• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಅತ್ಯಂತ ಭ್ರಷ್ಟ ರಾಜಕಾರಣಿ ಯಾರು ಎಂದದ್ದಕ್ಕೆ ಯೆಚೂರಿ ಏನು ಹೇಳಿದ್ರು?

Tulunadu News Posted On January 10, 2024
0


0
Shares
  • Share On Facebook
  • Tweet It

ದೇಶದಲ್ಲಿ ತಾವು ಕಂಡಿರುವ ಭ್ರಷ್ಟ ರಾಜಕಾರಣಿ ಯಾರು, ಅವರೊಂದಿಗೆ ನೀವು ಕೂಡ ಉತ್ತಮ ಬಾಂಧವ್ಯ ಹೊಂದಿರಬಹುದು, ಯಾರು ಎಂದು ಹೇಳಿಬಿಡಿ, ಇವತ್ತು ಈ ಸಂಗತಿ ಮನಬಿಚ್ಚಿ ಮಾತನಾಡಿ ಎಂದು ನಿರೂಪಕನೊಬ್ಬ ಸಂದರ್ಶನದಲ್ಲಿ ಸಿಪಿಐಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿಗೆ ಕೇಳುತ್ತಾರೆ.

ಅದಕ್ಕೆ ಯೆಚೂರಿ ನಗುತ್ತಾ ಹಾಗೇ ಹೇಳಿದರೆ ನಮ್ಮ ಮೈತ್ರಿಕೂಟ ಏನಾಗುತ್ತದೆ ಎಂದು ಗೊತ್ತಿದೆಯಾ ಎಂದು ನಗುತ್ತಾ ಉತ್ತರ ಕೊಡುತ್ತಾರೆ. ಈಗಾಗಲೇ ಪ್ರಯಾಸದಿಂದ ಮೈತ್ರಿಕೂಟ ರಚಿಸಿದ್ದೇವೆ. ಹೀಗಿರುವಾಗ ಅತ್ಯಂತ ಭ್ರಷ್ಟ ರಾಜಕಾರಣಿಯ ಹೆಸರು ಹೇಳಿದ್ರೆ ಮೈತ್ರಿಕೂಟ ಉಳಿಯುತ್ತಾ ಎಂದು ಹೇಳಿದ್ದಾರೆ. ಈ ತುಣುಕನ್ನು “ಎಕ್ಸ್” ಸಾಮಾಜಿಕ ಜಾಲತಾಣದಲ್ಲಿ ಒಬ್ಬರು ಹಂಚಿಕೊಂಡಿದ್ದಾರೆ.

ಯೆಚೂರಿಯವರ ಬಾಡಿ ಲ್ಯಾಂಗ್ವೆಜ್ ಹಾಗೂ ವಾಕ್ಯಗಳನ್ನು ಗಮನಿಸಿದವರಿಗೆ ಒಂದಂತೂ ಸ್ಪಷ್ಟ. ಎಡಪಕ್ಷಗಳು ಎಲ್ಲವೂ ಗೊತ್ತಿದ್ದೇ ಇ.ಂ.ಡಿ.ಯಾ ಒಕ್ಕೂಟದಲ್ಲಿ ಮುಂದುವರೆಯುತ್ತಿವೆ. ಯಾಕೆಂದರೆ ಅವರಿಗೆ ಬೇರೆ ದಾರಿ ಇಲ್ಲ. ಹೇಗಾದರೂ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ಒಕ್ಕೂಟವನ್ನು ಮುಂದಿನ ಬಾರಿ ಸೋಲಿಸದಿದ್ದರೆ ಎಡಪಕ್ಷಗಳು ಶಾಶ್ವತವಾಗಿ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುವ ಸ್ಥಿತಿಗೆ ಬಂದು ತಲುಪಲಿವೆ. ಹಾಗಂತ ವಿಪಕ್ಷಗಳ ಮೈತ್ರಿಕೂಟದಲ್ಲಿ ಇರುವ ಒಂದೊಂದು ಪಕ್ಷ ಕೂಡ ಭ್ರಷ್ಟಾಚಾರದಲ್ಲಿ ಎಷ್ಟನೇ ಸ್ಥಾನದಲ್ಲಿವೆ ಎನ್ನುವುದು ಕೂಡ ಸೀತಾರಾಮ್ ಯೆಚೂರಿಯವರಿಗೆ ಗೊತ್ತಿದೆ. ಸ್ಥೈಂದಾತಿಕ ಕಾರಣವೊಂದು ಇರದೇ ಇದ್ದಿದ್ದರೆ ಇಷ್ಟೊತ್ತಿಗೆ ಅವರು ಕೂಡ ಅದರೊಂದಿಗೆ ಇರುತ್ತಿರಲಿಲ್ಲ. ಆದರೆ ರಾಜಕೀಯದಲ್ಲಿ ಕೊನೆಗೆ ಗೆಲುವು ಮಾತ್ರ ಮುಖ್ಯ ಎನ್ನುವುದು ಅವರಿಗೂ ಗೊತ್ತಿದೆ. ಆದರಿಂದ ಮೋದಿ ವಿರೋಧಿ ಪಡೆಗಳೆಲ್ಲಾ ಒಂದಾಗಿವೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search