• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತಕ್ಕೆ ಪಾಕ್ ಏಕೆ ಸಹಕರಿಸಬೇಕು: ಮುಷರಫ್ ಉದ್ಧಟತನ

TNN Correspondent Posted On August 31, 2017


  • Share On Facebook
  • Tweet It

ಲಾಹೋರ್: ಭೂಗತ ದೊರೆ ದಾವೂದ್ ಇಬ್ರಾಹಿಂ ಕರಾಚಿಯಲಿದ್ದಾನೆ. ಅವನ ಬಂಧನಕ್ಕೆೆ ಪಾಕಿಸ್ತಾನ ಏಕೆ ಸಹಕಾರ ನೀಡಬೇಕು ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೆಜ್ ಮುಷರಫ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಟಿವಿಯೊಂದಕ್ಕೆ ಪ್ರತಿಕ್ರಿಿಯೆ ನೀಡಿರುವ ಮುಷರಫ್, ಭಾರತ ಬಹುಕಾಲದಿಂದ ಪಾಕಿಸ್ತಾನವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ. ಭಾರತದಲ್ಲಿ ಮುಸ್ಲಿಂರನ್ನು ಹಿಂಸಿಸಲಾಗುತ್ತಿಿದೆ, ಅದಕ್ಕೆ ದಾವೂದ್ ತಕ್ಕ ಪ್ರತಿಕ್ರಿಿಯೆ ನೀಡುತ್ತಿದ್ದಾರೆ. ದಾವೂದ್ ಇಬ್ರಾಹಿಂ ಭಾರತಕ್ಕೆ ತಕ್ಕ ಸೂಚನೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಭೂಗತ ಪಾತಕಿಯನ್ನು ಮುಷರಫ್ ಬೆಂಬಲಿಸಿದ್ದಾಾರೆ.
ಬುಧವಾರ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನು ಮೀರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಆಶ್ರಯ ನೀಡಿದೆ. ಭಾರತ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ. ಆದರೆ ಪಾಕಿಸ್ತಾನ ಭಾರತದ ತನಿಖಾ ತಂಡಗಳಿಗೆ ಸಹಕಾರ ನೀಡದೆ ಉದ್ಧಟತನ ಪ್ರದರ್ಶಿಸುತ್ತಿದೆ. ಮುಂಬೈನಲ್ಲಿ 1993ರಲ್ಲಿ ನಡೆದ ಬಾಂಬ್ ಬ್ಲಾಾಸ್‌ಟ್‌‌ನಲ್ಲಿ 260 ಜನರು ಮೃತಪಟ್ಟಿದ್ದು, 700 ಜನ ಗಾಯಗೊಂಡಿದ್ದರು. ಇದರ ಪ್ರಮುಖ ಆರೋಪಿ ದಾವೂದ್ ಇಬ್ರಾಾಹಿಂ ಎಂದು ಹೇಳಿದ್ದರು.
ಭಾರತದ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಿಶಿ ದಾವೂದ್ ಇಬ್ರಾಾಹಿಂ ಪಾಕಿಸ್ತಾನದಲ್ಲಿದ್ದಾನೆ. ಆತನ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು.
.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search