• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸುಶಾಂತ್ ಆತ್ಮ ಇದೆ ಎನ್ನುವ ವದಂತಿ ತಳ್ಳಿ ಹಾಕಿ ಮನೆ ಖರೀದಿ ಮಾಡಿದ್ಲಾ ಚೆಲುವೆ?

Tulunadu News Posted On April 6, 2024
0


0
Shares
  • Share On Facebook
  • Tweet It

ಬಾಲಿವುಡ್ ನಲ್ಲಿ ಕಿರು ಅವಧಿಯಲ್ಲಿಯೇ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದ ಸುಶಾಂತ್ ಸಿಂಗ್ ರಾಜಪೂತ್ ಅದೆಷ್ಟೋ ಯುವತಿಯರ ಹೃದಯ ಕದ್ದದ್ದು ಸುಳ್ಳಲ್ಲ. ಆತನ ಮೋಹಕ ನಗೆಗೆ ಬೇಸ್ತು ಬಿದ್ದಿದ್ದ ನಟಿಯರು ಕಡಿಮೆ ಏನಲ್ಲ. ಅದರೆ 34 ರ ಹರೆಯದಲ್ಲಿದ್ದ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಸುಶಾಂತ್ ಬಾಲಿವುಡ್ ಪ್ರಿಯರಿಗೆ ಶಾಕ್ ನೀಡಿದ್ದರು. ಎಂ.ಎಸ್.ಧೋನಿ ಅನ್ ಟೋಲ್ಡ್ ಸ್ಟೋರಿ, ಕೇದರಾನಾಥ್, ಚಿಚ್ಚೋರೆ ಸಹಿತ ಕೆಲವು ಸಿನೆಮಾಗಳಲ್ಲಿ ಅವರು ನಟಿಸಿದ್ದಾರೆ. ಬಾಲಿವುಡ್ ಅಂಗಳದಲ್ಲಿ ನಡೆದ ರಾಜಕೀಯದಿಂದ ಈ ಉದಯೋನ್ಮುಖ ನಟ ಬೇಸರಗೊಂಡಿದ್ದರು ಎಂದು ಹೇಳಲಾಗುತ್ತಿತ್ತು. ಅದರಿಂದ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನು ಸುಶಾಂತ್ ಸಾಯುವ ವಾರದ ಮೊದಲು ಅವರ ಮ್ಯಾನೇಜರ್ ದಿಶಾ ಸಾಲಿಯಾನ್ ಕೂಡ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಳು. ಈ ಬಗ್ಗೆ ಸಾಕಷ್ಟು ಚರ್ಚೆ, ತನಿಖೆ, ವಿಚಾರಣೆಗಳು ನಡೆದಿವೆ. ಅದೆಲ್ಲವೂ ಈಗ ನಿಧಾನವಾಗಿ ಜನಮಾನಸದಿಂದ ಮರೆಯಾಗುವ ಹೊತ್ತಿನಲ್ಲಿ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಮನೆ ಮತ್ತೆ ಸುದ್ದಿಯಾಗಿದೆ.

ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿದ್ದ ಮನೆಯನ್ನು ಖರೀದಿಸಿ ನಟಿ ಆದಾ ಶರ್ಮಾ ಅಗಲಿದ ನಟ ನೆನಪು ತಮ್ಮ ಹೃದಯದಲ್ಲಿ ಶಾಶ್ವತವಾಗಿ ಇರುವ ಸಂದೇಶವನ್ನು ನೀಡಿದ್ದಾರೆ.

ಯುವ ನಾಯಕನಟ ಸುಶಾಂತ್ ಸಿಂಗ್ ಮುಂಬೈನ ಮೋಂಟದ ಬ್ಲ್ಯಾಂಕ್ ವಸತಿ ಸಂಕೀರ್ಣದಲ್ಲಿ ಹಲವು ವರ್ಷಗಳ ಕಾಲ ವಾಸವಾಗಿದ್ದರು. 2020 ಜೂನ್ 14 ರಂದು ಅದೇ ಅಪಾರ್ಟ್ ಮೆಂಟಿನ ರೂಂನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಅದರ ಬಳಿಕ ಸುಶಾಂತ್ ಸಿಂಗ್ ಆತ್ಮ ಅಲ್ಲಿದೆ ಎಂದು ಸುದ್ದಿ ಹಬ್ಬಿದ ಕಾರಣ ಯಾರೂ ಅಲ್ಲಿ ವಾಸ ಮಾಡಲು ಬರುತ್ತಿರಲಿಲ್ಲ. ಖಾಲಿ ಬಿದ್ದಿದ್ದ ಆ ಅಪಾರ್ಟ್ ಮೆಂಟನ್ನು ಈಗ ಕೇರಳ ಸ್ಟೋರಿ ಖ್ಯಾತಿಯ ಅದಾ ಶರ್ಮಾ ಖರೀದಿಸಿರುವ ಸಂಗತಿ ಬೆಳಕಿಗೆ ಬಂದಿದೆ. ಸಮುದ್ರಕ್ಕೆ ಮುಖ ಮಾಡಿರುವ ಆ ಅಪಾರ್ಟ್ ಮೆಂಟ್ 2500 ಸ್ಕ್ವೇರ್ ಫೀಟ್ ವಿಸ್ತ್ರೀರ್ಣ ಹೊಂದಿದೆ.

0
Shares
  • Share On Facebook
  • Tweet It




Trending Now
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
  • Popular Posts

    • 1
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search