• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಐಸಿಸ್ ಮುಖ್ಯಸ್ಥನ ಬಂಧನ!

Tulunadu News Posted On March 21, 2024
0


0
Shares
  • Share On Facebook
  • Tweet It

ಅಂತರಾಷ್ಟ್ರೀಯ ಭಯೋತ್ಪಾದಕ ಸಂಘಟನೆಯ ಭಾರತದ ಮುಖ್ಯಸ್ಥ ಹಾಗೂ ಆತನ ಆಪ್ತರನ್ನು ಭಾರತದಲ್ಲಿ ಬಂಧಿಸುವಲ್ಲಿ ನಮ್ಮ ರಕ್ಷಣಾ ಪಡೆಗಳು ಯಶಸ್ವಿಯಾಗಿವೆ. ಅಸ್ಸಾಂನ ದುಬ್ರಿ ಜಿಲ್ಲೆಯಲ್ಲಿ ಬಾಂಗ್ಲಾದೇಶದಿಂದ ನುಸುಳಿ ಭಾರತಕ್ಕೆ ಬಂದು ತಲೆಮರೆಸಿಕೊಂಡಿದ್ದ ಈ ಉಗ್ರರನ್ನು ಬಂಧಿಸಲಾಗಿದೆ.

ಆರೋಪಿ ಹ್ಯಾರಿಸ್ ಫರೂಖಿ ಆಲಿಯಾಸ್ ಹರೀಶ್ ಅಜ್ಮಲ್ ಫಾರೂಖಿಯನ್ನು ಮೂಲತ: ಡೆಹ್ರಾಡೂನ್ ನ ಚಕಾರ್ತದವನು ಎಂದು ಹೇಳಲಾಗುತ್ತಿದೆ. ಅಸ್ಸಾಂನ ಪೊಲೀಸ್ ನ ವಿಶೇಷ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಣಾಬಜ್ಯೋತಿ ಗೋಸ್ವಾಮಿ ” ನಾವು ಧರ್ಮಾಶಾಲಾದಲ್ಲಿ ಗುಪ್ತ ಮಾಹಿತಿಯಿಂದ ಈ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಇದು ಸದ್ಯದ ಮಟ್ಟಿಗೆ ಭಾರತೀಯ ಜನತಾ ಪಾರ್ಟಿಗೆ ಚುನಾವಣೆಯ ಸಂದರ್ಭದಲ್ಲಿ ಸಿಕ್ಕಿದ ಅತೀ ದೊಡ್ಡ ಮೈಲೇಜ್ ಆಗಿದೆ. ರಾಷ್ಟ್ರೀಯ ತನಿಖಾದಳಕ್ಕೆ ಮೋಸ್ಟ್ ವಾಟೆಂಡ್ ಉಗ್ರಗಾಮಿಗಳಾಗಿದ್ದ ಈ ಐಸಿಸ್ ಭಯೋತ್ಪಾದಕರು ಕೆಲ ಸಮಯದಿಂದ ಬಾಂಗ್ಲಾದೇಶದಲ್ಲಿ ಅವಿತುಕೊಂಡಿದ್ದರು. ಕೆಲವು ದಿನಗಳ ಹಿಂದೆ ಈ ಉಗ್ರರು ಭಾರತಕ್ಕೆ ಬಂದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಏನಾದರೂ ದುಷ್ಕರ್ತ್ಯ ಮಾಡುವ ಸಾಧ್ಯತೆ ಇತ್ತು. ಈ ಉಗ್ರಗಾಮಿಗಳ ಬಂಧನದಿಂದ ಭಾರತೀಯರು ನಿಟ್ಟುಸಿರುಪಡುವಂತಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search