• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತೀಯ ಸೇನೆ ಬಲಪಡಿಸಲು ಕೇಂದ್ರ ಮಹತ್ತರ ನಿರ್ಧಾರ

TNN Correspondent Posted On August 31, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಸೇನೆ ಉಪಾಧ್ಯಕ್ಷರಿಗೆ ಕೇಂದ್ರ ಸರಕಾರ ವಿತ್ತೀಯ ಸ್ವಾತಂತ್ರ್ಯ ನೀಡಿದ ಬೆನ್ನಲ್ಲೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಸೇನೆಯಲ್ಲಿ ಮಹತ್ತರ ಸುಧಾರಣೆಗೆ ಸರಕಾರ ಮುಂದಾಗಿದೆ.
ಶೇಕಾತ್ಕರ್ ಸಮಿತಿ ಮಾಡಿದ ಶಿಫಾರಸು ಜಾರಿಗೆ ತರಲು ಸರಕಾರ ಮುಂದಾಗಿದ್ದು, ಇದರ ಭಾಗವಾಗಿ ರಕ್ಷಣಾ ಸಚಿವ ಅರುಣ್ ಜೇಟ್ಲಿ ಸೇನೆಯ ಉನ್ನತಾಧಿಕಾರಿಗಳ ಜತೆ ಸಭೆ ಸೇರಿ ಆರಂಭಿಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ ಎಂದು ಜೇಟ್ಲಿ ಪ್ರಕಟಣೆ ತಿಳಿಸಿದ್ದಾರೆ.
ಮೊದಲ ಹಂತದ ಭಾಗವಾಗಿ ಸೇನೆಯಲ್ಲಿ ಖಾಲಿ ಇರುವ 57,000 ಅಧಿಕಾರಿಗಳ ಮಟ್ಟದ ಕೆಳಹಂತದ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇವೆಲ್ಲವನ್ನೂ ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ. ಯುದ್ಧಕ್ಕೆ ಸನ್ನದ್ಧವಾಗಿರಲು ಹುದ್ದೆಗಳ ಭರ್ತಿ ಕಡ್ಡಾಯ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.

ಸಮಿತಿಯ ಎಷ್ಟು ಶಿಫಾರಸುಗಳಿಗೆ ಅಭಯ?
ಲೆಫ್ಟಿನೆಂಟ್ ಜನರಲ್ ಡಿ.ಬಿ. ಶೇಕಾತ್ಕಾರ್ ಸಮಿತಿ 2016ರ ಡಿಸೆಂಬರ್‌ಲ್ಲಿ ವರದಿ ರಚಿಸಿ ಸರಕಾರಕ್ಕೆ ಸಲ್ಲಿಸಿದ್ದು 99 ಶಿಫಾರಸುಗಳನ್ನು ರಕ್ಷಣಾ ಸಚಿವಾಲಯ ಪರಿಶೀಲನೆಗೆ ತೆಗೆದುಕೊಂಡಿದೆ. ಇವುಗಳಲ್ಲಿ 65ಕ್ಕೆ ರಕ್ಷಣಾ ಸಚಿವ ಜೇಟ್ಲಿ ಅಭಯ ಸೂಚಿಸಿದ್ದಾರೆ. ಡಿಸೆಂಬರ್ 2019ರ ವೇಳೆಗೆ ಈ ಸುಧಾರಣೆ ಜಾರಿಗೆ ತರಬೇಕು ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
Tulunadu News July 14, 2025
ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
Tulunadu News July 14, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
  • Popular Posts

    • 1
      ಲಗಾನ್ ನಿರ್ದೇಶಕ ಅಶುತೋಷ್ ನಿರ್ದೇಶನದಲ್ಲಿ ರಿಷಬ್ ಆಗಲಿದ್ದಾರೆ ಕೃಷ್ಣದೇವರಾಯ!
    • 2
      ಅಂದು ಕ್ಲರ್ಕ್.. ಇಂದು ಕರ್ಣಾಟಕ ಬ್ಯಾಂಕಿನ ಎಂಡಿ, ಸಿಇಒ!
    • 3
      ಪ್ರಾಜೆಕ್ಟ್ ಎಂದರೆ ಮಹಿಳೆ... ಪ್ರಾಜೆಕ್ಟ್ ಸಿಕ್ಕಿತಾ ಎಂದು ಬಾಬಾ ಯುವಕರಿಗೆ ಕೇಳುತ್ತಿದ್ದ! ಹೀಗೆ ಬೇರೆ ಬೇರೆ ಕೋಡ್ ವರ್ಡ್ ಗಳಿವೆ!
    • 4
      ಜಪಾನ್ ಮ್ಯಾರಥಾನ್.. 46 ಗಂಟೆ ನಿದ್ದೆ ಮಾಡದೇ ಓಡಿದ ಕನ್ನಡತಿ ಅಶ್ವಿನಿ!
    • 5
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!

  • Privacy Policy
  • Contact
© Tulunadu Infomedia.

Press enter/return to begin your search