• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಲೇಜು ಶೌಚಾಲಯದಲ್ಲಿ ವಿಡಿಯೋ: ವಿದ್ಯಾರ್ಥಿನಿಯರ ಕೃತ್ಯ ದೃಢ

Tulunadu News Posted On March 21, 2024
0


0
Shares
  • Share On Facebook
  • Tweet It

ಉಡುಪಿಯ ನೇತ್ರಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಟಾಯ್ಲೆಟಿನಲ್ಲಿ ಮೊಬೈಲ್ ಇಟ್ಟು ಅದರಿಂದ ವಿಡಿಯೋ ಮಾಡಿದ್ದ ಪ್ರಕರಣ ಈಗ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆ. ಈ ಬಗ್ಗೆ ರಾಜ್ಯ ಸರಕಾರ ಸಿಐಡಿಗೆ ತನಿಖೆ ಮಾಡಲು ಸೂಚಿಸಿತ್ತು. ಪ್ರಕರಣದ ಸಂಬಂಧ ಸಿಐಡಿ ಅಧಿಕಾರಿಗಳು ಉಡುಪಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಶಬನಾಜ್, ಅಲ್ಫಿಯಾ ಹಾಗೂ ಅಲಿಮತ್ ಉಲ್ ಶಫಾ ಎಂಬ ವಿದ್ಯಾರ್ಥಿನಿಯರು ಸಹಪಾಠಿಯ ವಿಡಿಯೋ ಚಿತ್ರೀಕರಣ ಮಾಡಿರುವುದು ದೃಢಪಟ್ಟಿದೆ ಎಂದು ಉಲ್ಲೇಖಿಸಲಾಗಿದೆ.

ಆರೋಪಿಗಳು ಬೇರೆ ಯುವತಿಯ ಟಾಯ್ಲೆಟ್ ವಿಡಿಯೋ ಮಾಡಲು ಪ್ಲಾನ್ ಮಾಡಿದ್ದರು. ಆದರೆ ಅದರಲ್ಲಿ ಇನ್ನೊರ್ವ ಯುವತಿಯ ವಿಡಿಯೋ ಚಿತ್ರೀಕರಣವಾಗಿತ್ತು. ಕೂಡಲೇ ವಿಡಿಯೋ ಡಿಲೀಟ್ ಮಾಡಿ ಸಂತ್ರಸ್ತೆಗೆ ವಿಡಿಯೋ ಮಾಡಿರುವ ವಿಚಾರ ತಿಳಿಸಿ ಕ್ಷಮೆಯಾಚಿಸಿದ್ದರು. ಆದರೆ ಈ ವಿಷಯ ಕಾಲೇಜಿನ ಆಡಳಿತ ಮಂಡಳಿಗೆ ಗೊತ್ತಾಗಿದೆ. ಅವರು ವಿದ್ಯಾರ್ಥಿನಿಯರನ್ನು ವಿಚಾರಣೆಗೆ ಒಳಪಡಿಸಿದಾಗ ವಿಡಿಯೋ ಮಾಡಿರುವುದು ಗೊತ್ತಾಗಿದೆ. ಆಡಳಿತ ಮಂಡಳಿಯ ಸೂಚನೆ ಪ್ರಕಾರ ಕ್ಷಮಾಪಣೆ ಪತ್ರ ಬರೆದುಕೊಟ್ಟಿದ್ದರು. ಇದೆಲ್ಲಾ ನಡೆದದ್ದು 2023 ರ ಜುಲೈ 18 ರಂದು.

ಆ ದಿನಗಳಲ್ಲಿ ಇದು ಕರಾವಳಿಯಲ್ಲಿ ಬಹಳ ದೊಡ್ಡ ಸುದ್ದಿಯಾಗಿ ರಾಜ್ಯಮಟ್ಟದಲ್ಲಿಯೂ ಸಾಕಷ್ಟು ಗಮನ ಸೆಳೆದಿತ್ತು. ಕೇಸರಿಪಡೆಗಳು ಸಾಕಷ್ಟು ಪ್ರತಿಭಟನೆ ನಡೆಸಿದ್ದವು. ಅಂತಿಮವಾಗಿ ಸಿಐಡಿ ಅಧಿಕಾರಿಗಳು ಚಾರ್ಚ್ ಶೀಟ್ ಸಲ್ಲಿಸಿದ್ದಾರೆ. ಜತೆಗೆ ಕಾಲೇಜಿನ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ವಿದ್ಯಾರ್ಥಿನಿಯರ ಮೇಲಿನ ಆರೋಪಗಳಿಗೆ ಪೂರಕವಾಗಿದೆ ಎಂದು ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search