸಚಿವ ಜೇಟ್ಲಿ ಅಭಯ ಸೂಚಿಸಿದ್ದಾರೆ. ಡಿಸೆಂಬರ್ 2019ರ ವೇಳೆಗೆ ಈ ಸುಧಾರಣೆ ಜಾರಿಗೆ ತರಬೇಕು ಎಂದು ಸಚಿವಾಲಯ ತಿಳಿಸಿದೆ.

  • Share On Facebook
  • Tweet It


- Advertisement -


Trending Now
ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
Tulunadu News May 22, 2025
ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
Tulunadu News May 22, 2025
Leave A Reply

  • Recent Posts

    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!
    • ಕನ್ನಡತಿಯ ಮುಸ್ಲಿಂ ಹೆಣ್ಣುಮಕ್ಕಳ ದೈನಂದಿನ ಬದುಕಿನ ಕತೆಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
    • ಕನ್ನಡ ಮಾತಾಡಲ್ಲ ಎಂದು ದರ್ಪ ತೋರಿದ ಬ್ಯಾಂಕ್ ಮ್ಯಾನೇಜರ್ ಟ್ರಾನ್ಫರ್! ಉಳಿದವರಿಗೆ ಎಚ್ಚರಿಕೆ ಗಂಟೆ..
    • ಲಷ್ಕರ್ ಈ ತೈಬಾ ಸಹಸಂಸ್ಥಾಪಕನಿಗೆ ಮನೆಯಲ್ಲಿಯೇ ಭೀಕರ ದಾಳಿ, ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು!
    • ಪ್ರತಿ ತಿಂಗಳು ಗೃಹಲಕ್ಷ್ಮಿ ಹಣ ಕೊಡುತ್ತೇವೆ ಎಂದು ಹೇಳಿರಲಿಲ್ಲ - ಡಿಸಿಎಂ
    • ಮದರಸಾ ಪಠ್ಯದಲ್ಲಿ ಆಪರೇಶನ್ ಸಿಂಧೂರ್ ಅಳವಡಿಕೆ!
  • Popular Posts

    • 1
      ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • 2
      ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • 3
      ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
    • 4
      ಮಾವೋವಾದಿ ರಾಷ್ಟ್ರೀಯ ನಾಯಕ, 1.5 ಕೋಟಿ ಘೋಷಿತ ನಕ್ಸಲ್ ಬಸವರಾಜ್ ಫಿನಿಶ್!
    • 5
      ಜೂನ್ 5 ಕ್ಕೆ ಅಯೋಧ್ಯೆ ರಾಮ ದರ್ಬಾರ್ ಪ್ರಾಣ ಪ್ರತಿಷ್ಟೆಗೆ ದಿನ ನಿಗದಿ... ಕೆಲಸಕಾರ್ಯಗಳು ಅಂತಿಮ ಹಂತಕ್ಕೆ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search