• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತೀಯ ಸೇನೆ ಬಲಪಡಿಸಲು ಕೇಂದ್ರ ಮಹತ್ತರ ನಿರ್ಧಾರ

TNN Correspondent Posted On August 31, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಸೇನೆ ಉಪಾಧ್ಯಕ್ಷರಿಗೆ ಕೇಂದ್ರ ಸರಕಾರ ವಿತ್ತೀಯ ಸ್ವಾತಂತ್ರ್ಯ ನೀಡಿದ ಬೆನ್ನಲ್ಲೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಸೇನೆಯಲ್ಲಿ ಮಹತ್ತರ ಸುಧಾರಣೆಗೆ ಸರಕಾರ ಮುಂದಾಗಿದೆ.
ಶೇಕಾತ್ಕರ್ ಸಮಿತಿ ಮಾಡಿದ ಶಿಫಾರಸು ಜಾರಿಗೆ ತರಲು ಸರಕಾರ ಮುಂದಾಗಿದ್ದು, ಇದರ ಭಾಗವಾಗಿ ರಕ್ಷಣಾ ಸಚಿವ ಅರುಣ್ ಜೇಟ್ಲಿ ಸೇನೆಯ ಉನ್ನತಾಧಿಕಾರಿಗಳ ಜತೆ ಸಭೆ ಸೇರಿ ಆರಂಭಿಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ ಎಂದು ಜೇಟ್ಲಿ ಪ್ರಕಟಣೆ ತಿಳಿಸಿದ್ದಾರೆ.
ಮೊದಲ ಹಂತದ ಭಾಗವಾಗಿ ಸೇನೆಯಲ್ಲಿ ಖಾಲಿ ಇರುವ 57,000 ಅಧಿಕಾರಿಗಳ ಮಟ್ಟದ ಕೆಳಹಂತದ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇವೆಲ್ಲವನ್ನೂ ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ. ಯುದ್ಧಕ್ಕೆ ಸನ್ನದ್ಧವಾಗಿರಲು ಹುದ್ದೆಗಳ ಭರ್ತಿ ಕಡ್ಡಾಯ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.

ಸಮಿತಿಯ ಎಷ್ಟು ಶಿಫಾರಸುಗಳಿಗೆ ಅಭಯ?
ಲೆಫ್ಟಿನೆಂಟ್ ಜನರಲ್ ಡಿ.ಬಿ. ಶೇಕಾತ್ಕಾರ್ ಸಮಿತಿ 2016ರ ಡಿಸೆಂಬರ್‌ಲ್ಲಿ ವರದಿ ರಚಿಸಿ ಸರಕಾರಕ್ಕೆ ಸಲ್ಲಿಸಿದ್ದು 99 ಶಿಫಾರಸುಗಳನ್ನು ರಕ್ಷಣಾ ಸಚಿವಾಲಯ ಪರಿಶೀಲನೆಗೆ ತೆಗೆದುಕೊಂಡಿದೆ. ಇವುಗಳಲ್ಲಿ 65ಕ್ಕೆ ರಕ್ಷಣಾ ಸಚಿವ ಜೇಟ್ಲಿ ಅಭಯ ಸೂಚಿಸಿದ್ದಾರೆ. ಡಿಸೆಂಬರ್ 2019ರ ವೇಳೆಗೆ ಈ ಸುಧಾರಣೆ ಜಾರಿಗೆ ತರಬೇಕು ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
Tulunadu News September 17, 2025
ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
Tulunadu News September 17, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!
    • ಹಿಮಾಚಲ ಪ್ರವಾಹ ಪೀಡಿತರಿಗೆ 5 ಕೋಟಿ ನೆರವು – ಸಿಎಂ ಸಿದ್ದರಾಮಯ್ಯ ನಿರ್ಧಾರಕ್ಕೆ ಬಿಜೆಪಿ ಆಕ್ರೋಶ
    • ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿಯವರಿಗೆ ಮರಣೋತ್ತರ "ಕರ್ನಾಟಕ ರತ್ನ" ಪ್ರಶಸ್ತಿ ಘೋಷಣೆ!
    • ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ: ಬೆಂಗಳೂರಿನಲ್ಲಿ ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ
    • ಮದ್ದೂರು ಗಣೇಶ ಗಲಾಟೆಗೆ ಪೂರ್ತಿ ಮುಸ್ಲಿಮರೇ ಕಾರಣ: ಸಚಿವ ಚೆಲುವರಾಯ ಸ್ವಾಮಿ
    • ಹೆದ್ದಾರಿ ಸಮಸ್ಯೆ ನೋಡಬೇಕಾದ ಸಂಸದರು, ಶಾಸಕರು ಏನು ಮಾಡುತ್ತಿದ್ದಾರೆ- ಹೆಗ್ಡೆ
  • Popular Posts

    • 1
      ಮೋದಿ ತೆಗಳಿ, ರಾಹುಲ್ ಮೆಚ್ಚಿದ ಪಾಕ್ ಕ್ರಿಕೆಟಿಗ!
    • 2
      ಜಿಮಿನಿಯಿಂದ ಸೀರೆ ಉಡಿಸಿಕೊಳ್ಳುವ ಮುನ್ನ.. ಒಂದಿಷ್ಟು ಎಚ್ಚರಿಕೆ ಅಗತ್ಯ!
    • 3
      ಮುಗಿಯದ ಕೆಂಪುಕಲ್ಲು ಮತ್ತು ಮರಳು ಸಮಸ್ಯೆ; ಬಿಜೆಪಿಯಿಂದ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಧರಣಿ
    • 4
      ಎರಡು ಬಾರಿ ಕಚ್ಚುವ ನಾಯಿಗೆ ಜೀವಾವಧಿ ಶಿಕ್ಷೆ ನೀಡಲು ಯುಪಿ ಪ್ಲಾನ್!
    • 5
      ಪಾಕ್ ವಿರುದ್ಧದ ಗೆಲುವನ್ನು ಭಾರತದ ಯೋಧರಿಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್!

  • Privacy Policy
  • Contact
© Tulunadu Infomedia.

Press enter/return to begin your search