• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇಶದ ಅತ್ಯಂತ ಭ್ರಷ್ಟ ರಾಜಕಾರಣಿ ಯಾರು ಎಂದದ್ದಕ್ಕೆ ಯೆಚೂರಿ ಏನು ಹೇಳಿದ್ರು?

Tulunadu News Posted On January 10, 2024
0


0
Shares
  • Share On Facebook
  • Tweet It

ದೇಶದಲ್ಲಿ ತಾವು ಕಂಡಿರುವ ಭ್ರಷ್ಟ ರಾಜಕಾರಣಿ ಯಾರು, ಅವರೊಂದಿಗೆ ನೀವು ಕೂಡ ಉತ್ತಮ ಬಾಂಧವ್ಯ ಹೊಂದಿರಬಹುದು, ಯಾರು ಎಂದು ಹೇಳಿಬಿಡಿ, ಇವತ್ತು ಈ ಸಂಗತಿ ಮನಬಿಚ್ಚಿ ಮಾತನಾಡಿ ಎಂದು ನಿರೂಪಕನೊಬ್ಬ ಸಂದರ್ಶನದಲ್ಲಿ ಸಿಪಿಐಎಂ ರಾಷ್ಟ್ರೀಯ ಮುಖಂಡ ಸೀತಾರಾಂ ಯೆಚೂರಿಗೆ ಕೇಳುತ್ತಾರೆ.

ಅದಕ್ಕೆ ಯೆಚೂರಿ ನಗುತ್ತಾ ಹಾಗೇ ಹೇಳಿದರೆ ನಮ್ಮ ಮೈತ್ರಿಕೂಟ ಏನಾಗುತ್ತದೆ ಎಂದು ಗೊತ್ತಿದೆಯಾ ಎಂದು ನಗುತ್ತಾ ಉತ್ತರ ಕೊಡುತ್ತಾರೆ. ಈಗಾಗಲೇ ಪ್ರಯಾಸದಿಂದ ಮೈತ್ರಿಕೂಟ ರಚಿಸಿದ್ದೇವೆ. ಹೀಗಿರುವಾಗ ಅತ್ಯಂತ ಭ್ರಷ್ಟ ರಾಜಕಾರಣಿಯ ಹೆಸರು ಹೇಳಿದ್ರೆ ಮೈತ್ರಿಕೂಟ ಉಳಿಯುತ್ತಾ ಎಂದು ಹೇಳಿದ್ದಾರೆ. ಈ ತುಣುಕನ್ನು “ಎಕ್ಸ್” ಸಾಮಾಜಿಕ ಜಾಲತಾಣದಲ್ಲಿ ಒಬ್ಬರು ಹಂಚಿಕೊಂಡಿದ್ದಾರೆ.

ಯೆಚೂರಿಯವರ ಬಾಡಿ ಲ್ಯಾಂಗ್ವೆಜ್ ಹಾಗೂ ವಾಕ್ಯಗಳನ್ನು ಗಮನಿಸಿದವರಿಗೆ ಒಂದಂತೂ ಸ್ಪಷ್ಟ. ಎಡಪಕ್ಷಗಳು ಎಲ್ಲವೂ ಗೊತ್ತಿದ್ದೇ ಇ.ಂ.ಡಿ.ಯಾ ಒಕ್ಕೂಟದಲ್ಲಿ ಮುಂದುವರೆಯುತ್ತಿವೆ. ಯಾಕೆಂದರೆ ಅವರಿಗೆ ಬೇರೆ ದಾರಿ ಇಲ್ಲ. ಹೇಗಾದರೂ ಮಾಡಿ ಪ್ರಧಾನಿ ನರೇಂದ್ರ ಮೋದಿಯವರ ಒಕ್ಕೂಟವನ್ನು ಮುಂದಿನ ಬಾರಿ ಸೋಲಿಸದಿದ್ದರೆ ಎಡಪಕ್ಷಗಳು ಶಾಶ್ವತವಾಗಿ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುವ ಸ್ಥಿತಿಗೆ ಬಂದು ತಲುಪಲಿವೆ. ಹಾಗಂತ ವಿಪಕ್ಷಗಳ ಮೈತ್ರಿಕೂಟದಲ್ಲಿ ಇರುವ ಒಂದೊಂದು ಪಕ್ಷ ಕೂಡ ಭ್ರಷ್ಟಾಚಾರದಲ್ಲಿ ಎಷ್ಟನೇ ಸ್ಥಾನದಲ್ಲಿವೆ ಎನ್ನುವುದು ಕೂಡ ಸೀತಾರಾಮ್ ಯೆಚೂರಿಯವರಿಗೆ ಗೊತ್ತಿದೆ. ಸ್ಥೈಂದಾತಿಕ ಕಾರಣವೊಂದು ಇರದೇ ಇದ್ದಿದ್ದರೆ ಇಷ್ಟೊತ್ತಿಗೆ ಅವರು ಕೂಡ ಅದರೊಂದಿಗೆ ಇರುತ್ತಿರಲಿಲ್ಲ. ಆದರೆ ರಾಜಕೀಯದಲ್ಲಿ ಕೊನೆಗೆ ಗೆಲುವು ಮಾತ್ರ ಮುಖ್ಯ ಎನ್ನುವುದು ಅವರಿಗೂ ಗೊತ್ತಿದೆ. ಆದರಿಂದ ಮೋದಿ ವಿರೋಧಿ ಪಡೆಗಳೆಲ್ಲಾ ಒಂದಾಗಿವೆ.

0
Shares
  • Share On Facebook
  • Tweet It




Trending Now
ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
Tulunadu News July 12, 2025
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
  • Popular Posts

    • 1
      ಆಧ್ಯಾತ್ಮದ ಸೆಳೆತದಿಂದ ಗೋರ್ಕರ್ಣದ ದಟ್ಟಗುಹೆಯಲ್ಲಿ ಪುಟ್ಟ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ!
    • 2
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 3
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 4
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 5
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search