• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮುಚ್ಚಿಹಾಕಿದ್ದ ಇತಿಹಾಸದ ಅಧ್ಯಾಯ `ರಜಾಕರ್´

Tulunadu News Posted On March 18, 2024
0


0
Shares
  • Share On Facebook
  • Tweet It

ಇತ್ತೀಚಿಗೆ ನಮ್ಮ ದೇಶದ ಸಿನಿಮಾರಂಗದಲ್ಲಿ ಇತಿಹಾಸ ಆಧಾರಿತ ಕಥೆಯನ್ನು ದೃಶ್ಯಕಾವ್ಯವನ್ನಾಗಿಸಿ ಪ್ರೇಕ್ಷಕರಿಗೆ ನೈಜ ಇತಿಹಾಸವನ್ನು ಹೇಳುವ ಪ್ರಯತ್ನ ನಡೆಯುತ್ತಲೇ ಬಂದಿದೆ. ವಿವೇಕ್ ಅಗ್ನಿಹೋತ್ರಿ ಯವರ `ದಿ ಕಾಶ್ಮೀರ್ ಫೈಲ್ಸ್’ ನಂತಹ ಸಿನಿಮಾ ಈ ಸಮಾಜದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ ಅಂದರು ತಪ್ಪಾಗದು.ಕೆಲವೊಂದು ರಾಜಕೀಯ ಹಿತಾಸಕ್ತಿಗಳ ಷಡ್ಯಂತ್ರದ ಭಾಗವಾಗಿ ಈ ದೇಶದ ನೈಜ ಇತಿಹಾಸ ತೆರೆಯ ಮರೆಯಲ್ಲೇ ಅಡಕವಾಗಿತ್ತು ಆದರೆ ಈಗ ಸಿನಿಮಾದ ಮುಖಂತರ ಅದೆಲ್ಲ ಹೊರ ಬರುತ್ತಿದೆ.

ಇದಕ್ಕೆ ಪೂರಕವಾಗಿ ಯಾಟ ಸತ್ಯನಾರಾಯಣ ಅವರ ನಿರ್ದೇಶನದಲ್ಲಿ ಮೂಡಿಬಂದ `ರಜಾಕರ್´ ಎಂಬ ಸಿನಿಮಾ ಬೆಳ್ಳಿಪರದೆಗೆ ಬಂದಪ್ಪಳಿಸಿದೆ.

ಮಾರ್ಚ್ 15 ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅಷ್ಟಕ್ಕೂ ಈ ಸಿನಿಮಾ ಈಗ ಸದ್ದು ಮಾಡಲು ಮುಖ್ಯ ಕಾರಣ ಇದು ನೈಜ ಇತಿಹಾಸ ಆಧಾರಿತ ಸಿನಿಮಾ, ಹೈದೆರಾಬಾದ್ ಕರ್ನಾಟಕ ಭಾಗದಲ್ಲಿ 1947 ರ ನಂತರ ನಡೆದ ಸಾಮೂಹಿಕ ಹಿಂದೂ ನರಮೇಧದ ಕಥೆ.

ಹೌದು ಹೈದರಾಬಾದ್ ನಲ್ಲಿ 1947 ರ ನಂತರ ಅಂದರೆ ಈ ದೇಶಕ್ಕೆ ಸ್ವಾತಂತ್ರ ದೊರಕಿದ ನಂತರ ಒಂದು ದೊಡ್ಡ ನರಮೇಧ ನಡೆದಿತ್ತು ಆದರೆ ಅದು ಇತಿಹಾಸದ ಪರದೆಯಡಿಯಲ್ಲಿ ಮರೆಯಾಗಿತ್ತು ಆದರೆ ಅದು ಈಗ `ರಜಾಕರ್´ ಸಿನಿಮಾದ ಮೂಲಕ ಬೆಳಕಿಗೆ ಬಂದಿದೆ.
ಹೈದೆರಾಬಾದ್ ಕರ್ನಾಟಕ ಭಾಗವು ರಜಾಕರ ಆಡಳಿತದಲ್ಲಿದ್ದಾಗ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಕತೆಯ ಜೊತೆಗೆ ಸ್ವಾತಂತ್ರ್ಯದ ನಂತರ ಅಲ್ಲಿನ ರಜಾಕರು (ಮುಸ್ಲಿಮ್ ಆಡಳಿತಗಾರರು) ಹೇಗೆ ಆ ಪ್ರದೇಶವನ್ನು ತಮ್ಮ ತೆಕ್ಕೆಯಲ್ಲೇ ಇಡಲು ಷಡ್ಯಂತ್ರ ಮಾಡಿದರು ಮತ್ತು ಹಿಂದೂಗಳ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡಿದರು ಎಂಬ ಚಿತ್ರಣವನ್ನು ಈ ದೃಶ್ಯಕಾವ್ಯ ಬಿಚ್ಚಿಡುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೈದೆರಾಬಾದ್ ಕರ್ನಾಟಕವನ್ನು ಭಾರತಕ್ಕೆ ಹೇಗೆ ಸೇರಿಸಲಾಯಿತು,ಈ ದೇಶದ ಮೊದಲ ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಜಾಕರ ತೆಕ್ಕೆಯಲ್ಲಿದ್ದ ಹೈದೆರಾಬಾದ್ ಕರ್ನಾಟಕವನ್ನು ಹೇಗೆ ಶಾಂತವನ್ನಗಿಸಿದರು ಎಂಬ ಕಥೆಯನ್ನು ಈ ಸಿನೆಮಾ ಹೇಳುತ್ತದೆ.

 

https://youtu.be/QRtlHmID7n4?si=wSMhRIQfCOz415Tc

0
Shares
  • Share On Facebook
  • Tweet It




Trending Now
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
Tulunadu News December 23, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
    • ಅಜಾನ್ ಚರ್ಚೆಯ ಸಂದರ್ಭದಲ್ಲಿ ದೀಪಾವಳಿ ಪಟಾಕಿ ವಿಷಯ ಎತ್ತಿದ ಸಚಿವ!
  • Popular Posts

    • 1
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • 2
      ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • 3
      ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • 4
      ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • 5
      ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ

  • Privacy Policy
  • Contact
© Tulunadu Infomedia.

Press enter/return to begin your search