• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ಓವೈಸಿ ವಿರುದ್ಧ ಬಿಜೆಪಿ ಅಭ್ಯರ್ಥಿಗೆ ವಿಐಪಿ ಭದ್ರತೆ!

Tulunadu News Posted On April 6, 2024
0


0
Shares
  • Share On Facebook
  • Tweet It

ಹೈದ್ರಾಬಾದ್ ಲೋಕಸಭಾ ಕ್ಷೇತ್ರ ಅಸಾವುದ್ದೀನ್ ಓವೈಸಿಯ ಬಲಿಷ್ಟವಾದ ಕ್ಷೇತ್ರ. ಇಲ್ಲಿ ನಾಲ್ಕು ದಶಕಗಳಿಂದ ಆತನ ಬಿಗಿಹಿಡಿತವಿದೆ. ಇಂತಹ ಕ್ಷೇತ್ರದಲ್ಲಿ ಸನಾತನ ಸಿಂಹಿಣಿಯನ್ನು ಪ್ರಥಮ ಬಾರಿಗೆ ಭಾರತೀಯ ಜನತಾ ಪಾರ್ಟಿ ಕಣಕ್ಕೆ ಇಳಿಸಿದೆ. ಅವರ ಹೆಸರು ಕೊಂಪೆಲ್ಲಾ ಮಾಧವಿ ಲತಾ.
ತಮ್ಮ ಪ್ರಖಂಡ ನಡೆಯಿಂದ ಸುದ್ದಿಯಲ್ಲಿರುವ ಮಾಧವಿ ಲತಾ ಈ ಬಾರಿ ಓವೈಸಿಯನ್ನು ಎದುರಿಸಲಿದ್ದಾರೆ. ಆದರೆ ಇದು ಅಂದುಕೊಂಡಷ್ಟು ಸುಲಭವಲ್ಲ. ಯಾಕೆಂದರೆ ಓವೈಸಿಯ ಬೆಂಬಲಿಗರು ಯಾವ ಕಾರಣಕ್ಕೂ ಆಕೆಯ ಪ್ರಚಾರ ಕಾರ್ಯ ಯಶಸ್ವಿಯಾಗಲು ಬಿಡುವ ಸಾಧ್ಯತೆ ಇಲ್ಲ. ಈಗ ಕೇಂದ್ರ ಗುಪ್ತಚರ ಇಲಾಖೆಗೆ ಮಾಹಿತಿಗಳು ಬಂದಿರುವ ಹಿನ್ನಲೆಯಲ್ಲಿ ಕೇಂದ್ರ ಸರಕಾರದಿಂದ ಮಾಧವಿ ಲತಾ ಅವರಿಗೆ ವಿಐಪಿ ಭದ್ರತೆ ಒದಗಿಸಲಾಗಿದೆ. ಆಕೆಯನ್ನು 11 ಸಿಆರ್ ಪಿಎಫ್ ಪಡೆ ಸಿಬ್ಬಂದಿ ಕಾವಲು ಕಾಯಲಿದ್ದಾರೆ.

ಓವೈಸಿ ವಿರುದ್ಧ ಸತತ ಹೋರಾಟಗಳನ್ನು ಸಂಘಟಿಸುತ್ತಿರುವ ಮಾಧವಿ ಲತಾ ಅವರಿಂದ ಈ ಬಾರಿ ಏನಾದರೂ ಪವಾಡ ಸಂಭವಿಸಬಹುದು ಎಂದು ಬಿಜೆಪಿ ಮುಖಂಡರು ನಂಬಿದ್ದಾರೆ. ಹೈದ್ರಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಖಾತೆ ತೆರೆದರೆ ಓವೈಸಿಯ ಸಂಸತ್ ಪ್ರವೇಶ ಕೂಡ ಮುಗಿದಂತೆ. ಆದರೆ ಅಲ್ಪಸಂಖ್ಯಾತ ಬಾಹುಳ್ಯ ಉಳ್ಳ ಹೈದ್ರಾಬಾದಿನಲ್ಲಿ ಮಾಧವಿ ಲತಾ ಅವರು ತ್ರಿವಳಿ ತಲಾಖ್ ವಿರುದ್ಧ ಬಿಜೆಪಿ ನಡೆಸಿದ ಪ್ರಚಾರದ ನೇತೃತ್ವ ವಹಿಸಿದ್ದರು. ಈ ಮೂಲಕ ಅಲ್ಪಸಂಖ್ಯಾತ ಮಹಿಳೆಯರ ಮನ ಗೆದ್ದಿರುವ ಸಾಧ್ಯತೆ ಕೂಡ ಇದೆ. ಮಾಧವಿ ಲತಾ ಹೈದ್ರಾಬಾದಿನ ವಿರಿಂಚಿ ಆಸ್ಪತ್ರೆಯ ಮುಖ್ಯಸ್ಥೆ ಹಾಗೂ ವೃತ್ತಿಪರ ಭರತನಾಟ್ಯ ಕಲಾವಿದೆ ಆಗಿದ್ದಾರೆ.

0
Shares
  • Share On Facebook
  • Tweet It




Trending Now
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
Tulunadu News October 31, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
    • ದೀಪಾವಳಿ ಬೋನಸ್ ಕಡಿಮೆ ಕೊಟ್ಟಿದ್ದಕ್ಕೆ ಟೋಲ್ ಸಿಬ್ಬಂದಿಗಳು ಮಾಡಿದ್ದೇನು?
  • Popular Posts

    • 1
      ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!

  • Privacy Policy
  • Contact
© Tulunadu Infomedia.

Press enter/return to begin your search