• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮುಚ್ಚಿಹಾಕಿದ್ದ ಇತಿಹಾಸದ ಅಧ್ಯಾಯ `ರಜಾಕರ್´

Tulunadu News Posted On March 18, 2024
0


0
Shares
  • Share On Facebook
  • Tweet It

ಇತ್ತೀಚಿಗೆ ನಮ್ಮ ದೇಶದ ಸಿನಿಮಾರಂಗದಲ್ಲಿ ಇತಿಹಾಸ ಆಧಾರಿತ ಕಥೆಯನ್ನು ದೃಶ್ಯಕಾವ್ಯವನ್ನಾಗಿಸಿ ಪ್ರೇಕ್ಷಕರಿಗೆ ನೈಜ ಇತಿಹಾಸವನ್ನು ಹೇಳುವ ಪ್ರಯತ್ನ ನಡೆಯುತ್ತಲೇ ಬಂದಿದೆ. ವಿವೇಕ್ ಅಗ್ನಿಹೋತ್ರಿ ಯವರ `ದಿ ಕಾಶ್ಮೀರ್ ಫೈಲ್ಸ್’ ನಂತಹ ಸಿನಿಮಾ ಈ ಸಮಾಜದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ ಅಂದರು ತಪ್ಪಾಗದು.ಕೆಲವೊಂದು ರಾಜಕೀಯ ಹಿತಾಸಕ್ತಿಗಳ ಷಡ್ಯಂತ್ರದ ಭಾಗವಾಗಿ ಈ ದೇಶದ ನೈಜ ಇತಿಹಾಸ ತೆರೆಯ ಮರೆಯಲ್ಲೇ ಅಡಕವಾಗಿತ್ತು ಆದರೆ ಈಗ ಸಿನಿಮಾದ ಮುಖಂತರ ಅದೆಲ್ಲ ಹೊರ ಬರುತ್ತಿದೆ.

ಇದಕ್ಕೆ ಪೂರಕವಾಗಿ ಯಾಟ ಸತ್ಯನಾರಾಯಣ ಅವರ ನಿರ್ದೇಶನದಲ್ಲಿ ಮೂಡಿಬಂದ `ರಜಾಕರ್´ ಎಂಬ ಸಿನಿಮಾ ಬೆಳ್ಳಿಪರದೆಗೆ ಬಂದಪ್ಪಳಿಸಿದೆ.

ಮಾರ್ಚ್ 15 ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅಷ್ಟಕ್ಕೂ ಈ ಸಿನಿಮಾ ಈಗ ಸದ್ದು ಮಾಡಲು ಮುಖ್ಯ ಕಾರಣ ಇದು ನೈಜ ಇತಿಹಾಸ ಆಧಾರಿತ ಸಿನಿಮಾ, ಹೈದೆರಾಬಾದ್ ಕರ್ನಾಟಕ ಭಾಗದಲ್ಲಿ 1947 ರ ನಂತರ ನಡೆದ ಸಾಮೂಹಿಕ ಹಿಂದೂ ನರಮೇಧದ ಕಥೆ.

ಹೌದು ಹೈದರಾಬಾದ್ ನಲ್ಲಿ 1947 ರ ನಂತರ ಅಂದರೆ ಈ ದೇಶಕ್ಕೆ ಸ್ವಾತಂತ್ರ ದೊರಕಿದ ನಂತರ ಒಂದು ದೊಡ್ಡ ನರಮೇಧ ನಡೆದಿತ್ತು ಆದರೆ ಅದು ಇತಿಹಾಸದ ಪರದೆಯಡಿಯಲ್ಲಿ ಮರೆಯಾಗಿತ್ತು ಆದರೆ ಅದು ಈಗ `ರಜಾಕರ್´ ಸಿನಿಮಾದ ಮೂಲಕ ಬೆಳಕಿಗೆ ಬಂದಿದೆ.
ಹೈದೆರಾಬಾದ್ ಕರ್ನಾಟಕ ಭಾಗವು ರಜಾಕರ ಆಡಳಿತದಲ್ಲಿದ್ದಾಗ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಕತೆಯ ಜೊತೆಗೆ ಸ್ವಾತಂತ್ರ್ಯದ ನಂತರ ಅಲ್ಲಿನ ರಜಾಕರು (ಮುಸ್ಲಿಮ್ ಆಡಳಿತಗಾರರು) ಹೇಗೆ ಆ ಪ್ರದೇಶವನ್ನು ತಮ್ಮ ತೆಕ್ಕೆಯಲ್ಲೇ ಇಡಲು ಷಡ್ಯಂತ್ರ ಮಾಡಿದರು ಮತ್ತು ಹಿಂದೂಗಳ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡಿದರು ಎಂಬ ಚಿತ್ರಣವನ್ನು ಈ ದೃಶ್ಯಕಾವ್ಯ ಬಿಚ್ಚಿಡುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೈದೆರಾಬಾದ್ ಕರ್ನಾಟಕವನ್ನು ಭಾರತಕ್ಕೆ ಹೇಗೆ ಸೇರಿಸಲಾಯಿತು,ಈ ದೇಶದ ಮೊದಲ ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಜಾಕರ ತೆಕ್ಕೆಯಲ್ಲಿದ್ದ ಹೈದೆರಾಬಾದ್ ಕರ್ನಾಟಕವನ್ನು ಹೇಗೆ ಶಾಂತವನ್ನಗಿಸಿದರು ಎಂಬ ಕಥೆಯನ್ನು ಈ ಸಿನೆಮಾ ಹೇಳುತ್ತದೆ.

 

https://youtu.be/QRtlHmID7n4?si=wSMhRIQfCOz415Tc

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search