• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಐಸಿಸ್ ಮುಖ್ಯಸ್ಥನ ಬಂಧನ!

Tulunadu News Posted On March 21, 2024


  • Share On Facebook
  • Tweet It

ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಭಾರತದ ಮುಖ್ಯಸ್ಥ ಹಾಗೂ ಆತನ ಆಪ್ತರನ್ನು ಭಾರತದಲ್ಲಿ ಬಂಧಿಸುವಲ್ಲಿ ನಮ್ಮ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ. ಅಸ್ಸಾಂನ ದುಬ್ರಿ ಜಿಲ್ಲೆಯಲ್ಲಿ ಬಾಂಗ್ಲಾದೇಶದಿಂದ ನುಸುಳಿ ಭಾರತಕ್ಕೆ ಬಂದು ತಲೆಮರೆಸಿಕೊಂಡಿದ್ದ ಈ ಉಗ್ರರನ್ನು ಬಂಧಿಸಲಾಗಿದೆ.

ಆರೋಪಿ ಹ್ಯಾರಿಸ್ ಫರೂಖಿ ಆಲಿಯಾಸ್ ಹರೀಶ್ ಅಜ್ಮಲ್ ಫಾರೂಖಿಯನ್ನು ಮೂಲತ: ಡೆಹ್ರಾಡೂನ್ ನ ಚಕಾರ್ತದವನು ಎಂದು ಹೇಳಲಾಗುತ್ತಿದೆ. ಅಸ್ಸಾಂನ ಪೊಲೀಸ್ ನ ವಿಶೇಷ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಣಾಬಜ್ಯೋತಿ ಗೋಸ್ವಾಮಿ ” ನಾವು ಧರ್ಮಾಶಾಲಾದಲ್ಲಿ ಗುಪ್ತ ಮಾಹಿತಿಯಿಂದ ಈ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಇದು ಸದ್ಯದ ಮಟ್ಟಿಗೆ ಭಾರತೀಯ ಜನತಾ ಪಾರ್ಟಿಗೆ ಚುನಾವಣೆಯ ಸಂದರ್ಭದಲ್ಲಿ ಸಿಕ್ಕಿದ ಅತೀ ದೊಡ್ಡ ಮೈಲೇಜ್ ಆಗಿದೆ. ರಾಷ್ಟ್ರೀಯ ತನಿಖಾದಳಕ್ಕೆ ಮೋಸ್ಟ್ ವಾಟೆಂಡ್ ಉಗ್ರಗಾಮಿಗಳಾಗಿದ್ದ ಈ ಐಸಿಸ್ ಭಯೋತ್ಪಾದಕರು ಕೆಲ ಸಮಯದಿಂದ ಬಾಂಗ್ಲಾದೇಶದಲ್ಲಿ ಅವಿತುಕೊಂಡಿದ್ದರು. ಕೆಲವು ದಿನಗಳ ಹಿಂದೆ ಈ ಉಗ್ರರು ಭಾರತಕ್ಕೆ ಬಂದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏನಾದರೂ ದುಷ್ಕರ್ತ್ಯ ಮಾಡುವ ಸಾಧ್ಯತೆ ಇತ್ತು. ಈ ಉಗ್ರಗಾಮಿಗಳ ಬಂಧನದಿಂದ ಭಾರತೀಯರು ನಿಟ್ಟುಸಿರುಪಡುವಂತಾಗಿದೆ.

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search