• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಅತ್ಯಂತ ಭ್ರಷ್ಟ ರಾಜಕಾರಣಿ ಯಾರು ಎಂದದ್ದಕ್ಕೆ ಯೆಚೂರಿ ಏನು ಹೇಳಿದ್ರು?

Tulunadu News Posted On January 10, 2024
0


0
Shares
  • Share On Facebook
  • Tweet It

ದೇಶದಲ್ಲಿ ತಾವು ಕಂಡಿರುವ ಭ್ರಷ್ಟ ರಾಜಕಾರಣಿ ಯಾರು, ಅವರೊಂದಿಗೆ ನೀವು ಕೂಡ ಉತ್ತಮ ಬಾಂಧವ್ಯ ಹೊಂದಿರಬಹುದು, ಯಾರು ಎಂದು ಹೇಳಿಬಿಡಿ, ಇವತ್ತು ಈ ಸಂಗತಿ ಮನಬಿಚ್ಚಿ ಮಾತನಾಡಿ ಎಂದು ನಿರೂಪಕನೊಬ್ಬ ಸಂದರ್ಶನದಲ್ಲಿ ಸಿಪಿಐಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿಗೆ ಕೇಳುತ್ತಾರೆ.

ಅದಕ್ಕೆ ಯೆಚೂರಿ ನಗುತ್ತಾ ಹಾಗೇ ಹೇಳಿದರೆ ನಮ್ಮ ಮೈತ್ರಿಕೂಟ ಏನಾಗುತ್ತದೆ ಎಂದು ಗೊತ್ತಿದೆಯಾ ಎಂದು ನಗುತ್ತಾ ಉತ್ತರ ಕೊಡುತ್ತಾರೆ. ಈಗಾಗಲೇ ಪ್ರಯಾಸದಿಂದ ಮೈತ್ರಿಕೂಟ ರಚಿಸಿದ್ದೇವೆ. ಹೀಗಿರುವಾಗ ಅತ್ಯಂತ ಭ್ರಷ್ಟ ರಾಜಕಾರಣಿಯ ಹೆಸರು ಹೇಳಿದ್ರೆ ಮೈತ್ರಿಕೂಟ ಉಳಿಯುತ್ತಾ ಎಂದು ಹೇಳಿದ್ದಾರೆ. ಈ ತುಣುಕನ್ನು “ಎಕ್ಸ್” ಸಾಮಾಜಿಕ ಜಾಲತಾಣದಲ್ಲಿ ಒಬ್ಬರು ಹಂಚಿಕೊಂಡಿದ್ದಾರೆ.

ಯೆಚೂರಿಯವರ ಬಾಡಿ ಲ್ಯಾಂಗ್ವೆಜ್ ಹಾಗೂ ವಾಕ್ಯಗಳನ್ನು ಗಮನಿಸಿದವರಿಗೆ ಒಂದಂತೂ ಸ್ಪಷ್ಟ. ಎಡಪಕ್ಷಗಳು ಎಲ್ಲವೂ ಗೊತ್ತಿದ್ದೇ ಇ.ಂ.ಡಿ.ಯಾ ಒಕ್ಕೂಟದಲ್ಲಿ ಮುಂದುವರೆಯುತ್ತಿವೆ. ಯಾಕೆಂದರೆ ಅವರಿಗೆ ಬೇರೆ ದಾರಿ ಇಲ್ಲ. ಹೇಗಾದರೂ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ಒಕ್ಕೂಟವನ್ನು ಮುಂದಿನ ಬಾರಿ ಸೋಲಿಸದಿದ್ದರೆ ಎಡಪಕ್ಷಗಳು ಶಾಶ್ವತವಾಗಿ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುವ ಸ್ಥಿತಿಗೆ ಬಂದು ತಲುಪಲಿವೆ. ಹಾಗಂತ ವಿಪಕ್ಷಗಳ ಮೈತ್ರಿಕೂಟದಲ್ಲಿ ಇರುವ ಒಂದೊಂದು ಪಕ್ಷ ಕೂಡ ಭ್ರಷ್ಟಾಚಾರದಲ್ಲಿ ಎಷ್ಟನೇ ಸ್ಥಾನದಲ್ಲಿವೆ ಎನ್ನುವುದು ಕೂಡ ಸೀತಾರಾಮ್ ಯೆಚೂರಿಯವರಿಗೆ ಗೊತ್ತಿದೆ. ಸ್ಥೈಂದಾತಿಕ ಕಾರಣವೊಂದು ಇರದೇ ಇದ್ದಿದ್ದರೆ ಇಷ್ಟೊತ್ತಿಗೆ ಅವರು ಕೂಡ ಅದರೊಂದಿಗೆ ಇರುತ್ತಿರಲಿಲ್ಲ. ಆದರೆ ರಾಜಕೀಯದಲ್ಲಿ ಕೊನೆಗೆ ಗೆಲುವು ಮಾತ್ರ ಮುಖ್ಯ ಎನ್ನುವುದು ಅವರಿಗೂ ಗೊತ್ತಿದೆ. ಆದರಿಂದ ಮೋದಿ ವಿರೋಧಿ ಪಡೆಗಳೆಲ್ಲಾ ಒಂದಾಗಿವೆ.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!

  • Privacy Policy
  • Contact
© Tulunadu Infomedia.

Press enter/return to begin your search