• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜೈಲಿಗೆ ಹೋಗಲು ಅಪರಾಧಿಗಳು ಭಯಪಡುವ ಕಾಲ ಬಂದಿದೆ – ಸಿಎಂ ಯೋಗಿ

Tulunadu News Posted On April 6, 2024
0


0
Shares
  • Share On Facebook
  • Tweet It

ಉತ್ತರ ಪ್ರದೇಶದಲ್ಲಿ ಈ ಹಿಂದೆ ಜಾಮೀನು ಸಿಕ್ಕಿ ಪರಾರಿಯಾಗುತ್ತಿದ್ದವರು ಈಗ ತಾವಾಗಿಯೇ ಶರಣಾಗುತ್ತಿದ್ದಾರೆ. ಅಪರಾಧಿಕ ಕೃತ್ಯಗಳಲ್ಲಿ ತೊಡಗಿದವರು ಆರಾಮವಾಗಿ ಸುತ್ತಾಡಲು ಭಯಪಡುವುದು ಮಾತ್ರ ಅಲ್ಲ, ಜೈಲಿಗೆ ಹೋಗಲು ಕೂಡ ಭಯಪಡುತ್ತಿದ್ದಾರೆ. ತಾವು ಇನ್ನು ಮುಂದೆ ಯಾವುದೇ ರೀತಿಯ ಅಪರಾಧ ಮಾಡುವುದಿಲ್ಲ. ನಮ್ಮ ಪ್ರಾಣ ಉಳಿದರೆ ನಾವು ಯಾವುದಾದರೂ ಉತ್ಪನ್ನಗಳನ್ನು ಮಾರಿ ಜೀವನ ಸಾಗಿಸುತ್ತೇವೆ ಎನ್ನುವ ಸಂದೇಶ ಇರುವ ಬೋರ್ಡ್ ಹಿಡಿದು ಬರುತ್ತಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು.
ಅವರು ಶಂಸಾಬಾದ್ ನಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಪರ ಮತ ಪ್ರಚಾರ ನಡೆಸಿ ಮಾತನಾಡುತ್ತಿದ್ದರು. ಯಾವುದೇ ರೀತಿಯ ಅಪರಾಧಿಕ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕ್ರಿಮಿನಲ್ ವ್ಯಕ್ತಿಗಳು ಅಪರಾಧವನ್ನು ನಿಲ್ಲಿಸಬೇಕು ಅಥವಾ ಅದಕ್ಕೆ ತಕ್ಕುದಾದ ಬೆಲೆಯನ್ನು ಪಾವತಿಸಲು ಸಿದ್ಧರಾಗಬೇಕು. ಈಗ ಬಹುತೇಕ ಕ್ರಿಮಿನಲ್ ಗಳು ಜೈಲಿಗೆ ಹೋಗಲು ಕೂಡ ಭಯಪಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

2017 ರ ಮೊದಲು ಪೊಲೀಸ್ ಠಾಣೆಗಳು ಕತ್ತಲಾದ ನಂತರ ಬೀಗ ಹಾಕುತ್ತಿದ್ದವು. ಸಾಮಾನ್ಯ ಜನರು ಭಯಭೀತಿಯಿಂದ ಜೀವಿಸುತ್ತಿದ್ದರು. ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಯ ಸರಕಾರ ಬಂದ ಬಳಿಕವೂ ನಮಗೆ ಏನೂ ತೊಂದರೆ ಇಲ್ಲ ಎಂದು ಅಪರಾಧಿಗಳು ಭಾವಿಸಿದ್ದರು. ಆದರೆ ಅದಕ್ಕೆ ನಮ್ಮ ಸರಕಾರ ಅವಕಾಶ ನೀಡುವುದಿಲ್ಲ. ಕ್ರಿಮಿನಲ್ ಗಳು ಸುಧಾರಣೆಯಾಗಬೇಕು ಅಥವಾ ಅವರು ಬೆಲೆ ತೆರುವ ಆಯ್ಕೆಯನ್ನು ನೀಡಲಾಗಿದೆ ಎಂದು ಯೋಗಿ ಹೇಳಿದರು.

ಹಿಂದಿನಂತೆ ಈಗ ಗಲಭೆ, ಕರ್ಫ್ಯೂ ನಡೆಯುವುದಿಲ್ಲ. ಹಬ್ಬಗಳು, ಉತ್ಸವಗಳು ಚೆಂದ ರೀತಿಯಲ್ಲಿ ನಡೆಯುತ್ತಿವೆ. ಇದು ಮೋದಿಯ ಗ್ಯಾರಂಟಿ ಎಂದು ಅವರು ತಿಳಿಸಿದರು.

0
Shares
  • Share On Facebook
  • Tweet It




Trending Now
ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
Tulunadu News November 21, 2025
ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
Tulunadu News November 20, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
  • Popular Posts

    • 1
      ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • 2
      ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ

  • Privacy Policy
  • Contact
© Tulunadu Infomedia.

Press enter/return to begin your search