• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಭಾರತಕ್ಕೆ ಪಾಕ್ ಏಕೆ ಸಹಕರಿಸಬೇಕು: ಮುಷರಫ್ ಉದ್ಧಟತನ

TNN Correspondent Posted On August 31, 2017


  • Share On Facebook
  • Tweet It

ಲಾಹೋರ್: ಭೂಗತ ದೊರೆ ದಾವೂದ್ ಇಬ್ರಾಹಿಂ ಕರಾಚಿಯಲಿದ್ದಾನೆ. ಅವನ ಬಂಧನಕ್ಕೆೆ ಪಾಕಿಸ್ತಾನ ಏಕೆ ಸಹಕಾರ ನೀಡಬೇಕು ಎಂದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಫರ್ವೆಜ್ ಮುಷರಫ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಟಿವಿಯೊಂದಕ್ಕೆ ಪ್ರತಿಕ್ರಿಿಯೆ ನೀಡಿರುವ ಮುಷರಫ್, ಭಾರತ ಬಹುಕಾಲದಿಂದ ಪಾಕಿಸ್ತಾನವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದೆ. ಭಾರತದಲ್ಲಿ ಮುಸ್ಲಿಂರನ್ನು ಹಿಂಸಿಸಲಾಗುತ್ತಿಿದೆ, ಅದಕ್ಕೆ ದಾವೂದ್ ತಕ್ಕ ಪ್ರತಿಕ್ರಿಿಯೆ ನೀಡುತ್ತಿದ್ದಾರೆ. ದಾವೂದ್ ಇಬ್ರಾಹಿಂ ಭಾರತಕ್ಕೆ ತಕ್ಕ ಸೂಚನೆ ನೀಡುತ್ತಿದ್ದಾರೆ ಎಂದು ಹೇಳುವ ಮೂಲಕ ಭೂಗತ ಪಾತಕಿಯನ್ನು ಮುಷರಫ್ ಬೆಂಬಲಿಸಿದ್ದಾಾರೆ.
ಬುಧವಾರ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಶಿ ಪಾಕಿಸ್ತಾನ ಅಂತಾರಾಷ್ಟ್ರೀಯ ನಿಯಮಗಳನ್ನು ಮೀರಿ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಆಶ್ರಯ ನೀಡಿದೆ. ಭಾರತ ಎಲ್ಲ ಪ್ರಯತ್ನಗಳನ್ನು ಮುಂದುವರಿಸಿದೆ. ಆದರೆ ಪಾಕಿಸ್ತಾನ ಭಾರತದ ತನಿಖಾ ತಂಡಗಳಿಗೆ ಸಹಕಾರ ನೀಡದೆ ಉದ್ಧಟತನ ಪ್ರದರ್ಶಿಸುತ್ತಿದೆ. ಮುಂಬೈನಲ್ಲಿ 1993ರಲ್ಲಿ ನಡೆದ ಬಾಂಬ್ ಬ್ಲಾಾಸ್‌ಟ್‌‌ನಲ್ಲಿ 260 ಜನರು ಮೃತಪಟ್ಟಿದ್ದು, 700 ಜನ ಗಾಯಗೊಂಡಿದ್ದರು. ಇದರ ಪ್ರಮುಖ ಆರೋಪಿ ದಾವೂದ್ ಇಬ್ರಾಾಹಿಂ ಎಂದು ಹೇಳಿದ್ದರು.
ಭಾರತದ ಗೃಹ ಇಲಾಖೆ ಕಾರ್ಯದರ್ಶಿ ರಾಜೀವ್ ಮೆಹ್ರಿಿಶಿ ದಾವೂದ್ ಇಬ್ರಾಾಹಿಂ ಪಾಕಿಸ್ತಾನದಲ್ಲಿದ್ದಾನೆ. ಆತನ ಬಂಧನಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದರು.
.

  • Share On Facebook
  • Tweet It


- Advertisement -


Trending Now
ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
Tulunadu News June 2, 2023
ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
Tulunadu News June 1, 2023
Leave A Reply

  • Recent Posts

    • ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್
    • ನಾವು ಬೇರೆ ಧರ್ಮದ ಯುವಕರ ಜಾಲಕ್ಕೆ ಬಲಿಯಾಗಲ್ಲ!
    • ಗೆದ್ದ ಕೂಡಲೇ ಕಾಂಗ್ರೆಸ್ಸಿಗರ ದಬ್ಬಾಳಿಕೆ ಶುರು!!
    • ಮೇ ಮಳೆ ತೆರೆದಿಟ್ಟಿತ್ತು ಹಣೆಬರಹ!
    • ಚುನಾವಣೆ ಪ್ರಜಾಪ್ರಭುತ್ವದ ಹಬ್ಬ ಬೆಟ್ಟಿಂಗ್ ನವರಿಗೆ!!
    • ಕೇರಳ ಸ್ಟೋರಿ ಮೇ ಮೇರಾ ಅಬ್ದುಲ್ಲಾ ಅಲಗ್ ಹೇ?
  • Popular Posts

    • 1
      ವಾಹನ ಸವಾರರೇ, ನಿಮ್ಮ ಜೇಬಿಗೆ ಬೀಳಲಿದೆ ಕತ್ತರಿ!
    • 2
      ಬ್ರಿಜ್ ವಿರುದ್ಧ ಪ್ರತಿಭಟನೆಯ ಹಿಂದಿನ ಸತ್ಯ!!
    • 3
      ಕೇರಳ ಸ್ಟೋರಿ ಸಿನೆಮಾ ಕಾಲ್ಪನಿಕ ಕಥೆ ಅಲ್ಲ!!
    • 4
      ಕಾಂಗ್ರೆಸ್ ಸರಕಾರ ಹೊಸ ಸಂಸತ್ ಭವನ ನಿರ್ಮಿಸಿದ್ದರೆ ಏನಾಗುತ್ತಿತ್ತು?
    • 5
      ಗ್ಯಾರಂಟಿ ಇಲ್ಲದ ಸರಕಾರದಿಂದ ದ್ವೇಷದ ಆಡಳಿತ: ವೇದವ್ಯಾಸ್ ಕಾಮತ್


  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
© Tulunadu Infomedia · Tech-enabled by Ananthapuri Technologies

Press enter/return to begin your search