• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಳದೊಳಗೆ ಕೆರಳಿದ ಆನೆ; ಮಾವುತ ಸಾವು!

Tulunadu News Posted On April 4, 2024
0


0
Shares
  • Share On Facebook
  • Tweet It

ಆನೆಗಳನ್ನು ಪಳಗಿಸುವುದು ಸುಲಭದ ಮಾತಲ್ಲ. ಅದರಲ್ಲಿಯೂ ಈ ದೇವಸ್ಥಾನಗಳಲ್ಲಿ ಐರಾವತಗಳನ್ನು ದೇವಳದ ಧಾರ್ಮಿಕ ಕಾರ್ಯಗಳಿಗೆ ಬಳಸುವಾಗ ಇನ್ನೊಂದಿಷ್ಟು ಮುಂಜಾಗ್ರತೆಯನ್ನು ಮಾವುತರು ವಹಿಸಬೇಕಾಗುತ್ತದೆ. ಯಾಕೆಂದರೆ ಕೇರಳದ ದೇವಸ್ಥಾನಗಳಲ್ಲಿ ಅನೆಗಳ ಸಿಂಗಾರ ವಿಶೇಷವಾಗಿರುತ್ತದೆ. ಅದು ಕೆಲವೊಮ್ಮೆ ಆನೆಗಳಿಗೆ ಕಿರಿಕಿರಿಯನ್ನು ಕೂಡ ಉಂಟುಮಾಡಬಹುದು. ಆದ್ದರಿಂದ ಆನೆಗಳು ರೋಷಗೊಳ್ಳುವ ಸಾಧ್ಯತೆ ಇರುತ್ತೆ. ಅಂತಹ ಒಂದು ಘಟನೆ ಕೇರಳದ ವೈಕೋಮ್ ನಲ್ಲಿರುವ ಟಿವಿ ಪುರಂ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನೋಡುವಾಗ ಮೈಜುಂ ಎನ್ನುತ್ತದೆ.

ಆನೆಗಳಿಗೆ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಬಲವಂತವಾಗಿ ವಿಧಿವಿಧಾನಗಳನ್ನು ಅನುಸರಿಸುವಂತೆ ಒತ್ತಾಯಿಸಬಾರದು. ದೇವರನ್ನು ಸಂತೋಷಪಡಿಸಲು ಆನೆಗಳಿಗೆ ಹಿಂಸೆ ನೀಡಿದರೆ ಸಹಿಸುವಷ್ಟು ಸಮಯ ಸಹಿಸಿ ಕೊನೆಗೆ ಅವು ಪ್ರತೀಕಾರ ತೆಗೆದುಕೊಳ್ಳುತ್ತವೆ ಎನ್ನುವುದಕ್ಕೆ ಇದೇ ಸಾಕ್ಷಿ.
ಸದ್ಯ ಮೃತಪಟ್ಟಿರುವ ಮಾವುತನನ್ನು ಅರವಿಂದ್ ಎಂದು ಗುರುತಿಸಲಾಗಿದ್ದು, ವಯಸ್ಸು 26 ಎಂದು ಹೇಳಲಾಗುತ್ತಿದೆ. ಈತ ಪುತ್ತುಪ್ಪಲ್ಲಿ ಮೂಲದ ನಿವಾಸಿ. ಅರವಿಂದ್ ಅವರು ಕುಂಜುಲಕ್ಷ್ಮಿಯ ಎರಡನೇ ಮಾವುತರಾಗಿ ಕಳೆದ ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದರು.

0
Shares
  • Share On Facebook
  • Tweet It




Trending Now
ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
Tulunadu News January 20, 2026
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
Tulunadu News January 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
  • Popular Posts

    • 1
      ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • 2
      ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • 3
      ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • 4
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..

  • Privacy Policy
  • Contact
© Tulunadu Infomedia.

Press enter/return to begin your search