• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಭಾರತಕ್ಕೆ ಪಾಕ್ ಏಕೆ ಸಹಕರಿಸಬೇಕು: ಮುಷರಫ್ ಉದ್ಧಟತನ

TNN Correspondent Posted On August 31, 2017
0


0
Shares
  • Share On Facebook
  • Tweet It

ಲಾಹೋರ್: ಭೂಗತ ದೊರೆ ದಾವೂದ್ ಇಬ್ರಾಹಿಂ ಕರಾಚಿಯಲಿದ್ದಾನೆ. ಅವನ ಬಂಧನಕ್ಕೆೆ ಪಾಕಿಸ್ತಾನ ಏಕೆ ಸಹಕಾರ ನೀಡಬೇಕು ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೆಜ್ ಮುಷರಫ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಟಿವಿಯೊಂದಕ್ಕೆ ಪ್ರತಿಕ್ರಿಿಯೆ ನೀಡಿರುವ ಮುಷರಫ್, ಭಾರತ ಬಹುಕಾಲದಿಂದ ಪಾಕಿಸ್ತಾನವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ. ಭಾರತದಲ್ಲಿ ಮುಸ್ಲಿಂರನ್ನು ಹಿಂಸಿಸಲಾಗುತ್ತಿಿದೆ, ಅದಕ್ಕೆ ದಾವೂದ್ ತಕ್ಕ ಪ್ರತಿಕ್ರಿಿಯೆ ನೀಡುತ್ತಿದ್ದಾರೆ. ದಾವೂದ್ ಇಬ್ರಾಹಿಂ ಭಾರತಕ್ಕೆ ತಕ್ಕ ಸೂಚನೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಭೂಗತ ಪಾತಕಿಯನ್ನು ಮುಷರಫ್ ಬೆಂಬಲಿಸಿದ್ದಾಾರೆ.
ಬುಧವಾರ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನು ಮೀರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಆಶ್ರಯ ನೀಡಿದೆ. ಭಾರತ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ. ಆದರೆ ಪಾಕಿಸ್ತಾನ ಭಾರತದ ತನಿಖಾ ತಂಡಗಳಿಗೆ ಸಹಕಾರ ನೀಡದೆ ಉದ್ಧಟತನ ಪ್ರದರ್ಶಿಸುತ್ತಿದೆ. ಮುಂಬೈನಲ್ಲಿ 1993ರಲ್ಲಿ ನಡೆದ ಬಾಂಬ್ ಬ್ಲಾಾಸ್‌ಟ್‌‌ನಲ್ಲಿ 260 ಜನರು ಮೃತಪಟ್ಟಿದ್ದು, 700 ಜನ ಗಾಯಗೊಂಡಿದ್ದರು. ಇದರ ಪ್ರಮುಖ ಆರೋಪಿ ದಾವೂದ್ ಇಬ್ರಾಾಹಿಂ ಎಂದು ಹೇಳಿದ್ದರು.
ಭಾರತದ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಿಶಿ ದಾವೂದ್ ಇಬ್ರಾಾಹಿಂ ಪಾಕಿಸ್ತಾನದಲ್ಲಿದ್ದಾನೆ. ಆತನ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು.
.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search