• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಮುಚ್ಚಿಹಾಕಿದ್ದ ಇತಿಹಾಸದ ಅಧ್ಯಾಯ `ರಜಾಕರ್´

Tulunadu News Posted On March 18, 2024


  • Share On Facebook
  • Tweet It

ಇತ್ತೀಚಿಗೆ ನಮ್ಮ ದೇಶದ ಸಿನಿಮಾರಂಗದಲ್ಲಿ ಇತಿಹಾಸ ಆಧಾರಿತ ಕಥೆಯನ್ನು ದೃಶ್ಯಕಾವ್ಯವನ್ನಾಗಿಸಿ ಪ್ರೇಕ್ಷಕರಿಗೆ ನೈಜ ಇತಿಹಾಸವನ್ನು ಹೇಳುವ ಪ್ರಯತ್ನ ನಡೆಯುತ್ತಲೇ ಬಂದಿದೆ. ವಿವೇಕ್ ಅಗ್ನಿಹೋತ್ರಿ ಯವರ `ದಿ ಕಾಶ್ಮೀರ್ ಫೈಲ್ಸ್’ ನಂತಹ ಸಿನಿಮಾ ಈ ಸಮಾಜದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ ಅಂದರು ತಪ್ಪಾಗದು.ಕೆಲವೊಂದು ರಾಜಕೀಯ ಹಿತಾಸಕ್ತಿಗಳ ಷಡ್ಯಂತ್ರದ ಭಾಗವಾಗಿ ಈ ದೇಶದ ನೈಜ ಇತಿಹಾಸ ತೆರೆಯ ಮರೆಯಲ್ಲೇ ಅಡಕವಾಗಿತ್ತು ಆದರೆ ಈಗ ಸಿನಿಮಾದ ಮುಖಂತರ ಅದೆಲ್ಲ ಹೊರ ಬರುತ್ತಿದೆ.

ಇದಕ್ಕೆ ಪೂರಕವಾಗಿ ಯಾಟ ಸತ್ಯನಾರಾಯಣ ಅವರ ನಿರ್ದೇಶನದಲ್ಲಿ ಮೂಡಿಬಂದ `ರಜಾಕರ್´ ಎಂಬ ಸಿನಿಮಾ ಬೆಳ್ಳಿಪರದೆಗೆ ಬಂದಪ್ಪಳಿಸಿದೆ.

ಮಾರ್ಚ್ 15 ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅಷ್ಟಕ್ಕೂ ಈ ಸಿನಿಮಾ ಈಗ ಸದ್ದು ಮಾಡಲು ಮುಖ್ಯ ಕಾರಣ ಇದು ನೈಜ ಇತಿಹಾಸ ಆಧಾರಿತ ಸಿನಿಮಾ, ಹೈದೆರಾಬಾದ್ ಕರ್ನಾಟಕ ಭಾಗದಲ್ಲಿ 1947 ರ ನಂತರ ನಡೆದ ಸಾಮೂಹಿಕ ಹಿಂದೂ ನರಮೇಧದ ಕಥೆ.

ಹೌದು ಹೈದರಾಬಾದ್ ನಲ್ಲಿ 1947 ರ ನಂತರ ಅಂದರೆ ಈ ದೇಶಕ್ಕೆ ಸ್ವಾತಂತ್ರ ದೊರಕಿದ ನಂತರ ಒಂದು ದೊಡ್ಡ ನರಮೇಧ ನಡೆದಿತ್ತು ಆದರೆ ಅದು ಇತಿಹಾಸದ ಪರದೆಯಡಿಯಲ್ಲಿ ಮರೆಯಾಗಿತ್ತು ಆದರೆ ಅದು ಈಗ `ರಜಾಕರ್´ ಸಿನಿಮಾದ ಮೂಲಕ ಬೆಳಕಿಗೆ ಬಂದಿದೆ.
ಹೈದೆರಾಬಾದ್ ಕರ್ನಾಟಕ ಭಾಗವು ರಜಾಕರ ಆಡಳಿತದಲ್ಲಿದ್ದಾಗ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಕತೆಯ ಜೊತೆಗೆ ಸ್ವಾತಂತ್ರ್ಯದ ನಂತರ ಅಲ್ಲಿನ ರಜಾಕರು (ಮುಸ್ಲಿಮ್ ಆಡಳಿತಗಾರರು) ಹೇಗೆ ಆ ಪ್ರದೇಶವನ್ನು ತಮ್ಮ ತೆಕ್ಕೆಯಲ್ಲೇ ಇಡಲು ಷಡ್ಯಂತ್ರ ಮಾಡಿದರು ಮತ್ತು ಹಿಂದೂಗಳ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡಿದರು ಎಂಬ ಚಿತ್ರಣವನ್ನು ಈ ದೃಶ್ಯಕಾವ್ಯ ಬಿಚ್ಚಿಡುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೈದೆರಾಬಾದ್ ಕರ್ನಾಟಕವನ್ನು ಭಾರತಕ್ಕೆ ಹೇಗೆ ಸೇರಿಸಲಾಯಿತು,ಈ ದೇಶದ ಮೊದಲ ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಜಾಕರ ತೆಕ್ಕೆಯಲ್ಲಿದ್ದ ಹೈದೆರಾಬಾದ್ ಕರ್ನಾಟಕವನ್ನು ಹೇಗೆ ಶಾಂತವನ್ನಗಿಸಿದರು ಎಂಬ ಕಥೆಯನ್ನು ಈ ಸಿನೆಮಾ ಹೇಳುತ್ತದೆ.

 

https://youtu.be/QRtlHmID7n4?si=wSMhRIQfCOz415Tc

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search