• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನಟ ವಿಜಯ ರಾಘವೇಂದ್ರ ಪತ್ನಿಯ ಕುಟುಂಬದಲ್ಲಿ ಮತ್ತೆ ನೋವು!

Tulunadu News Posted On March 29, 2024
0


0
Shares
  • Share On Facebook
  • Tweet It

ಈಗಾಗಲೇ ಬರಸಿಡಿಲಿನಂತೆ ಎರಗಿದ ಆಘಾತದಿಂದ ನಟ ವಿಜಯ ರಾಘವೇಂದ್ರ ಹಾಗೂ ಸಂಬಂಧಿಕರು ಚೇತರಿಸಿಕೊಳ್ಳಲು ಸಾಧ್ಯವಾಗದೇ ನರಳುತ್ತಿರುವಾಗ ಮತ್ತೊಂದು ಅವಘಡ ಅವರನ್ನು ಅಪ್ಪಿಕೊಂಡಿದೆ. ವಿಜಯ ರಾಘವೇಂದ್ರ ಅವರ ಪತ್ನಿ ದಿವಂಗತ ಸ್ಪಂದನಾ ಅವರ ಸೋದರ ಮಾವ ಹೇರಾಜೆ ಶೇಖರ ಬಂಗೇರ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಸ್ಪಂದನಾ ಹಾಗೂ ಬೆಳ್ತಂಗಡಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರ ತಾಯಿಯ ಅಣ್ಣ ಶೇಖರ ಬಂಗೇರ ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಅವರು ಕೈಯಲ್ಲಿ ಆಹಾರ ಪೊಟ್ಟಣ ಹಿಡಿದು ರಸ್ತೆ ದಾಟುವಾಗ ದುರಂತ ಜರುಗಿದೆ.
ಶೇಖರ ಬಂಗೇರ ಅವರು ರಸ್ತೆ ದಾಟುವಾಗ ಯುವತಿಯೊಬ್ಬಳು ದ್ವಿಚಕ್ರ ವಾಹನ ಚಲಾಯಿಸಿ ಬಂದು ಡಿಕ್ಕಿ ಹೊಡೆದಿದ್ದಾಳೆ. ಇದರಿಂದ ಬಂಗೇರ ಅವರು ರಸ್ತೆಯಲ್ಲಿ ಬಿದ್ದ ರಭಸಕ್ಕೆ ಅವರಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿಯಲ್ಲಿ ಅವರು ಮರಣ ಹೊಂದಿದ್ದಾರೆ. ವಾಹನ ಸವಾರಿ ನಡೆಸುತ್ತಿದ್ದ ಯುವತಿ ಕೂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search