• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಇಂಡಿಗೋದಿಂದ ಲಕ್ಷದ್ವೀಪಕ್ಕೆ ವಿಮಾನ ಆರಂಭ!

Tulunadu News Posted On March 19, 2024


  • Share On Facebook
  • Tweet It

ಇಂಡಿಗೋ ವಿಮಾನಯಾನ ಸಂಸ್ಥೆ ಲಕ್ಷದ್ವೀಪದ ಅಗತ್ತಿಗೆ ಬೆಂಗಳೂರಿನಿಂದ ನೇರ ವಿಮಾನಯಾನವನ್ನು ಆರಂಭಿಸಲಿದೆ. ಮಾರ್ಚ್ 31 ರಿಂದ ಈ ವಿಮಾನ ಸಂಪರ್ಕ ಆರಂಭವಾಗಲಿದ್ದು, ಬೆಂಗಳೂರು ಸಹಿತ ಆಸುಪಾಸಿನ ನಾಗರಿಕರಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.

ಆಳ ಸಮುದ್ರದ ಮೀನುಗಾರಿಕೆ, ಸ್ಕೂಬಾ ಡೈವಿಂಗ್, ನೌಕಾಯಾನ, ಸ್ಕೀಯಿಂಗ್ ಮತ್ತು ಕಯಾಕಿಂಗ್ ಗಳನ್ನು ಬಯಸುವವರಿಗೆ ಅಗಟ್ಟಿ ಜನಪ್ರಿಯವಾಗಿದೆ. ಈ ದ್ವೀಪವು ಜನವಸತಿಯಿಲ್ಲದ ಮತ್ತು ಪ್ರಶಾಂತ ದ್ವೀಪಗಳಾದ ಬಂಗಾರಮ್, ಪಿಟ್ಟಿ, ತಿನ್ನಕರ, ಪರಲಿ ಒನ್ ಮತ್ತು ಪರಲಿ ಟೂ ಅನ್ವೇಷಿಸಲು ಸೂಕ್ತ ನೆಲೆಯಾಗಿ ಕಾರ್ಯನಿರ್ವಹಿಸಲಿದೆ.

ಪ್ರಸ್ತುತ ಅಲಯನ್ಸ್ ಏರ್ ಮಾತ್ರ ಅಗಟ್ಟಿಗೆ ವಿಮಾನ ಸೇವೆ ನೀಡುತ್ತಿದೆ. ಇದಕ್ಕೂ ಮೊದಲು ಲಕ್ಷದ್ವೀಪಕ್ಕೆ ಹೋಗಬೇಕಾದರೆ ಕೊಚ್ಚಿಯಲ್ಲಿ ಇಳಿದು ಮತ್ತೊಂದು ವಿಮಾನವನ್ನು ಕಾದು ನಂತರ ಅದರಲ್ಲಿ ಪ್ರಯಾಣಿಸಬೇಕಿತ್ತು. ಇದರಿಂದ ಟಿಕೆಟ್ ಬೆಲೆಯೂ 11 ಸಾವಿರದಿಂದ 15 ಸಾವಿರ ರೂಪಾಯಿ ಆಗುತ್ತಿತ್ತು. ಸಮಯ ಕೂಡ ವಿನಾಕಾರಣ ನಷ್ಟವಾಗುತ್ತಿತ್ತು. ಆದರೆ ಇಂಡಿಗೋ ವಿಮಾನ ಫ್ಲೈಟ್ ನ ಟಿಕೆಟ್ ಬೆಲೆ ಕೇವಲ 6,999 ರೂಪಾಯಿ ಮಾತ್ರ ಇರುವುದರಿಂದ ಪ್ರವಾಸಿಪ್ರಿಯರಿಗೂ ಇದು ತುಂಬಾ ಅನುಕೂಲವಾಗಲಿದೆ. ನೇರ ಸಂಪರ್ಕ ವಿಮಾನವಾಗಿರುವುದರಿಂದ ಸಮಯವೂ ಉಳಿತಾಯವಾಗಲಿದೆ.

  • Share On Facebook
  • Tweet It


- Advertisement -


Trending Now
ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
Tulunadu News May 24, 2025
60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
Tulunadu News May 24, 2025
Leave A Reply

  • Recent Posts

    • ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!
    • ತಿರುಪತಿ ಕಲ್ಯಾಣ ಮಂಟಪದ ಆವರಣದಲ್ಲಿ ನಮಾಜ್! ಸಿಸಿಟಿವಿಯಲ್ಲಿ ಸೆರೆ!
    • ಮೈಸೂರು ಪಾಕ್, ಮೋತಿ ಪಾಕ್, ಆಮ್ ಪಾಕ್ ಇನ್ನು ಪಾಕ್ ಜಾಗದಲ್ಲಿ ಶ್ರೀ!
    • ರಿಪಬ್ಲಿಕ್ ವಾಹಿನಿಯಿಂದ ಖ್ಯಾತ ನ್ಯಾಯವಾದಿ ಅರುಣ್ ಶ್ಯಾಮ್ ಹಾಗೂ ಕಾನೂನು ತಂಡಕ್ಕೆ ಧನ್ಯವಾದ!
    • ಕರ್ನಾಟಕದಲ್ಲಿ ಸರಕಾರದ ಸೋಪ್ ಪ್ರಚಾರಕ್ಕೆ ತಮನ್ನಾ ಭಾಟಿಯಾಗೆ 2 ವರ್ಷಕ್ಕೆ 6.20 ಕೋಟಿ!
    • ಜಯಂ ರವಿಯಿಂದ ಪ್ರತಿ ತಿಂಗಳು 40 ಲಕ್ಷ ರೂ ಪರಿಹಾರ ಕೇಳಿದ ಪತ್ನಿ!
  • Popular Posts

    • 1
      ಕರ್ನಾಟಕದಲ್ಲಿ ಇಂದು ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ: ಸಮೀಕ್ಷಾ ವರದಿ
    • 2
      60 ಜೆಸಿಬಿ, 40 ಕ್ರೇನ್ಸ್, 3000 ಪೊಲೀಸರು, ಅಕ್ರಮ ಕಟ್ಟಡಗಳು ನೆಲಸಮ! ಎಲ್ಲಿ?
    • 3
      ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ಪ್ರಕಟ, ಹೊಸ ನಾಯಕ ಯಾರು ಗೊತ್ತಾ?
    • 4
      ಪತ್ನಿಯ ಸೀಮಂತ ದಿನವೇ ಕುಸಿದು ಬಿದ್ದು ಪತಿ ಮೃತ್ಯು! ನಿಲ್ಲುತ್ತಿಲ್ಲ ಹಠಾತ್ ಹೃದಯಾಘಾತಗಳು!
    • 5
      ಬೆಂಗಳೂರಿನ 9 ತಿಂಗಳ ಮಗುವಿಗೆ ಕೊರೋನಾ ಸೋಂಕು ದೃಢ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search