• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಅಭಿಪ್ರಾಯ ಸುದ್ದಿ 

ರಾಹುಲ್ ವಿರುದ್ಧ ಕೆ ಸುರೇಂದ್ರನ್!

Tulunadu News Posted On March 26, 2024
0


0
Shares
  • Share On Facebook
  • Tweet It

ಕರ್ನಾಟಕ ಮತ್ತು ಕೇರಳದ ಗಡಿಯಲ್ಲಿರುವ ಮಂಜೇಶ್ವರದಲ್ಲಿ 2016 ರ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ, ಕಾಂಗ್ರೆಸ್ಸಿನ ಅಭ್ಯರ್ಥಿ ಪಿ.ಬಿ.ಅಬ್ದುಲ್ ರಜಾಕ್ ವಿರುದ್ಧ ಕೇವಲ 89 ಮತಗಳಿಂದ ಸೋತಿದ್ದ ಕೆ ಸುರೇಂದ್ರನ್ ಅವರು ಈಗ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ. ಎರಡನೇ ಬಾರಿ ವಯನಾಡಿನಿಂದ ಕಣಕ್ಕೆ ಇಳಿದಿರುವ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ವಿರುದ್ಧ ಸುರೇಂದ್ರನ್ ಸ್ಪರ್ಧಿಸುತ್ತಿದ್ದಾರೆ.

ಇಲ್ಲಿಯವರೆಗೆ ಕಾಂಗ್ರೆಸ್ ಘೋಷಿಸಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ರಾಹುಲ್ ಗಾಂಧಿಯವರು ಕೇವಲ ಒಂದು ಸೀಟಿನಿಂದ ಮಾತ್ರ ಸ್ಪರ್ಧಿಸುತ್ತಿದ್ದಾರೆ. 2019 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಹುಲ್ ಉತ್ತರ ಪ್ರದೇಶದ ಅಮೇಠಿ ಹಾಗೂ ಕೇರಳದ ವಯನಾಡು ಎರಡು ಕಡೆಗಳಿಂದ ಸ್ಪರ್ಧೆ ಮಾಡಿ ಅಮೇಠಿಯಲ್ಲಿ ಸೋತು, ವಯನಾಡಿನಲ್ಲಿ ಗೆದ್ದಿದ್ದರು. ಈ ಬಾರಿ ಕೇವಲ ಒಂದೇ ಸೀಟಿನಿಂದ ಸ್ಪರ್ಧಿಸುವುದು ರಾಹುಲ್ ಅವರಿಗಂತೂ ಬಹಳ ಸವಾಲಿನ ಕೆಲಸವಾಗಿದೆ. ಇನ್ನು ಸುರೇಂದ್ರನ್ ಅವರನ್ನು ಕಣಕ್ಕೆ ಇಳಿಸಿ ಭಾರತೀಯ ಜನತಾ ಪಾರ್ಟಿ ರಾಹುಲ್ ಅವರಿಗೆ ಪ್ರಬಲ ಸ್ಪರ್ಧೆ ನೀಡಿದೆ. ಸುರೇಂದ್ರನ್ ಕೇರಳದ ಬಿಜೆಪಿ ಅಧ್ಯಕ್ಷರೂ ಆಗಿದ್ದಾರೆ. 2009 ಮತ್ತು 2014 ರಲ್ಲಿ ಸುರೇಂದ್ರನ್ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಎರಡೂ ಬಾರಿ ಸಿಪಿಐ (ಎಂ) ಅಭ್ಯರ್ಥಿ ಪಿ ಕರುಣಾಕರನ್ ಅವರ ವಿರುದ್ಧ ಸೋತಿದ್ದರು. 2019 ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಂಟೋ ಅಂಟೋನಿ ವಿರುದ್ಧ ಪಥಾನಾಮತ್ತಿಲ್ ಲೋಕಸಭಾ ಕ್ಷೇತ್ರದಲ್ಲಿ ಪ್ರಬಲ ಸ್ಪರ್ಧೆ ನೀಡಿದ್ದರೂ 84,462 ಮತಗಳ ಅಂತರದಿಂದ ಸೋತಿದ್ದರು.

ಈ ಬಾರಿ ರಾಹುಲ್ ಗಾಂಧಿ ಅವರು ವಯನಾಡು ಕ್ಷೇತ್ರದಲ್ಲಿ ಸುರೇಂದ್ರನ್ ಜೊತೆ ಸಿಪಿಐ ವಿರುದ್ಧವೂ ಸ್ಪರ್ಧೆ ಮಾಡಬೇಕಾಗಿದೆ. ಸಿಪಿಐ ಅಣ್ಣೀ ರಾಜಾ ಅವರನ್ನು ಕಣಕ್ಕೆ ಇಳಿಸಿದೆ.

ಹಾಗೆ ನೋಡಿದರೆ ಇ.0.ಡಿ.ಯಾ ಮೈತ್ರಿಕೂಟದಲ್ಲಿ ಸಿಪಿಐ ಕೂಡ ಅಂಗಪಕ್ಷ. ಆದರೆ ಕೇರಳದಲ್ಲಿ ಸಿಪಿಐಗೆ ಕಾಂಗ್ರೆಸ್ ಶತ್ರು. ಆದ್ದರಿಂದ ಕಮ್ಯೂನಿಸ್ಟರು ರಾಹುಲ್ ಗಾಂಧಿಯವರನ್ನು ಕೇರಳದಿಂದ ಕಣಕ್ಕೆ ಇಳಿಸುವ ಬದಲು ಬೇರೆ ರಾಜ್ಯಗಳಿಂದ ಕಣಕ್ಕೆ ಇಳಿಸಿ ಎಂದು ಸಲಹೆ ನೀಡಿದೆ. ರಾಹುಲ್ ವಯನಾಡು ಕ್ಷೇತ್ರದಿಂದ ಸ್ಪರ್ಧಿಸುವ ಅಗತ್ಯ ಏನಿದೆ? ಅವರು ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕದಿಂದಲೂ ಸ್ಪರ್ಧಿಸಬಹುದಲ್ಲ ಎಂದು ವಯನಾಡು ಸಿಪಿಐ ಅಭ್ಯರ್ಥಿ ಅಣ್ಣಿ ರಾಜಾ ಸಲಹೆ ನೀಡಿದ್ದಾರೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search