• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ನಳಿನ್ ಕುಮಾರ್ ಕಟೀಲ್ ಅವರಿಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್!

Tulunadu News Posted On March 28, 2024


  • Share On Facebook
  • Tweet It

ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಮುಖಂಡರು ಮಹತ್ವದ ಜವಾಬ್ದಾರಿಯನ್ನು ವಹಿಸಿದ್ದಾರೆ. ಕಟೀಲ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಕೇರಳ ರಾಜ್ಯದ ಸಹಪ್ರಭಾರಿಯಾಗಿದ್ದಾರೆ.

ಈ ಬಾರಿ ಬಿಜೆಪಿಯಿಂದ ಕೇರಳದಲ್ಲಿ ಘಟಾನುಘಟಿ ನಾಯಕರು ಕಣಕ್ಕೆ ಇಳಿದಿದ್ದಾರೆ. ತ್ರಿಶೂರ್ ನಿಂದ ಖ್ಯಾತ ನಟ ಸುರೇಶ್ ಗೋಪಿ, ತಿರುವನಂತಪುರದಿಂದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಅಟ್ಟಿಂಗಲ್ ನಿಂದ ವಿ. ಮುರಳೀಧರನ್ ಸ್ಪರ್ಧೆಯಲ್ಲಿದ್ದಾರೆ. 2019 ರಲ್ಲಿ ಬಿಜೆಪಿಯಿಂದ ಯಾರೂ ಗೆದ್ದಿರಲಿಲ್ಲ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರದ ಬಿಜೆಪಿ ಮುಖಂಡರು ಈ ಬಾರಿ ಕನಿಷ್ಟ ಮೂರರಿಂದ ನಾಲ್ಕು ಸ್ಥಾನಗಳನ್ನು ಜಯಿಸಲೇಬೇಕೆಂಬ ಪಣ ತೊಟ್ಟಿದ್ದಾರೆ. ಈ ಮೂಲಕ ಕೇರಳದಲ್ಲಿ ಬಿಜೆಪಿಯ ಬಾವುಟ ಹಾರಿಸುವುದಕ್ಕೆ ಪಕ್ಷ ಸಜ್ಜಾಗಿದೆ. ಈ ಉಮ್ಮೇದಿನಲ್ಲಿ ಪಕ್ಷದ ಮುಖಂಡರು ರಣತಂತ್ರ ಹೆಣೆಯುತ್ತಿದ್ದಾರೆ.

ಕರ್ನಾಟಕದಲ್ಲಿ ನಾಲ್ಕೂವರೆ ವರ್ಷ ಪಕ್ಷದ ಅಧ್ಯಕ್ಷರಾಗಿದ್ದು, ಮೂರು ಬಾರಿ ಲೋಕಸಭಾ ಸದಸ್ಯರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ತಳಮಟ್ಟದಿಂದ ಪಕ್ಷದ ಸಂಘಟನೆಯನ್ನು ಮಾಡುವಲ್ಲಿ ನಿಸ್ಸೀಮರಾಗಿದ್ದಾರೆ. ಅವರ ಅನುಭವವನ್ನು ಕೇರಳ ಬಿಜೆಪಿ ಮುಖಂಡರು ಪಡೆಯಬೇಕೆಂಬ ಕಾರಣಕ್ಕೆ ಕೇಂದ್ರದ ನಾಯಕರು ಈ ಮಹತ್ವದ ಜವಾಬ್ದಾರಿಯನ್ನು ನಳಿನ್ ಅವರಿಗೆ ವಹಿಸಿದ್ದಾರೆ.

  • Share On Facebook
  • Tweet It


- Advertisement -


Trending Now
ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
Tulunadu News May 19, 2025
ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
Tulunadu News May 19, 2025
Leave A Reply

  • Recent Posts

    • ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
  • Popular Posts

    • 1
      ಬೆಂಗಳೂರಿನ ಹಲವೆಡೆ ಮಳೆಯಿಂದ ಮನೆಗಳಿಗೆ ನುಗ್ಗಿದ ನೀರು.. ಇದು ಹೊಸದಲ್ಲ - ಡಿಕೆಶಿ
    • 2
      ಭಯೋತ್ಪಾದಕತೆಯ ವಿರುದ್ಧ ವಿದೇಶಕ್ಕೆ ತೆರಳುವ ಭಾರತದ ನಿಯೋಗದಲ್ಲಿ ಓವೈಸಿ! ಹೇಳಿದ್ದೇನು?
    • 3
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 4
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 5
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search