• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕಾಶೀ ವಾರಣಾಸಿಯಲ್ಲಿ ಅರ್ಚಕರ ದಿರಿಸಿನಲ್ಲಿ ಪೊಲೀಸರು!

Tulunadu News Posted On April 12, 2024
0


0
Shares
  • Share On Facebook
  • Tweet It

ಯಾವುದೇ ಪ್ರಮುಖ ಬೃಹತ್ ದೇವಾಲಯಗಳಿಗೆ ನೀವು ಭೇಟಿ ನೀಡುವಾಗ ಅಲ್ಲಿ ಸರಕಾರಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ದೇವಾಲಯದ ಒಳಗೆ ಭಕ್ತರ ಸರದಿ ಸಾಲುಗಳನ್ನು ಶಿಸ್ತುಬದ್ಧವಾಗಿ ಮತ್ತು ವೇಗವಾಗಿ ಮುಂದಕ್ಕೆ ನೂಕಲು ಮತ್ತು ಬೇಗ ಬೇಗ ಭಕ್ತರ ಸಾಲನ್ನು ಮುಗಿಸಲು ಕೆಲಸ ಮಾಡುತ್ತಲೇ ಇರುತ್ತಾರೆ. ಅವರು ಪೊಲೀಸ್ ಸಮವಸ್ತ್ರದಲ್ಲಿ ಇರುವುದರಿಂದ ನಿಮಗೆ ಅವರು ಪೊಲೀಸರೆಂದು ಗೊತ್ತಾಗುತ್ತದೆ.

ಆದರೆ ವಾರಣಾಸಿಯಲ್ಲಿರುವ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪೊಲೀಸರಿಗೆ ಅರ್ಚಕರ ಉಡುಗೆ ತೊಡುಗೆಯಲ್ಲಿ ಇರುವಂತೆ ವಾರಣಾಸಿ ಪೊಲೀಸ್ ಕಮೀಷನರ್ ಮೋಹಿತ್ ಅಗರವಾಲ್ ಸೂಚಿಸಿದ್ದಾರೆ. ಪುರುಷ ಪೊಲೀಸರು ಧೋತಿ – ಕುರ್ತಾ ಧರಿಸಿದರೆ, ಮಹಿಳಾ ಪೊಲೀಸರು ಸಲ್ವಾರ್ ಕುರ್ತಾ ಧರಿಸಿದ್ದಾರೆ.
ದೇಗುಲಗಳಲ್ಲಿ ಪೊಲೀಸರ ಕರ್ತವ್ಯವು ಇತರ ಸ್ಥಳಗಳಿಗಿಂತ ಭಿನ್ನವಾಗಿದೆ. ಇಲ್ಲಿ ಪೊಲೀಸರು ವಿವಿಧ ರೀತಿಯ ಜನಸಂದಣಿಯೊಂದಿಗೆ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಇಲ್ಲಿ ಜನಸಂದಣಿ ಇರುವುದು ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಸಲು ಅಲ್ಲ. ಜನರಿಗೆ ಸುಲಭ ದರ್ಶನವನ್ನು ಖಚಿತಪಡಿಸಲು ಮತ್ತು ಅವರಿಗೆ ಮಾರ್ಗದರ್ಶನ ಮಾಡಿ ಸಹಾಯ ಮಾಡಲು ಪೊಲೀಸರು ಇರುತ್ತಾರೆ ಎಂದು ಅಗರವಾಲ್ ಹೇಳಿದ್ದಾರೆ. ಪೊಲೀಸರು ತಳ್ಳಿದರೆ ಭಕ್ತರಿಗೆ ನೋವಾಗುತ್ತದೆ. ಅರ್ಚಕರಿಂದ ಅದೇ ಕೆಲಸ ಮಾಡಿದರೆ ಅದನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುತ್ತಾರೆ. ಪುರೋಹಿತರ ಉಡುಪಿನಲ್ಲಿ ಪೊಲೀಸರನ್ನು ನಿಯೋಜಿಸಿದರೆ ಜನರಿಗೆ ಅವರು ತಳ್ಳಿದರೂ ಬೇಸರವಾಗುವುದಿಲ್ಲ ಎಂದು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.

ಆದರೆ ಈ ಕ್ರಮವನ್ನು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಖಂಡಿಸಿದ್ದಾರೆ. ಪೊಲೀಸ್ ಕಮೀಷನರ್ ಕೃತ್ಯ ಖಂಡನೀಯ, ಸರಕಾರ ತಕ್ಷಣ ಆ ಅಧಿಕಾರಿಯನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕೇರಳ ಇನ್ನು ಮುಂದೆ ಕೇರಳಂ!
Tulunadu News February 24, 2026
ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
Tulunadu News February 19, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೇರಳ ಇನ್ನು ಮುಂದೆ ಕೇರಳಂ!
    • ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
  • Popular Posts

    • 1
      ಕೇರಳ ಇನ್ನು ಮುಂದೆ ಕೇರಳಂ!
    • 2
      ಐರ್ಲೆಂಡ್‌ನಲ್ಲಿ ಕಡಬದ ಯುವಕ ನಿಗೂಢ ಸಾವು!
    • 3
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!

  • Privacy Policy
  • Contact
© Tulunadu Infomedia.

Press enter/return to begin your search