• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದೇವಳದೊಳಗೆ ಕೆರಳಿದ ಆನೆ; ಮಾವುತ ಸಾವು!

Tulunadu News Posted On April 4, 2024
0


0
Shares
  • Share On Facebook
  • Tweet It

ಆನೆಗಳನ್ನು ಪಳಗಿಸುವುದು ಸುಲಭದ ಮಾತಲ್ಲ. ಅದರಲ್ಲಿಯೂ ಈ ದೇವಸ್ಥಾನಗಳಲ್ಲಿ ಐರಾವತಗಳನ್ನು ದೇವಳದ ಧಾರ್ಮಿಕ ಕಾರ್ಯಗಳಿಗೆ ಬಳಸುವಾಗ ಇನ್ನೊಂದಿಷ್ಟು ಮುಂಜಾಗ್ರತೆಯನ್ನು ಮಾವುತರು ವಹಿಸಬೇಕಾಗುತ್ತದೆ. ಯಾಕೆಂದರೆ ಕೇರಳದ ದೇವಸ್ಥಾನಗಳಲ್ಲಿ ಅನೆಗಳ ಸಿಂಗಾರ ವಿಶೇಷವಾಗಿರುತ್ತದೆ. ಅದು ಕೆಲವೊಮ್ಮೆ ಆನೆಗಳಿಗೆ ಕಿರಿಕಿರಿಯನ್ನು ಕೂಡ ಉಂಟುಮಾಡಬಹುದು. ಆದ್ದರಿಂದ ಆನೆಗಳು ರೋಷಗೊಳ್ಳುವ ಸಾಧ್ಯತೆ ಇರುತ್ತೆ. ಅಂತಹ ಒಂದು ಘಟನೆ ಕೇರಳದ ವೈಕೋಮ್ ನಲ್ಲಿರುವ ಟಿವಿ ಪುರಂ ಶ್ರೀರಾಮ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ 9 ಗಂಟೆಯ ಸುಮಾರಿಗೆ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ನೋಡುವಾಗ ಮೈಜುಂ ಎನ್ನುತ್ತದೆ.

ಆನೆಗಳಿಗೆ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ಬಲವಂತವಾಗಿ ವಿಧಿವಿಧಾನಗಳನ್ನು ಅನುಸರಿಸುವಂತೆ ಒತ್ತಾಯಿಸಬಾರದು. ದೇವರನ್ನು ಸಂತೋಷಪಡಿಸಲು ಆನೆಗಳಿಗೆ ಹಿಂಸೆ ನೀಡಿದರೆ ಸಹಿಸುವಷ್ಟು ಸಮಯ ಸಹಿಸಿ ಕೊನೆಗೆ ಅವು ಪ್ರತೀಕಾರ ತೆಗೆದುಕೊಳ್ಳುತ್ತವೆ ಎನ್ನುವುದಕ್ಕೆ ಇದೇ ಸಾಕ್ಷಿ.
ಸದ್ಯ ಮೃತಪಟ್ಟಿರುವ ಮಾವುತನನ್ನು ಅರವಿಂದ್ ಎಂದು ಗುರುತಿಸಲಾಗಿದ್ದು, ವಯಸ್ಸು 26 ಎಂದು ಹೇಳಲಾಗುತ್ತಿದೆ. ಈತ ಪುತ್ತುಪ್ಪಲ್ಲಿ ಮೂಲದ ನಿವಾಸಿ. ಅರವಿಂದ್ ಅವರು ಕುಂಜುಲಕ್ಷ್ಮಿಯ ಎರಡನೇ ಮಾವುತರಾಗಿ ಕಳೆದ ತಿಂಗಳಿನಿಂದ ಸೇವೆ ಸಲ್ಲಿಸುತ್ತಿದ್ದರು.

0
Shares
  • Share On Facebook
  • Tweet It




Trending Now
ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
Tulunadu News October 6, 2025
ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
Tulunadu News October 6, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಪಾದರಕ್ಷೆ ಎಸೆದ ವಕೀಲ ಬಂಧನ
    • ನಿಮ್ಮ ಮಗು ಕೆಮ್ಮುತ್ತಿದ್ದರೆ ಕಾಫ್ ಸಿರಪ್ ನೀಡುವ ಮೊದಲು ಎಚ್ಚರ!
    • "ಒಂದು ಶೋಗಾಗಿ ಕೈಕಾಲು ಹಿಡಿಯುತ್ತಿದ್ದ ಕಾಲದಿಂದ..." ರಿಷಬ್ ಶೆಟ್ಟಿ 2016 ರ ಘಟನೆಯನ್ನು ನೆನಪಿಸಿಕೊಂಡದ್ದು ಯಾಕೆ?
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಹಾಕಿದ ಪ್ರಥಮ ಪ್ರಕರಣ ದಾಖಲು - ಎಸ್ಪಿ
    • ಗೆದ್ದರೂ ಟ್ರೋಫಿ ಪಡೆಯದೇ ದಿಟ್ಟ ಉತ್ತರ ನೀಡಿದ ಭಾರತೀಯ ತಂಡಕ್ಕೆ ಭೇಷ್!
    • ಕೇವಲ ₹100 ಲಂಚದ ಪ್ರಕರಣದಲ್ಲಿ 39 ವರ್ಷಗಳ ಬಳಿಕ ನಿರ್ದೋಷಿ ಘೋಷಣೆ!
    • ನಮ್ಮ ಜಿಲ್ಲೆಗೆ ಕಳುಹಿಸಬೇಡಿ, ಬೇಕಾದರೆ ಕಾಡಿಗೆ ಕಳುಹಿಸಿ ಎಂದು ರಾಯಚೂರಿನಲ್ಲಿ ತಿಮರೋಡಿ ವಿರುದ್ಧ ಪ್ರತಿಭಟನೆ!
    • ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸರ್ಪ ಸಂಸ್ಕಾರ: 6 ತಿಂಗಳಲ್ಲಿ ಕತ್ರೀನಾ ಕೈಪ್ ಸಂತಾನ ಭಾಗ್ಯ!
    • ಪ್ರಧಾನ ಮಂತ್ರಿಯವರ ನಿವಾಸದ ಮುಂಭಾಗದಲ್ಲಿಯೂ ಸಹ ಗುಂಡಿಗಳು ಇವೆ- ಡಿಸಿಎಂ ಡಿಕೆಶಿ.
    • ಹಿಂದೂ ದೇವರ ಹಾಡನ್ನು ಹಾಡಿದ್ದ ಸುಹಾನಾ ತಮ್ಮ ಭಾವಿ ಪತಿಯ ಬಗ್ಗೆ ಹೇಳಿದ್ದಾರೆ! ಆ ಹಿಂದೂ ಯುವಕ ಯಾರು ಗೊತ್ತಾ!

  • Privacy Policy
  • Contact
© Tulunadu Infomedia.

Press enter/return to begin your search