• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಂಗ್ರೆಸ್ ಸಚಿವರ ಪತ್ನಿ, ಮಕ್ಕಳಿಗೆ, ಸಹೋದರರಿಗೆ ಟಿಕೆಟ್!!

Tulunadu News Posted On March 21, 2024
0


0
Shares
  • Share On Facebook
  • Tweet It

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಕಾಂಗ್ರೆಸ್ ಸಚಿವರುಗಳ ಕುಟುಂಬಸ್ಥರಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿಯವರ ಮಗಳು ಜಯನಗರ ಶಾಸಕಿ ಸೌಮ್ಯ ರೆಡ್ಡಿಯವರಿಗೆ ಬೆಂಗಳೂರು ದಕ್ಷಿಣದಿಂದ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಮಗಳು ಪ್ರಿಯಾಂಕಾ ಜಾರಕಿಹೊಳಿಯವರಿಗೆ ಚಿಕ್ಕೋಡಿಯಿಂದ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಗ ಮೃಣಾಲ್ ಅವರಿಗೆ ಬೆಳಗಾಂನಿಂದ  ಟಿಕೆಟ್ ಸಿಗಲಿದೆ .

ಕೃಷಿ ಸಚಿವ ಶಿವಾನಂದ ಪಾಟೀಲ್ ಅವರ ಮಗಳು ಸಂಯುಕ್ತಾ ಅವರಿಗೆ ಬಾಗಲಕೋಟೆಯಿಂದ, ಅರಣ್ಯ ಸಚಿವರಾದ ಈಶ್ವರ ಖಂಡ್ರೆಯವರ ಮಗ ಸಾಗರ್ ಖಂಡ್ರೆಯವರಿಗೆ ಬೀದರ್ ನಿಂದ, ಮಲ್ಲಿಕಾರ್ಜುನ ಖರ್ಗೆಯವರ ಅಳಿಯ ರಾಧಾಕೃಷ್ಣ ದೊಡ್ಡಮನಿಯವರಿಗೆ ಕಲ್ಬುರ್ಗಿಯಿಂದ, ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರ ಸೊಸೆ, ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರಿಗೆ ದಾವಣಗೆರೆಯಿಂದ, ಮಾಜಿ ರಾಜ್ಯಸಭಾ ಸದಸ್ಯರಾದ ಕೆ ರೆಹಮಾನ್ ಅವರ ಮಗ ಮನ್ಸೂರ್ ಅಲಿ ಖಾನ್ ಅವರನ್ನು ಬೆಂಗಳೂರು ಸೆಂಟ್ರಲ್ ನಿಂದ, ಸಚಿವ ಎಚ್ ಸಿ ಮಹದೇವಪ್ಪನವರ ಮಗ ಸುನೀಲ್ ಬೋಸ್ ಅವರಿಗೆ ಚಾಮರಾಜಪೇಟೆಯಿಂದ ಹೀಗೆ ಪಟ್ಟಿ ಇನ್ನೂ ಬೆಳೆಯುತ್ತಿದೆ.

ಒಟ್ಟು ಎಂಟರಿಂದ ಹತ್ತು ಸಚಿವರುಗಳ ಕುಟುಂಬದವರಿಗೆ ಟಿಕೆಟ್ ಕೊಡುವ ಸಾಧ್ಯತೆ ದಟ್ಟವಾಗಿದೆ. ಕೆಲವೇ ಹೊತ್ತಿನಲ್ಲಿ ಅಧಿಕೃತ ಘೋಷಣೆ ಆಗಲಿದ್ದು ಕಾಂಗ್ರೆಸ್ ಕಾರ್ಯಕರ್ತರು ಕೇವಲ ಕಾರ್ಯಕರ್ತರಾಗಿಯೇ ಇರಬೇಕಾ ಎನ್ನುವುದಕ್ಕೆ ಉತ್ತರ ಸಿಗಲಿದೆ. ರಾಜ್ಯದ ಪ್ರಭಾವಿ ಸಚಿವರುಗಳನ್ನು ಕಣಕ್ಕೆ ಇಳಿಸಿ ಹೆಚ್ಚಿನ ಸೀಟುಗಳಲ್ಲಿ ಜಯಗಳಿಸಲು ಎರಡು ತಿಂಗಳ ಹಿಂದೆ ರಣತಂತ್ರ ಹೆಣೆಯಲಾಗಿತ್ತು. ಆದರೆ ಯಾವುದೇ ಸಚಿವರು ಈ ಸವಾಲಿಗೆ ಸಿದ್ಧರಿಲ್ಲ. ಅದರ ಬದಲು ತಮ್ಮ ಕುಟುಂಬದವರಿಗೆ ಕೊಟ್ಟರೆ ಗೆಲ್ಲಿಸಿ ತರುತ್ತೇವೆ ಎಂದು ಹೈಕಮಾಂಡಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
Tulunadu News January 3, 2026
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
Tulunadu News January 3, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
  • Popular Posts

    • 1
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 2
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 3
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • 4
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ

  • Privacy Policy
  • Contact
© Tulunadu Infomedia.

Press enter/return to begin your search