• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮುಚ್ಚಿಹಾಕಿದ್ದ ಇತಿಹಾಸದ ಅಧ್ಯಾಯ `ರಜಾಕರ್´

Tulunadu News Posted On March 18, 2024
0


0
Shares
  • Share On Facebook
  • Tweet It

ಇತ್ತೀಚಿಗೆ ನಮ್ಮ ದೇಶದ ಸಿನಿಮಾರಂಗದಲ್ಲಿ ಇತಿಹಾಸ ಆಧಾರಿತ ಕಥೆಯನ್ನು ದೃಶ್ಯಕಾವ್ಯವನ್ನಾಗಿಸಿ ಪ್ರೇಕ್ಷಕರಿಗೆ ನೈಜ ಇತಿಹಾಸವನ್ನು ಹೇಳುವ ಪ್ರಯತ್ನ ನಡೆಯುತ್ತಲೇ ಬಂದಿದೆ. ವಿವೇಕ್ ಅಗ್ನಿಹೋತ್ರಿ ಯವರ `ದಿ ಕಾಶ್ಮೀರ್ ಫೈಲ್ಸ್’ ನಂತಹ ಸಿನಿಮಾ ಈ ಸಮಾಜದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ ಅಂದರು ತಪ್ಪಾಗದು.ಕೆಲವೊಂದು ರಾಜಕೀಯ ಹಿತಾಸಕ್ತಿಗಳ ಷಡ್ಯಂತ್ರದ ಭಾಗವಾಗಿ ಈ ದೇಶದ ನೈಜ ಇತಿಹಾಸ ತೆರೆಯ ಮರೆಯಲ್ಲೇ ಅಡಕವಾಗಿತ್ತು ಆದರೆ ಈಗ ಸಿನಿಮಾದ ಮುಖಂತರ ಅದೆಲ್ಲ ಹೊರ ಬರುತ್ತಿದೆ.

ಇದಕ್ಕೆ ಪೂರಕವಾಗಿ ಯಾಟ ಸತ್ಯನಾರಾಯಣ ಅವರ ನಿರ್ದೇಶನದಲ್ಲಿ ಮೂಡಿಬಂದ `ರಜಾಕರ್´ ಎಂಬ ಸಿನಿಮಾ ಬೆಳ್ಳಿಪರದೆಗೆ ಬಂದಪ್ಪಳಿಸಿದೆ.

ಮಾರ್ಚ್ 15 ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅಷ್ಟಕ್ಕೂ ಈ ಸಿನಿಮಾ ಈಗ ಸದ್ದು ಮಾಡಲು ಮುಖ್ಯ ಕಾರಣ ಇದು ನೈಜ ಇತಿಹಾಸ ಆಧಾರಿತ ಸಿನಿಮಾ, ಹೈದೆರಾಬಾದ್ ಕರ್ನಾಟಕ ಭಾಗದಲ್ಲಿ 1947 ರ ನಂತರ ನಡೆದ ಸಾಮೂಹಿಕ ಹಿಂದೂ ನರಮೇಧದ ಕಥೆ.

ಹೌದು ಹೈದರಾಬಾದ್ ನಲ್ಲಿ 1947 ರ ನಂತರ ಅಂದರೆ ಈ ದೇಶಕ್ಕೆ ಸ್ವಾತಂತ್ರ ದೊರಕಿದ ನಂತರ ಒಂದು ದೊಡ್ಡ ನರಮೇಧ ನಡೆದಿತ್ತು ಆದರೆ ಅದು ಇತಿಹಾಸದ ಪರದೆಯಡಿಯಲ್ಲಿ ಮರೆಯಾಗಿತ್ತು ಆದರೆ ಅದು ಈಗ `ರಜಾಕರ್´ ಸಿನಿಮಾದ ಮೂಲಕ ಬೆಳಕಿಗೆ ಬಂದಿದೆ.
ಹೈದೆರಾಬಾದ್ ಕರ್ನಾಟಕ ಭಾಗವು ರಜಾಕರ ಆಡಳಿತದಲ್ಲಿದ್ದಾಗ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಕತೆಯ ಜೊತೆಗೆ ಸ್ವಾತಂತ್ರ್ಯದ ನಂತರ ಅಲ್ಲಿನ ರಜಾಕರು (ಮುಸ್ಲಿಮ್ ಆಡಳಿತಗಾರರು) ಹೇಗೆ ಆ ಪ್ರದೇಶವನ್ನು ತಮ್ಮ ತೆಕ್ಕೆಯಲ್ಲೇ ಇಡಲು ಷಡ್ಯಂತ್ರ ಮಾಡಿದರು ಮತ್ತು ಹಿಂದೂಗಳ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡಿದರು ಎಂಬ ಚಿತ್ರಣವನ್ನು ಈ ದೃಶ್ಯಕಾವ್ಯ ಬಿಚ್ಚಿಡುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೈದೆರಾಬಾದ್ ಕರ್ನಾಟಕವನ್ನು ಭಾರತಕ್ಕೆ ಹೇಗೆ ಸೇರಿಸಲಾಯಿತು,ಈ ದೇಶದ ಮೊದಲ ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಜಾಕರ ತೆಕ್ಕೆಯಲ್ಲಿದ್ದ ಹೈದೆರಾಬಾದ್ ಕರ್ನಾಟಕವನ್ನು ಹೇಗೆ ಶಾಂತವನ್ನಗಿಸಿದರು ಎಂಬ ಕಥೆಯನ್ನು ಈ ಸಿನೆಮಾ ಹೇಳುತ್ತದೆ.

 

https://youtu.be/QRtlHmID7n4?si=wSMhRIQfCOz415Tc

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search