• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತ್ ಮಾತಾ ಕೀ ಜೈ ಹೇಳಿದರೆ ಖರ್ಗೆ ಅಪಾರ್ಥ ಮಾಡಿಕೊಳ್ಳಬಾರದು ಎಂದ ಸವದಿ!

Tulunadu News Posted On April 12, 2024
0


0
Shares
  • Share On Facebook
  • Tweet It

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಹಾರಿ ಅಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿರುವ ಲಕ್ಷ್ಮಣ್ ಸವದಿಯವರು ಕಾಂಗ್ರೆಸ್ ಪರ ಚುನಾವಣಾ ಪ್ರಚಾರದಲ್ಲಿ ಹೇಳಿರುವ ಮಾತೊಂದು ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅವರು ಪಕ್ಷದ ಅಭ್ಯರ್ಥಿಯ ಪರ ಭಾಷಣ ಮಾಡಿ ಕೊನೆಗೆ ಹೇಳಿದ ಮಾತುಗಳು ಈಗ ವೈರಲ್ ಆಗಿದೆ. ಅವರು ವೇದಿಕೆಯಲ್ಲಿದ್ದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರತ್ತ ತಿರುಗಿ “ದಯವಿಟ್ಟು ಖರ್ಗೆ ಸಾಹೇಬ್ರು ಅಪಾರ್ಥ ಮಾಡಿಕೊಳ್ಳಬಾರದು” ಎಂದು ಹೇಳಿ ಜನರತ್ತ ತಿರುಗಿ ತಾನು ಒಂದು ಮಾತು ಹೇಳುತ್ತೇನೆ, ತಾವು ಅದಕ್ಕೆ ಜೈ ಎನ್ನಬೇಕು ಎನ್ನುತ್ತಾರೆ. ನಂತರ ಬೋಲೋ ಭಾರತ್ ಮಾತಾ ಕಿ ಎನ್ನುತ್ತಾರೆ.

ಇದರಿಂದ ಹೋಗಿರುವ ಸಂದೇಶ ಏನೆಂದರೆ ಭಾರತ್ ಮಾತಾ ಕಿ ಜೈ ಎನ್ನುವುದು ಖರ್ಗೆಯವರಿಗೆ ಇಷ್ಟವಿಲ್ಲ, ಆದರೂ ಅನುಮತಿ ಕೇಳಿಕೊಂಡು ತಾನು ಹೇಳುತ್ತಿದ್ದೇನೆ ಎನ್ನುವ ಅರ್ಥದಲ್ಲಿ ಅವರ ಬಾಡಿ ಲ್ಯಾಂಗ್ವೆಜ್ ಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಈ ಕುರಿತು ಬಿಜೆಪಿ ತನ್ನ ಏಕ್ಸ್ (ಟ್ವಿಟರ್) ನಲ್ಲಿ ” ಸನ್ಮಾನ್ಯ ಲಕ್ಷ್ಮಣ್ ಸವದಿ ಅವರ ದಯನೀಯ ಸ್ಥಿತಿ ಕಂಡು ನಿಜಕ್ಕೂ ಬೇಸರವಾಗುತ್ತಿದೆ. ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಲು ಕೂಡ ನೀವು ಸ್ವತಂತ್ರರಲ್ಲ. ಅದಕ್ಕೂ ಖರ್ಗೆ ಅವರ ಅನುಮತಿ ಪಡೆಯಲೇಬೇಕು. ಇಂತಹ ದೇಶ ವಿರೋಧಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಲು ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆಯೆ ಎಂದು ಪ್ರಶ್ನಿಸಿದೆ.

0
Shares
  • Share On Facebook
  • Tweet It




Trending Now
ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
Tulunadu News December 10, 2025
ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
Tulunadu News December 9, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!
    • ಮೋದಿಯನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ಅಣ್ಣಾಮಲೈ! ಪ್ಯಾಚ್ ಅಪ್!
    • ಮನಪಾ ವ್ಯಾಪ್ತಿಯ ಸಮಸ್ಯೆಗಳಿಗೆ ಕಾಂಗ್ರೆಸ್ ಸರಕಾರದ ನಿರ್ಲಕ್ಷ್ಯದ ವಿರುದ್ಧ ಶಾಸಕ ಕಾಮತ್ ಸುದ್ದಿಗೋಷ್ಟಿ
    • ರಾಜದೀಪ್ ಸರದೇಸಾಯಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಆರೋಗ್ಯ ವಿಚಾರಿಸಿದ ಮೋದಿ!
    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
  • Popular Posts

    • 1
      ಸರಕಾರದಿಂದಲೇ ಟಿಪ್ಪು ಜಯಂತಿ ಆಚರಿಸಬೇಕೆಂಬ ಚರ್ಚೆಗೆ ವಿಜಯಾನಂದ ಕಾಶಪ್ಪನವರ್ ನಾಂದಿ!
    • 2
      ಏಂಬುಲೆನ್ಸ್ ಇಲ್ಲದೇ ಗೂಡ್ಸ್ ಟೆಂಪು! ಉಡುಪಿಯಲ್ಲೊಂದು ಮನಕಲಕುವ ಘಟನೆ!
    • 3
      ಕುಡುಕರ ಲಿವರ್ ಚಿಕಿತ್ಸೆಗೆ ಸರಕಾರ ಹಣ ನೀಡಲಿ ಎಂದ ಶಾಸಕರು!
    • 4
      ಸ್ಮೃತಿ ಹೊಸ ಇನ್ಸಿಂಗ್ಸ್ ಆರಂಭ!

  • Privacy Policy
  • Contact
© Tulunadu Infomedia.

Press enter/return to begin your search