• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಹಕಾರಿ ಬ್ಯಾಂಕುಗಳಲ್ಲಿರುವ ಜನಸಾಮಾನ್ಯರ ಹಣ ಕೊಳ್ಳೆಹೊಡೆಯಲಾಗಿದೆ ಎಂದ ಬಿಜೆಪಿ ಅಭ್ಯರ್ಥಿ!

Tulunadu News Posted On March 27, 2024
0


0
Shares
  • Share On Facebook
  • Tweet It

ಪ್ರಧಾನಿ ನರೇಂದ್ರ ಮೋದಿಯವರು ಕೇರಳದ ಅಳತ್ತೂರು ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಸರಸು ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು. ಈ ಸಂದರ್ಭದಲ್ಲಿ ಕೇರಳದ ವಸ್ತುಸ್ಥಿತಿಯನ್ನು ವಿವರಿಸಿದ ಸರಸು ಅವರು ” ಕೇರಳದಲ್ಲಿರುವ ಸಹಕಾರಿ ಬ್ಯಾಂಕುಗಳು ಸಿಪಿಐ(ಎಂ} ಮುಖಂಡರ ಆಡಳಿತದಲ್ಲಿವೆ. ಅವರು ಜನಸಾಮಾನ್ಯರು ಬ್ಯಾಂಕಿನಲ್ಲಿಟ್ಟಿರುವ ಡೆಪಾಸಿಟ್ ಗಳನ್ನು ಲೂಟಿ ಹೊಡೆಯುತ್ತಿದ್ದಾರೆ. ಇದರಿಂದ ಪಾಪದ ಜನ ತಮ್ಮ ಡೆಪಾಸಿಟ್ ಹಿಂತೆಗೆದುಕೊಳ್ಳಲಾಗದ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ಅನೇಕ ದೂರುಗಳು ಜನರಿಂದ ಬರುತ್ತಿವೆ. ಇದಕ್ಕೆ ತಾವು ಏನಾದರೂ ಕ್ರಮ ತೆಗೆದುಕೊಳ್ಳಬಹುದೇ?” ಎಂದು ವಿನಂತಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಮೋದಿಯವರು ” ಚುನಾವಣೆಯ ಮೊದಲೇ ಕೇವಲ ಅಭ್ಯರ್ಥಿಯಾಗಿ ನೀವು ಜನಸಾಮಾನ್ಯರ ಬಗ್ಗೆ ಇಷ್ಟು ಕಾಳಜಿ ವಹಿಸುತ್ತಿರುವುದು ನಿಜಕ್ಕೂ ಖುಷಿಯ ವಿಷಯ. ಇದು ಜನಸೇವಕರ ಉತ್ತಮ ಲಕ್ಷಣವೂ ಹೌದು. ತಾವು ಹೇಳಿರುವ ವಿಷಯ ನನ್ನ ಅರಿವಿಗೆ ಬಂದಿದೆ. ಈ ಬಗ್ಗೆ ಕೊಂಚ ಮಾಹಿತಿ ನನ್ನ ಬಳಿ ಇದೆ. ಅನೇಕ ಬಡ ಕುಟುಂಬಗಳು ಇದರಿಂದ ನಷ್ಟಕ್ಕೆ ಒಳಗಾಗಿರುವುದು ನಿಜ. ನಮ್ಮ ಸರಕಾರ ಈ ಬಗ್ಗೆ ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ಶಿಕ್ಷೆ ಅನುಭವಿಸುವ ಹಾಗೆ ಮಾಡಿ ಬಡವರ ಹಣ ಅವರಿಗೆ ಮರಳಿಸುವ ಕೆಲಸ ಮಾಡಲಿದೆ. ನಾನು ಈ ಬಗ್ಗೆ ಕಾನೂನಾತ್ಮಕ ಸಲಹೆಗಳನ್ನು ಪಡೆಯುವೆ. ಒಂದು ವೇಳೆ ಜನಸಾಮಾನ್ಯರ ಹಣ ಹಿಂದಿರುಗಿಸಲು ಆರೋಪಿಗಳ ಆಸ್ತಿಯನ್ನು ಕೂಡ ಮುಟ್ಟುಗೋಲು ಹಾಕಲು ಇಡಿ ಮುಂದಾದರೆ ಆಗ ಪ್ರತಿ ಅಸಹಾಯಕರ ಹಣ ಅವರಿಗೆ ಹಿಂದಿರುಗಿಸುವ ಕೆಲಸವೂ ನಡೆಯಲಿದೆ. ನಾವು ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
Tulunadu News January 7, 2026
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
  • Popular Posts

    • 1
      ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • 2
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 3
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 4
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 5
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ

  • Privacy Policy
  • Contact
© Tulunadu Infomedia.

Press enter/return to begin your search