• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಬ್ಲೂವೆಲ್ ಪ್ರವೇಶ ಸುಲಭ, ಹೊರ ಬರುವುದು ಅಸಾಧ್ಯ

TNN Correspondent Posted On August 31, 2017
0


0
Shares
  • Share On Facebook
  • Tweet It

ಚೆನ್ನೈ: ಬ್ಲೂವೆಲ್ ಗೇಮ್ ಬರೀ ಆಟವಲ್ಲ ವಿನಾಶಕಾರಿ. ನೀವು ಇಲ್ಲಿ ಸುಲಭವಾಗಿ ಪ್ರವೇಶಿಸಬಹುದು ಆದರೆ ಹೊರ ಬರುವುದು ಸಾಧ್ಯವೇ ಇಲ್ಲ ಹೀಗೆ ಡೆತ್ ನೋಟ್ ಬರೆದಿಟ್ಟು ಮದುರೈನಲ್ಲಿ 19 ವರ್ಷದ ವಿಘ್ನೇಶ್ ಆತ್ಮಹತ್ಯೆೆಗೆ ಶರಣಾಗಿದ್ದಾನೆ.
ಈ ಮೂಲಕ ಮುಂಬೈ, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶದ ನಂತರ ಆನ್‌ಲೈನ್ ಗೇಮ್ ಬ್ಲೂ ವೆಲ್ ಗೇಮ್ ತಮಿಳುನಾಡಿನಲ್ಲೂ 19 ವರ್ಷದ ಯುವಕನನ್ನು ಬಲಿ ಪಡೆದಿದೆ. ಮದುರೈನ ದ್ವಿತೀಯ ಬಿಕಾಂ ವಿದ್ಯಾಾರ್ಥಿ ಜೆ. ವಿಘ್ನೇಶ ಬ್ಲೂವೆಲ್ ಗೇಮ್‌ಗೆ ಬಲಿಯಾಗಿದ್ದಾಾನೆ. ಬುಧವಾರ ರಾತ್ರಿ ಮನೆಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಕೈ ಮೇಲೆ ಬ್ಲೂವೇಲ್ ಗೇಮ್‌ನ ಚಿತ್ರವನ್ನು ಹರಿತವಾದ ವಸ್ತುವಿನಿಂದ ಬಿಡಿಸಿಕೊಂಡಿದ್ದಾನೆ.
ಯುವಕನ ಆತ್ಮಹತ್ಯೆಗೆ ಬ್ಲೂವೆಲ್ ಗೇಮ್ ಕಾರಣ. ಗೇಮ್ ಕೊನೆ ಹಂತಕ್ಕೆ ಹೋದಾಗ ಯುವಕ ಕೈ ಮೇಲೆ ಚಿತ್ರವನ್ನು ಬಿಡಿಸಿಕೊಂಡಿದ್ದಾನೆ. ಗೇಮ್ ನಿಯಮದ ಪ್ರಕಾರ ನೀಡುವ ಪ್ರತಿ ಟಾಸ್‌ಕ್‌ ಮುಗಿದ ನಂತರ, ಹೊಸ ಟಾಸ್‌ಕ್‌ ನೀಡಲಾಗುತ್ತದೆ. 50 ದಿನದ ಗೇಮ್‌ನಲ್ಲಿ ಕೊನೆ ದಿನಗಳಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತದೆ ಎಂದು ಮದುರೈ ಎಸ್‌ಪಿ ಮಣಿವಣ್ಣನ್ ತಿಳಿಸಿದ್ದಾರೆ.
ಯಾರಿಗಾದರೂ ತಮ್ಮ ಮಕ್ಕಳ ಕೈ ಮೇಲೆ ಗಾಯದ ಅಥವಾ ವಿಚಿತ್ರವಾದ ಚಿತ್ರಗಳು ಕಂಡು ಬಂದರೆ ಕೂಡಲೇ ಪರಿಶೀಲಿಸಬೇಕು. ಮತ್ತು ಮಕ್ಕಳ ಚಲನವಲನಗಳ ಕುರಿತು ಎಚ್ಚರಿಕೆ ವಹಿಸಬೇಕು ಎಂದು ಮಣಿವಣ್ಣನ್ ತಿಳಿಸಿದ್ದಾಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಘ್ನೇಶ ತಾಯಿ ‘ನಾನು ಆತನ ಕೈ ಮೇಲಿನ ಚಿತ್ರದ ಕುರಿತು ಪ್ರಶ್ನಿಸಿದ್ದೆ. ಏನು ಇಲ್ಲಾ ಅಮ್ಮಾ ನನಗೆ ಏನು ಆಗಲ್ಲ ಎಂದು ಹೇಳಿದ್ದ. ಆದರೆ ವಿಧಿ ಆತನನ್ನು ಕಿತ್ತುಕೊಂಡು ಬಿಟ್ಟಿದೆ ಎಂದು ಆಕ್ರಂದನ ತೋಡಿಕೊಂದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search