• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಳದೊಳಗೆ ಕೆರಳಿದ ಆನೆ; ಮಾವುತ ಸಾವು!

Tulunadu News Posted On April 4, 2024
0


0
Shares
  • Share On Facebook
  • Tweet It

ಆನೆಗಳನ್ನು ಪಳಗಿಸುವುದು ಸುಲಭದ ಮಾತಲ್ಲ. ಅದರಲ್ಲಿಯೂ ಈ ದೇವಸ್ಥಾನಗಳಲ್ಲಿ ಐರಾವತಗಳನ್ನು ದೇವಳದ ಧಾರ್ಮಿಕ ಕಾರ್ಯಗಳಿಗೆ ಬಳಸುವಾಗ ಇನ್ನೊಂದಿಷ್ಟು ಮುಂಜಾಗ್ರತೆಯನ್ನು ಮಾವುತರು ವಹಿಸಬೇಕಾಗುತ್ತದೆ. ಯಾಕೆಂದರೆ ಕೇರಳದ ದೇವಸ್ಥಾನಗಳಲ್ಲಿ ಅನೆಗಳ ಸಿಂಗಾರ ವಿಶೇಷವಾಗಿರುತ್ತದೆ. ಅದು ಕೆಲವೊಮ್ಮೆ ಆನೆಗಳಿಗೆ ಕಿರಿಕಿರಿಯನ್ನು ಕೂಡ ಉಂಟುಮಾಡಬಹುದು. ಆದ್ದರಿಂದ ಆನೆಗಳು ರೋಷಗೊಳ್ಳುವ ಸಾಧ್ಯತೆ ಇರುತ್ತೆ. ಅಂತಹ ಒಂದು ಘಟನೆ ಕೇರಳದ ವೈಕೋಮ್ ನಲ್ಲಿರುವ ಟಿವಿ ಪುರಂ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನೋಡುವಾಗ ಮೈಜುಂ ಎನ್ನುತ್ತದೆ.

ಆನೆಗಳಿಗೆ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಬಲವಂತವಾಗಿ ವಿಧಿವಿಧಾನಗಳನ್ನು ಅನುಸರಿಸುವಂತೆ ಒತ್ತಾಯಿಸಬಾರದು. ದೇವರನ್ನು ಸಂತೋಷಪಡಿಸಲು ಆನೆಗಳಿಗೆ ಹಿಂಸೆ ನೀಡಿದರೆ ಸಹಿಸುವಷ್ಟು ಸಮಯ ಸಹಿಸಿ ಕೊನೆಗೆ ಅವು ಪ್ರತೀಕಾರ ತೆಗೆದುಕೊಳ್ಳುತ್ತವೆ ಎನ್ನುವುದಕ್ಕೆ ಇದೇ ಸಾಕ್ಷಿ.
ಸದ್ಯ ಮೃತಪಟ್ಟಿರುವ ಮಾವುತನನ್ನು ಅರವಿಂದ್ ಎಂದು ಗುರುತಿಸಲಾಗಿದ್ದು, ವಯಸ್ಸು 26 ಎಂದು ಹೇಳಲಾಗುತ್ತಿದೆ. ಈತ ಪುತ್ತುಪ್ಪಲ್ಲಿ ಮೂಲದ ನಿವಾಸಿ. ಅರವಿಂದ್ ಅವರು ಕುಂಜುಲಕ್ಷ್ಮಿಯ ಎರಡನೇ ಮಾವುತರಾಗಿ ಕಳೆದ ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!

  • Privacy Policy
  • Contact
© Tulunadu Infomedia.

Press enter/return to begin your search