• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಮುಚ್ಚಿಹಾಕಿದ್ದ ಇತಿಹಾಸದ ಅಧ್ಯಾಯ `ರಜಾಕರ್´

Tulunadu News Posted On March 18, 2024
0


0
Shares
  • Share On Facebook
  • Tweet It

ಇತ್ತೀಚಿಗೆ ನಮ್ಮ ದೇಶದ ಸಿನಿಮಾರಂಗದಲ್ಲಿ ಇತಿಹಾಸ ಆಧಾರಿತ ಕಥೆಯನ್ನು ದೃಶ್ಯಕಾವ್ಯವನ್ನಾಗಿಸಿ ಪ್ರೇಕ್ಷಕರಿಗೆ ನೈಜ ಇತಿಹಾಸವನ್ನು ಹೇಳುವ ಪ್ರಯತ್ನ ನಡೆಯುತ್ತಲೇ ಬಂದಿದೆ. ವಿವೇಕ್ ಅಗ್ನಿಹೋತ್ರಿ ಯವರ `ದಿ ಕಾಶ್ಮೀರ್ ಫೈಲ್ಸ್’ ನಂತಹ ಸಿನಿಮಾ ಈ ಸಮಾಜದಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ ಅಂದರು ತಪ್ಪಾಗದು.ಕೆಲವೊಂದು ರಾಜಕೀಯ ಹಿತಾಸಕ್ತಿಗಳ ಷಡ್ಯಂತ್ರದ ಭಾಗವಾಗಿ ಈ ದೇಶದ ನೈಜ ಇತಿಹಾಸ ತೆರೆಯ ಮರೆಯಲ್ಲೇ ಅಡಕವಾಗಿತ್ತು ಆದರೆ ಈಗ ಸಿನಿಮಾದ ಮುಖಂತರ ಅದೆಲ್ಲ ಹೊರ ಬರುತ್ತಿದೆ.

ಇದಕ್ಕೆ ಪೂರಕವಾಗಿ ಯಾಟ ಸತ್ಯನಾರಾಯಣ ಅವರ ನಿರ್ದೇಶನದಲ್ಲಿ ಮೂಡಿಬಂದ `ರಜಾಕರ್´ ಎಂಬ ಸಿನಿಮಾ ಬೆಳ್ಳಿಪರದೆಗೆ ಬಂದಪ್ಪಳಿಸಿದೆ.

ಮಾರ್ಚ್ 15 ರಂದು ಬಿಡುಗಡೆಯಾದ ಈ ಸಿನಿಮಾಕ್ಕೆ ಎಲ್ಲೆಡೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಅಷ್ಟಕ್ಕೂ ಈ ಸಿನಿಮಾ ಈಗ ಸದ್ದು ಮಾಡಲು ಮುಖ್ಯ ಕಾರಣ ಇದು ನೈಜ ಇತಿಹಾಸ ಆಧಾರಿತ ಸಿನಿಮಾ, ಹೈದೆರಾಬಾದ್ ಕರ್ನಾಟಕ ಭಾಗದಲ್ಲಿ 1947 ರ ನಂತರ ನಡೆದ ಸಾಮೂಹಿಕ ಹಿಂದೂ ನರಮೇಧದ ಕಥೆ.

ಹೌದು ಹೈದರಾಬಾದ್ ನಲ್ಲಿ 1947 ರ ನಂತರ ಅಂದರೆ ಈ ದೇಶಕ್ಕೆ ಸ್ವಾತಂತ್ರ ದೊರಕಿದ ನಂತರ ಒಂದು ದೊಡ್ಡ ನರಮೇಧ ನಡೆದಿತ್ತು ಆದರೆ ಅದು ಇತಿಹಾಸದ ಪರದೆಯಡಿಯಲ್ಲಿ ಮರೆಯಾಗಿತ್ತು ಆದರೆ ಅದು ಈಗ `ರಜಾಕರ್´ ಸಿನಿಮಾದ ಮೂಲಕ ಬೆಳಕಿಗೆ ಬಂದಿದೆ.
ಹೈದೆರಾಬಾದ್ ಕರ್ನಾಟಕ ಭಾಗವು ರಜಾಕರ ಆಡಳಿತದಲ್ಲಿದ್ದಾಗ ಅಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಕತೆಯ ಜೊತೆಗೆ ಸ್ವಾತಂತ್ರ್ಯದ ನಂತರ ಅಲ್ಲಿನ ರಜಾಕರು (ಮುಸ್ಲಿಮ್ ಆಡಳಿತಗಾರರು) ಹೇಗೆ ಆ ಪ್ರದೇಶವನ್ನು ತಮ್ಮ ತೆಕ್ಕೆಯಲ್ಲೇ ಇಡಲು ಷಡ್ಯಂತ್ರ ಮಾಡಿದರು ಮತ್ತು ಹಿಂದೂಗಳ ಮೇಲೆ ಹೇಗೆಲ್ಲ ದೌರ್ಜನ್ಯ ಮಾಡಿದರು ಎಂಬ ಚಿತ್ರಣವನ್ನು ಈ ದೃಶ್ಯಕಾವ್ಯ ಬಿಚ್ಚಿಡುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹೈದೆರಾಬಾದ್ ಕರ್ನಾಟಕವನ್ನು ಭಾರತಕ್ಕೆ ಹೇಗೆ ಸೇರಿಸಲಾಯಿತು,ಈ ದೇಶದ ಮೊದಲ ಗೃಹ ಸಚಿವರಾದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ರಜಾಕರ ತೆಕ್ಕೆಯಲ್ಲಿದ್ದ ಹೈದೆರಾಬಾದ್ ಕರ್ನಾಟಕವನ್ನು ಹೇಗೆ ಶಾಂತವನ್ನಗಿಸಿದರು ಎಂಬ ಕಥೆಯನ್ನು ಈ ಸಿನೆಮಾ ಹೇಳುತ್ತದೆ.

 

https://youtu.be/QRtlHmID7n4?si=wSMhRIQfCOz415Tc

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search