• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಮುಖ್ಯಸ್ಥನ ಬಂಧನ!

Tulunadu News Posted On March 21, 2024
0


0
Shares
  • Share On Facebook
  • Tweet It

ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಭಾರತದ ಮುಖ್ಯಸ್ಥ ಹಾಗೂ ಆತನ ಆಪ್ತರನ್ನು ಭಾರತದಲ್ಲಿ ಬಂಧಿಸುವಲ್ಲಿ ನಮ್ಮ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ. ಅಸ್ಸಾಂನ ದುಬ್ರಿ ಜಿಲ್ಲೆಯಲ್ಲಿ ಬಾಂಗ್ಲಾದೇಶದಿಂದ ನುಸುಳಿ ಭಾರತಕ್ಕೆ ಬಂದು ತಲೆಮರೆಸಿಕೊಂಡಿದ್ದ ಈ ಉಗ್ರರನ್ನು ಬಂಧಿಸಲಾಗಿದೆ.

ಆರೋಪಿ ಹ್ಯಾರಿಸ್ ಫರೂಖಿ ಆಲಿಯಾಸ್ ಹರೀಶ್ ಅಜ್ಮಲ್ ಫಾರೂಖಿಯನ್ನು ಮೂಲತ: ಡೆಹ್ರಾಡೂನ್ ನ ಚಕಾರ್ತದವನು ಎಂದು ಹೇಳಲಾಗುತ್ತಿದೆ. ಅಸ್ಸಾಂನ ಪೊಲೀಸ್ ನ ವಿಶೇಷ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಣಾಬಜ್ಯೋತಿ ಗೋಸ್ವಾಮಿ ” ನಾವು ಧರ್ಮಾಶಾಲಾದಲ್ಲಿ ಗುಪ್ತ ಮಾಹಿತಿಯಿಂದ ಈ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಇದು ಸದ್ಯದ ಮಟ್ಟಿಗೆ ಭಾರತೀಯ ಜನತಾ ಪಾರ್ಟಿಗೆ ಚುನಾವಣೆಯ ಸಂದರ್ಭದಲ್ಲಿ ಸಿಕ್ಕಿದ ಅತೀ ದೊಡ್ಡ ಮೈಲೇಜ್ ಆಗಿದೆ. ರಾಷ್ಟ್ರೀಯ ತನಿಖಾದಳಕ್ಕೆ ಮೋಸ್ಟ್ ವಾಟೆಂಡ್ ಉಗ್ರಗಾಮಿಗಳಾಗಿದ್ದ ಈ ಐಸಿಸ್ ಭಯೋತ್ಪಾದಕರು ಕೆಲ ಸಮಯದಿಂದ ಬಾಂಗ್ಲಾದೇಶದಲ್ಲಿ ಅವಿತುಕೊಂಡಿದ್ದರು. ಕೆಲವು ದಿನಗಳ ಹಿಂದೆ ಈ ಉಗ್ರರು ಭಾರತಕ್ಕೆ ಬಂದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏನಾದರೂ ದುಷ್ಕರ್ತ್ಯ ಮಾಡುವ ಸಾಧ್ಯತೆ ಇತ್ತು. ಈ ಉಗ್ರಗಾಮಿಗಳ ಬಂಧನದಿಂದ ಭಾರತೀಯರು ನಿಟ್ಟುಸಿರುಪಡುವಂತಾಗಿದೆ.

0
Shares
  • Share On Facebook
  • Tweet It




Trending Now
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
  • Popular Posts

    • 1
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search