• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬ್ಲೂವೆಲ್ ಪ್ರವೇಶ ಸುಲಭ, ಹೊರ ಬರುವುದು ಅಸಾಧ್ಯ

TNN Correspondent Posted On August 31, 2017
0


0
Shares
  • Share On Facebook
  • Tweet It

ಚೆನ್ನೈ: ಬ್ಲೂವೆಲ್ ಗೇಮ್ ಬರೀ ಆಟವಲ್ಲ ವಿನಾಶಕಾರಿ. ನೀವು ಇಲ್ಲಿ ಸುಲಭವಾಗಿ ಪ್ರವೇಶಿಸಬಹುದು ಆದರೆ ಹೊರ ಬರುವುದು ಸಾಧ್ಯವೇ ಇಲ್ಲ ಹೀಗೆ ಡೆತ್ ನೋಟ್ ಬರೆದಿಟ್ಟು ಮದುರೈನಲ್ಲಿ 19 ವರ್ಷದ ವಿಘ್ನೇಶ್ ಆತ್ಮಹತ್ಯೆೆಗೆ ಶರಣಾಗಿದ್ದಾನೆ.
ಈ ಮೂಲಕ ಮುಂಬೈ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ನಂತರ ಆನ್‌ಲೈನ್ ಗೇಮ್ ಬ್ಲೂ ವೆಲ್ ಗೇಮ್ ತಮಿಳುನಾಡಿನಲ್ಲೂ 19 ವರ್ಷದ ಯುವಕನನ್ನು ಬಲಿ ಪಡೆದಿದೆ. ಮದುರೈನ ದ್ವಿತೀಯ ಬಿಕಾಂ ವಿದ್ಯಾಾರ್ಥಿ ಜೆ. ವಿಘ್ನೇಶ ಬ್ಲೂವೆಲ್ ಗೇಮ್‌ಗೆ ಬಲಿಯಾಗಿದ್ದಾಾನೆ. ಬುಧವಾರ ರಾತ್ರಿ ಮನೆಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಕೈ ಮೇಲೆ ಬ್ಲೂವೇಲ್ ಗೇಮ್‌ನ ಚಿತ್ರವನ್ನು ಹರಿತವಾದ ವಸ್ತುವಿನಿಂದ ಬಿಡಿಸಿಕೊಂಡಿದ್ದಾನೆ.
ಯುವಕನ ಆತ್ಮಹತ್ಯೆಗೆ ಬ್ಲೂವೆಲ್ ಗೇಮ್ ಕಾರಣ. ಗೇಮ್ ಕೊನೆ ಹಂತಕ್ಕೆ ಹೋದಾಗ ಯುವಕ ಕೈ ಮೇಲೆ ಚಿತ್ರವನ್ನು ಬಿಡಿಸಿಕೊಂಡಿದ್ದಾನೆ. ಗೇಮ್ ನಿಯಮದ ಪ್ರಕಾರ ನೀಡುವ ಪ್ರತಿ ಟಾಸ್‌ಕ್‌ ಮುಗಿದ ನಂತರ, ಹೊಸ ಟಾಸ್‌ಕ್‌ ನೀಡಲಾಗುತ್ತದೆ. 50 ದಿನದ ಗೇಮ್‌ನಲ್ಲಿ ಕೊನೆ ದಿನಗಳಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತದೆ ಎಂದು ಮದುರೈ ಎಸ್‌ಪಿ ಮಣಿವಣ್ಣನ್ ತಿಳಿಸಿದ್ದಾರೆ.
ಯಾರಿಗಾದರೂ ತಮ್ಮ ಮಕ್ಕಳ ಕೈ ಮೇಲೆ ಗಾಯದ ಅಥವಾ ವಿಚಿತ್ರವಾದ ಚಿತ್ರಗಳು ಕಂಡು ಬಂದರೆ ಕೂಡಲೇ ಪರಿಶೀಲಿಸಬೇಕು. ಮತ್ತು ಮಕ್ಕಳ ಚಲನವಲನಗಳ ಕುರಿತು ಎಚ್ಚರಿಕೆ ವಹಿಸಬೇಕು ಎಂದು ಮಣಿವಣ್ಣನ್ ತಿಳಿಸಿದ್ದಾಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಘ್ನೇಶ ತಾಯಿ ‘ನಾನು ಆತನ ಕೈ ಮೇಲಿನ ಚಿತ್ರದ ಕುರಿತು ಪ್ರಶ್ನಿಸಿದ್ದೆ. ಏನು ಇಲ್ಲಾ ಅಮ್ಮಾ ನನಗೆ ಏನು ಆಗಲ್ಲ ಎಂದು ಹೇಳಿದ್ದ. ಆದರೆ ವಿಧಿ ಆತನನ್ನು ಕಿತ್ತುಕೊಂಡು ಬಿಟ್ಟಿದೆ ಎಂದು ಆಕ್ರಂದನ ತೋಡಿಕೊಂದ್ದಾರೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search