• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ದೇವಳದೊಳಗೆ ಕೆರಳಿದ ಆನೆ; ಮಾವುತ ಸಾವು!

Tulunadu News Posted On April 4, 2024


  • Share On Facebook
  • Tweet It

ಆನೆಗಳನ್ನು ಪಳಗಿಸುವುದು ಸುಲಭದ ಮಾತಲ್ಲ. ಅದರಲ್ಲಿಯೂ ಈ ದೇವಸ್ಥಾನಗಳಲ್ಲಿ ಐರಾವತಗಳನ್ನು ದೇವಳದ ಧಾರ್ಮಿಕ ಕಾರ್ಯಗಳಿಗೆ ಬಳಸುವಾಗ ಇನ್ನೊಂದಿಷ್ಟು ಮುಂಜಾಗ್ರತೆಯನ್ನು ಮಾವುತರು ವಹಿಸಬೇಕಾಗುತ್ತದೆ. ಯಾಕೆಂದರೆ ಕೇರಳದ ದೇವಸ್ಥಾನಗಳಲ್ಲಿ ಅನೆಗಳ ಸಿಂಗಾರ ವಿಶೇಷವಾಗಿರುತ್ತದೆ. ಅದು ಕೆಲವೊಮ್ಮೆ ಆನೆಗಳಿಗೆ ಕಿರಿಕಿರಿಯನ್ನು ಕೂಡ ಉಂಟುಮಾಡಬಹುದು. ಆದ್ದರಿಂದ ಆನೆಗಳು ರೋಷಗೊಳ್ಳುವ ಸಾಧ್ಯತೆ ಇರುತ್ತೆ. ಅಂತಹ ಒಂದು ಘಟನೆ ಕೇರಳದ ವೈಕೋಮ್ ನಲ್ಲಿರುವ ಟಿವಿ ಪುರಂ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನೋಡುವಾಗ ಮೈಜುಂ ಎನ್ನುತ್ತದೆ.

ಆನೆಗಳಿಗೆ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಬಲವಂತವಾಗಿ ವಿಧಿವಿಧಾನಗಳನ್ನು ಅನುಸರಿಸುವಂತೆ ಒತ್ತಾಯಿಸಬಾರದು. ದೇವರನ್ನು ಸಂತೋಷಪಡಿಸಲು ಆನೆಗಳಿಗೆ ಹಿಂಸೆ ನೀಡಿದರೆ ಸಹಿಸುವಷ್ಟು ಸಮಯ ಸಹಿಸಿ ಕೊನೆಗೆ ಅವು ಪ್ರತೀಕಾರ ತೆಗೆದುಕೊಳ್ಳುತ್ತವೆ ಎನ್ನುವುದಕ್ಕೆ ಇದೇ ಸಾಕ್ಷಿ.
ಸದ್ಯ ಮೃತಪಟ್ಟಿರುವ ಮಾವುತನನ್ನು ಅರವಿಂದ್ ಎಂದು ಗುರುತಿಸಲಾಗಿದ್ದು, ವಯಸ್ಸು 26 ಎಂದು ಹೇಳಲಾಗುತ್ತಿದೆ. ಈತ ಪುತ್ತುಪ್ಪಲ್ಲಿ ಮೂಲದ ನಿವಾಸಿ. ಅರವಿಂದ್ ಅವರು ಕುಂಜುಲಕ್ಷ್ಮಿಯ ಎರಡನೇ ಮಾವುತರಾಗಿ ಕಳೆದ ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದರು.

  • Share On Facebook
  • Tweet It


- Advertisement -


Trending Now
ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
Tulunadu News May 19, 2025
RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
Tulunadu News May 19, 2025
Leave A Reply

  • Recent Posts

    • ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ
    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
  • Popular Posts

    • 1
      ಧರ್ಮಸ್ಥಳದ ಆಕಾಂಕ್ಷ ಆತ್ಮಹತ್ಯೆಯ ಬಗ್ಗೆ ಅನುಮಾನ ಎಂದ ಹೆತ್ತವರು!
    • 2
      RSS ಕಚೇರಿ ದಾಳಿಯ ಮಾಸ್ಟರ್ ಮೈಂಡ್ ಫಿನಿಶ್.. ಅಬು ಸೈಫುಲ್ಲಾ ಹತ್ಯೆ!
    • 3
      ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ಕಾದಿದೆ ಶಿಕ್ಷೆ: ಉಳ್ಳಾಯ ದೈವ ಅಭಯ


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search