• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶ್ಮೀರದ ಮಾರ್ತಾಂಡ ದೇಗುಲಕ್ಕೆ ಹೊಸ ಕಾಯಕಲ್ಪ ಎಂದ ಶಾ!

Tulunadu News Posted On March 30, 2024
0


0
Shares
  • Share On Facebook
  • Tweet It

ಕಾಶ್ಮೀರದ ಅನಂತನಾಗ ಜಿಲ್ಲೆಯಲ್ಲಿರುವ ಮಾರ್ತಾಂಡ ದೇವಸ್ಥಾನವನ್ನು ಪುನರುಜ್ಜೀವನಗೊಳಿಸುವ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಮೂಲಕ ಎಂಟನೇ ಶತಮಾನದಲ್ಲಿ ಲಲಿತಾದಿತ್ಯ ಮುಕ್ತಾಪೀಡಾ ನಿರ್ಮಿಸಿದ ಬೃಹತ್ ದೇವಾಲಯಕ್ಕೆ ಮತ್ತೆ ಹೊಸ ವೈಭವ ಬರಲಿದೆ. ಈ ದೇವಾಲಯವನ್ನು 14 ನೇ ಶತಮಾನದಲ್ಲಿ ಸಿಕಂದರ್ ಶಾ ಮಿರಿ ಎಂಬ ಅರಸ ನಾಶ ಮಾಡಿದ್ದ ಎನ್ನುವ ಉಲ್ಲೇಖ ಇತಿಹಾಸದಲ್ಲಿ ದೊರಕುತ್ತದೆ. ಆಗ ಈ ದೇವಾಲಯದ ಕಟ್ಟಡಗಳ ನಡುವೆ ಬೃಹತ್ ಮರದ ದಿಂಬಿಗಳನ್ನು ಇಟ್ಟು ಬೆಂಕಿ ಹಚ್ಚಿ ಸುಟ್ಟು ಹಾಕಿದರು ಎಂದು ಇತಿಹಾಸಕಾರರು ಬಣ್ಣಿಸುತ್ತಾರೆ. ಆ ಬೆಂಕಿಯ ಜ್ವಾಲೆ ಹಲವು ವರ್ಷಗಳ ತನಕ ಉರಿದು ದೇವಾಲಯದ ಅವನತಿಗೆ ಕಾರಣವಾಯಿತು ಎಂದು ಹೇಳಲಾಗುತ್ತದೆ.

ಮಾರ್ತಾಂಡಾ ದೇವಸ್ಥಾನ ಯಾವ ರೀತಿ ಕಟ್ಟಲ್ಪಟ್ಟಿತ್ತು ಎಂದರೆ ದೇವಾಲಯದ ಪರಿಸರದಲ್ಲಿ ನಿಂತು ನೋಡಿದರೆ ಇಡೀ ಕಾಶ್ಮೀರದ ಸುಂದರ ವಾತಾವರಣ ನಮ್ಮ ಕಣ್ಣಿಗೆ ಬೀಳುತ್ತದೆ. ಈ ದೇವಸ್ಥಾನದ ವಾಸ್ತು ಮತ್ತು ಸೌಂದರ್ಯ ಹೇಗಿದೆ ಎಂದರೆ ಗಾಂಧಾರಣ್, ಗುಪ್ತಾ ಮತ್ತು ಚೈನೀಶ್ ಪರಂಪರೆಯನ್ನು ಮಿಶ್ರಣ ಮಾಡಿ ಇದನ್ನು ನಿರ್ಮಿಸಲಾಗಿದೆ. ಈ ದೇವಸ್ಥಾನವನ್ನು ನಮ್ಮ ದೇಶದ ಮೇಲೆ ದಾಳಿ ಮಾಡಿದ ಪರಕೀಯರು ನಾಶ ಮಾಡಿದರೂ ಅಲ್ಲಿ ಭೇಟಿ ನೀಡುವ ಪ್ರವಾಸಿಗರಿಗೆ ಅಲ್ಲಿನ ಗೈಡ್ ಗಳು ಬೇರೆಯದ್ದೇ ಉತ್ತರ ಹೇಳುತ್ತಾರೆ. ಕೆಲವರು ಹಿಮಪಾತದಿಂದ ನಾಶವಾಯಿತು ಎಂದರೆ, ಇನ್ನು ಕೆಲವು ಗೈಡ್ ಗಳು ಭೂಕಂಪದಿಂದ ಅವನತಿ ಹೊಂದಿತು ಎನ್ನುತ್ತಾರೆ. ಕೆಲವರು ವಿಪರೀತ ನೆರೆಗೆ ದೇವಸ್ಥಾನ ಬಿದ್ದು ಹೋಯಿತು ಎನ್ನುತ್ತಾರೆ. ಆದರೆ ವಾಸ್ತವ ಹೆಚ್ಚಿನವರಿಗೆ ತಿಳಿದಿದೆ.

ಇಂತಹ ಇತಿಹಾಸ ಪ್ರಸಿದ್ಧ ದೇವಾಲಯವನ್ನು ಮತ್ತೆ ವೈಭವಕ್ಕೆ ತಂದು ಅಲ್ಲಿ ಅದರ ಮೂಲ ನಿರ್ಮಾತೃರಾದ ರಾಜಾ ಲಲಿತಾದಿತ್ಯ ಅವರ ಪುತ್ಥಳಿಯನ್ನು ನಿರ್ಮಿಸಿ ದೇವಸ್ಥಾನದ ಆವರಣದಲ್ಲಿ ನಿಲ್ಲಿಸಲು ಕೇಂದ್ರ ಸರಕಾರ ಮನಸ್ಸು ಮಾಡಿದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search