• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಸುಮಲತಾ ಆಪ್ತ!

Tulunadu News Posted On April 1, 2024
0


0
Shares
  • Share On Facebook
  • Tweet It

ಎಪ್ರಿಲ್ 3 ರಂದು ಮಂಡ್ಯದಲ್ಲಿ ಅಭಿಮಾನಿಗಳ, ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರವನ್ನು ತಿಳಿಸುತ್ತೇನೆ ಎಂದು ಹೇಳಿದ್ದ ಸಂಸದೆ ಸುಮಲತಾ ಅವರು ಕಳೆದ ಬಾರಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಇಂಡವಾಳು ಸಚ್ಚಿದಾನಂದ ಮೈತ್ರಿ ಅಭ್ಯರ್ಥಿ ಪರ ಈಗಾಗಲೇ ಪ್ರಚಾರಕ್ಕೆ ಇಳಿದಿದ್ದಾರೆ. ಈ ಬಾರಿಯೂ ಸುಮಲತಾ ಪಕ್ಷೇತರವಾಗಿ ಚುನಾವಣೆಗೆ ನಿಂತರೆ ಸಚ್ಚಿದಾನಂದ ಅವರು ಸುಮಲತಾ ಬೆನ್ನಿಗೆ ನಿಲ್ಲುವ ಸಾಧ್ಯತೆ ಬಹುತೇಕ ಇಲ್ಲವಾಗಿದೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಚ್ಚಿದಾನಂದ ಅವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ವಿರುದ್ಧ ಸಚ್ಚಿದಾನಂದ ಅವರು ಮಾತನಾಡುವುದರಿಂದ ಸುಮಲತಾ ಅವರಿಗೆ ಏನೂ ಬೇಸರ ಇಲ್ಲ. ಆದರೆ ಮಾತನಾಡಿದ ವೇದಿಕೆ ಮಾತ್ರ ಜೆಡಿಎಸ್ ಹಾಗೂ ಭಾರತೀಯ ಜನತಾ ಪಾರ್ಟಿ ಮೈತ್ರಿ ಕೂಟದಿಂದ ಮಾಡಿದ ಸಭೆ ಅದಾಗಿತ್ತು. ಒಂದು ವೇಳೆ ಸುಮಲತಾ ಅವರು ಸ್ಪರ್ಧಿಸದೇ ಕುಮಾರಸ್ವಾಮಿಯವರಿಗೆ ಬೆಂಬಲ ನೀಡಿದರೆ ಆಗ ಸಚ್ಚಿದಾನಂದ ಅವರು ಮೈತ್ರಿಕೂಟದ ಅಭ್ಯರ್ಥಿಯ ಪರವಾಗಿ ಪ್ರಚಾರ ಮುಂದುವರೆಸಿದರೆ ಯಾವುದೇ ಗೊಂದಲ ಆಗುವುದಿಲ್ಲ.

ಅದೇ ಸುಮಲತಾ ಸ್ವಾಭಿಮಾನದ ಪ್ರಶ್ನೆಯನ್ನು ಇಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಆಗ ಸಚ್ಚಿದಾನಂದ ಇವರ ವಿರುದ್ಧ ಪ್ರಚಾರ ಮಾಡಿದರೆ ಸುಮಲತಾ ಅವರ ಗೆಲುವು ಕಷ್ಟವಾಗಬಹುದು. ಇನ್ನು ಸುಮಲತಾ ತಾವು ಗೆದ್ದರೂ , ಸೋತರೂ ಮಂಡ್ಯದಲ್ಲಿಯೇ ಎಂದು ಹೇಳಿರುವುದರಿಂದ ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆಯೂ ಇದೆ. ಒಂದು ವೇಳೆ ಗೆದ್ರೆ ಸಂಸತ್ತಿಗೆ, ಸೋತರೆ ಜನ ಆರ್ಶೀವದಿಸಲಿಲ್ಲ, ಅದಕ್ಕೆ ಸೋತೆ ಎಂದು ರಾಜಕೀಯದಿಂದ ದೂರಸರಿಯಲೂಬಹುದು. ಒಟ್ಟಿನಲ್ಲಿ ಎರಡು ದಿನದಲ್ಲಿ ಮಂಡ್ಯ ರಾಜಕೀಯದ ಸ್ಪಷ್ಟ ಚಿತ್ರಣ ಸಿಗಲಿದೆ.

0
Shares
  • Share On Facebook
  • Tweet It




Trending Now
ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
Tulunadu News January 6, 2026
ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
Tulunadu News January 6, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
  • Popular Posts

    • 1
      ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • 2
      ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • 3
      ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • 4
      ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • 5
      ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!

  • Privacy Policy
  • Contact
© Tulunadu Infomedia.

Press enter/return to begin your search