• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಳಿನ್ ಕುಮಾರ್ ಕಟೀಲ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್!

Tulunadu News Posted On March 28, 2024
0


0
Shares
  • Share On Facebook
  • Tweet It

ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಮುಖಂಡರು ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ. ಕಟೀಲ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೇರಳ ರಾಜ್ಯದ ಸಹಪ್ರಭಾರಿಯಾಗಿದ್ದಾರೆ.

ಈ ಬಾರಿ ಬಿಜೆಪಿಯಿಂದ ಕೇರಳದಲ್ಲಿ ಘಟಾನುಘಟಿ ನಾಯಕರು ಕಣಕ್ಕೆ ಇಳಿದಿದ್ದಾರೆ. ತ್ರಿಶೂರ್ ನಿಂದ ಖ್ಯಾತ ನಟ ಸುರೇಶ್ ಗೋಪಿ, ತಿರುವನಂತಪುರದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಅಟ್ಟಿಂಗಲ್ ನಿಂದ ವಿ. ಮುರಳೀಧರನ್ ಸ್ಪರ್ಧೆಯಲ್ಲಿದ್ದಾರೆ. 2019 ರಲ್ಲಿ ಬಿಜೆಪಿಯಿಂದ ಯಾರೂ ಗೆದ್ದಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರದ ಬಿಜೆಪಿ ಮುಖಂಡರು ಈ ಬಾರಿ ಕನಿಷ್ಟ ಮೂರರಿಂದ ನಾಲ್ಕು ಸ್ಥಾನಗಳನ್ನು ಜಯಿಸಲೇಬೇಕೆಂಬ ಪಣ ತೊಟ್ಟಿದ್ದಾರೆ. ಈ ಮೂಲಕ ಕೇರಳದಲ್ಲಿ ಬಿಜೆಪಿಯ ಬಾವುಟ ಹಾರಿಸುವುದಕ್ಕೆ ಪಕ್ಷ ಸಜ್ಜಾಗಿದೆ. ಈ ಉಮ್ಮೇದಿನಲ್ಲಿ ಪಕ್ಷದ ಮುಖಂಡರು ರಣತಂತ್ರ ಹೆಣೆಯುತ್ತಿದ್ದಾರೆ.

ಕರ್ನಾಟಕದಲ್ಲಿ ನಾಲ್ಕೂವರೆ ವರ್ಷ ಪಕ್ಷದ ಅಧ್ಯಕ್ಷರಾಗಿದ್ದು, ಮೂರು ಬಾರಿ ಲೋಕಸಭಾ ಸದಸ್ಯರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ತಳಮಟ್ಟದಿಂದ ಪಕ್ಷದ ಸಂಘಟನೆಯನ್ನು ಮಾಡುವಲ್ಲಿ ನಿಸ್ಸೀಮರಾಗಿದ್ದಾರೆ. ಅವರ ಅನುಭವವನ್ನು ಕೇರಳ ಬಿಜೆಪಿ ಮುಖಂಡರು ಪಡೆಯಬೇಕೆಂಬ ಕಾರಣಕ್ಕೆ ಕೇಂದ್ರದ ನಾಯಕರು ಈ ಮಹತ್ವದ ಜವಾಬ್ದಾರಿಯನ್ನು ನಳಿನ್ ಅವರಿಗೆ ವಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
Tulunadu News July 3, 2025
ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
Tulunadu News July 3, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!
    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
  • Popular Posts

    • 1
      ರೇಪ್ ಕೇಸಿನಲ್ಲಿ ಕಾಂಪ್ರಮೈಸ್ ಆದರೆ ಸಂತ್ರಸ್ತೆಯ ವಿರುದ್ಧವೇ ದೂರು ದಾಖಲು - ಬಾಂಬೆ ಹೈಕೋರ್ಟ್ ಪೀಠ!
    • 2
      ದೆಹಲಿಯಲ್ಲಿ 10 ವರ್ಷ ದಾಟಿದ ಕಾರುಗಳು ಕಡಿಮೆ ದರದಲ್ಲಿ ಸಿಗಲಿವೆ! ಯಾಕ್ ಗೊತ್ತಾ?
    • 3
      ಟಾಯ್ಲೆಟಲ್ಲಿ ಮಹಿಳಾ ಉದ್ಯೋಗಿಗಳ ವಿಡಿಯೋ ರೆಕಾರ್ಡ್... ಇನ್ಫೋಸಿಸ್ ಉದ್ಯೋಗಿ ಬಂಧನ!
    • 4
      ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ನಾಮಕರಣ ಮಾಡಬೇಕಾ?
    • 5
      ಪ್ರತಿ ತಿಂಗಳು ಪತ್ನಿಗೆ 4 ಲಕ್ಷ ಕೊಡಿ - ಕ್ರಿಕೆಟರ್ ಶಮಿಗೆ ಹೈಕೋರ್ಟ್ ಆದೇಶ!

  • Privacy Policy
  • Contact
© Tulunadu Infomedia.

Press enter/return to begin your search