• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇಂಡಿಗೋದಿಂದ ಲಕ್ಷದ್ವೀಪಕ್ಕೆ ವಿಮಾನ ಆರಂಭ!

Tulunadu News Posted On March 19, 2024
0


0
Shares
  • Share On Facebook
  • Tweet It

ಇಂಡಿಗೋ ವಿಮಾನಯಾನ ಸಂಸ್ಥೆ ಲಕ್ಷದ್ವೀಪದ ಅಗತ್ತಿಗೆ ಬೆಂಗಳೂರಿನಿಂದ ನೇರ ವಿಮಾನಯಾನವನ್ನು ಆರಂಭಿಸಲಿದೆ. ಮಾರ್ಚ್ 31 ರಿಂದ ಈ ವಿಮಾನ ಸಂಪರ್ಕ ಆರಂಭವಾಗಲಿದ್ದು, ಬೆಂಗಳೂರು ಸಹಿತ ಆಸುಪಾಸಿನ ನಾಗರಿಕರಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.

ಆಳ ಸಮುದ್ರದ ಮೀನುಗಾರಿಕೆ, ಸ್ಕೂಬಾ ಡೈವಿಂಗ್, ನೌಕಾಯಾನ, ಸ್ಕೀಯಿಂಗ್ ಮತ್ತು ಕಯಾಕಿಂಗ್ ಗಳನ್ನು ಬಯಸುವವರಿಗೆ ಅಗಟ್ಟಿ ಜನಪ್ರಿಯವಾಗಿದೆ. ಈ ದ್ವೀಪವು ಜನವಸತಿಯಿಲ್ಲದ ಮತ್ತು ಪ್ರಶಾಂತ ದ್ವೀಪಗಳಾದ ಬಂಗಾರಮ್, ಪಿಟ್ಟಿ, ತಿನ್ನಕರ, ಪರಲಿ ಒನ್ ಮತ್ತು ಪರಲಿ ಟೂ ಅನ್ವೇಷಿಸಲು ಸೂಕ್ತ ನೆಲೆಯಾಗಿ ಕಾರ್ಯನಿರ್ವಹಿಸಲಿದೆ.

ಪ್ರಸ್ತುತ ಅಲಯನ್ಸ್ ಏರ್ ಮಾತ್ರ ಅಗಟ್ಟಿಗೆ ವಿಮಾನ ಸೇವೆ ನೀಡುತ್ತಿದೆ. ಇದಕ್ಕೂ ಮೊದಲು ಲಕ್ಷದ್ವೀಪಕ್ಕೆ ಹೋಗಬೇಕಾದರೆ ಕೊಚ್ಚಿಯಲ್ಲಿ ಇಳಿದು ಮತ್ತೊಂದು ವಿಮಾನವನ್ನು ಕಾದು ನಂತರ ಅದರಲ್ಲಿ ಪ್ರಯಾಣಿಸಬೇಕಿತ್ತು. ಇದರಿಂದ ಟಿಕೆಟ್ ಬೆಲೆಯೂ 11 ಸಾವಿರದಿಂದ 15 ಸಾವಿರ ರೂಪಾಯಿ ಆಗುತ್ತಿತ್ತು. ಸಮಯ ಕೂಡ ವಿನಾಕಾರಣ ನಷ್ಟವಾಗುತ್ತಿತ್ತು. ಆದರೆ ಇಂಡಿಗೋ ವಿಮಾನ ಫ್ಲೈಟ್ ನ ಟಿಕೆಟ್ ಬೆಲೆ ಕೇವಲ 6,999 ರೂಪಾಯಿ ಮಾತ್ರ ಇರುವುದರಿಂದ ಪ್ರವಾಸಿಪ್ರಿಯರಿಗೂ ಇದು ತುಂಬಾ ಅನುಕೂಲವಾಗಲಿದೆ. ನೇರ ಸಂಪರ್ಕ ವಿಮಾನವಾಗಿರುವುದರಿಂದ ಸಮಯವೂ ಉಳಿತಾಯವಾಗಲಿದೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search