• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತೀಯ ಸೇನೆ ಬಲಪಡಿಸಲು ಕೇಂದ್ರ ಮಹತ್ತರ ನಿರ್ಧಾರ

TNN Correspondent Posted On August 31, 2017
0


0
Shares
  • Share On Facebook
  • Tweet It

ದೆಹಲಿ: ಭಾರತೀಯ ಸೇನೆ ಉಪಾಧ್ಯಕ್ಷರಿಗೆ ಕೇಂದ್ರ ಸರಕಾರ ವಿತ್ತೀಯ ಸ್ವಾತಂತ್ರ್ಯ ನೀಡಿದ ಬೆನ್ನಲ್ಲೇ ಮತ್ತೊಂದು ದಿಟ್ಟ ನಿರ್ಧಾರ ಕೈಗೊಂಡಿದ್ದು, ಸೇನೆಯಲ್ಲಿ ಮಹತ್ತರ ಸುಧಾರಣೆಗೆ ಸರಕಾರ ಮುಂದಾಗಿದೆ.
ಶೇಕಾತ್ಕರ್ ಸಮಿತಿ ಮಾಡಿದ ಶಿಫಾರಸು ಜಾರಿಗೆ ತರಲು ಸರಕಾರ ಮುಂದಾಗಿದ್ದು, ಇದರ ಭಾಗವಾಗಿ ರಕ್ಷಣಾ ಸಚಿವ ಅರುಣ್ ಜೇಟ್ಲಿ ಸೇನೆಯ ಉನ್ನತಾಧಿಕಾರಿಗಳ ಜತೆ ಸಭೆ ಸೇರಿ ಆರಂಭಿಕ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವಾಲಯ ಒಪ್ಪಿಗೆ ಸೂಚಿಸಿದೆ ಎಂದು ಜೇಟ್ಲಿ ಪ್ರಕಟಣೆ ತಿಳಿಸಿದ್ದಾರೆ.
ಮೊದಲ ಹಂತದ ಭಾಗವಾಗಿ ಸೇನೆಯಲ್ಲಿ ಖಾಲಿ ಇರುವ 57,000 ಅಧಿಕಾರಿಗಳ ಮಟ್ಟದ ಕೆಳಹಂತದ ಹುದ್ದೆ ಭರ್ತಿ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಇವೆಲ್ಲವನ್ನೂ ಹಂತಹಂತವಾಗಿ ಭರ್ತಿ ಮಾಡಲಾಗುತ್ತದೆ. ಯುದ್ಧಕ್ಕೆ ಸನ್ನದ್ಧವಾಗಿರಲು ಹುದ್ದೆಗಳ ಭರ್ತಿ ಕಡ್ಡಾಯ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ.

ಸಮಿತಿಯ ಎಷ್ಟು ಶಿಫಾರಸುಗಳಿಗೆ ಅಭಯ?
ಲೆಫ್ಟಿನೆಂಟ್ ಜನರಲ್ ಡಿ.ಬಿ. ಶೇಕಾತ್ಕಾರ್ ಸಮಿತಿ 2016ರ ಡಿಸೆಂಬರ್‌ಲ್ಲಿ ವರದಿ ರಚಿಸಿ ಸರಕಾರಕ್ಕೆ ಸಲ್ಲಿಸಿದ್ದು 99 ಶಿಫಾರಸುಗಳನ್ನು ರಕ್ಷಣಾ ಸಚಿವಾಲಯ ಪರಿಶೀಲನೆಗೆ ತೆಗೆದುಕೊಂಡಿದೆ. ಇವುಗಳಲ್ಲಿ 65ಕ್ಕೆ ರಕ್ಷಣಾ ಸಚಿವ ಜೇಟ್ಲಿ ಅಭಯ ಸೂಚಿಸಿದ್ದಾರೆ. ಡಿಸೆಂಬರ್ 2019ರ ವೇಳೆಗೆ ಈ ಸುಧಾರಣೆ ಜಾರಿಗೆ ತರಬೇಕು ಎಂದು ಸಚಿವಾಲಯ ತಿಳಿಸಿದೆ.

0
Shares
  • Share On Facebook
  • Tweet It




Trending Now
ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
Tulunadu News March 3, 2026
ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
Tulunadu News March 2, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
  • Popular Posts

    • 1
      ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • 2
      ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • 3
      ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • 4
      ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • 5
      ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!

  • Privacy Policy
  • Contact
© Tulunadu Infomedia.

Press enter/return to begin your search