• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಯೋಧ್ಯೆಯಲ್ಲಿ ರಾಮನವಮಿಯಂದು ಬಾಲರಾಮನ ಹಣೆಗೆ ಸೂರ್ಯತಿಲಕ!

Tulunadu News Posted On April 13, 2024
0


0
Shares
  • Share On Facebook
  • Tweet It

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾದ ಬಳಿಕ ಮೊದಲ ರಾಮ ನವಮಿಗೆ ಅಯೋಧ್ಯೆಯ ರಾಮ ಮಂದಿರದಲ್ಲಿ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಅಂದು ಗರ್ಭಗುಡಿಯಲ್ಲಿ ಒಂದು ಪವಾಡ ನಡೆಯಲಿದೆ. ಬಾಲರಾಮನ ಹಣೆಗೆ ಸೂರ್ಯನ ಕಿರಣ ಚುಂಬಿಸುವ ಗಳಿಗೆಗೆ ಎಲ್ಲರೂ ಕಾಯುತ್ತಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕಟ್ಟುವಾಗಲೇ ಬಾಲರಾಮನ ಮೂರ್ತಿಯ ಹಣೆಗೆ ಸೂರ್ಯನ ಕಿರಣಗಳು ಮುತ್ತಿಕ್ಕುವಂತೆ ವಿನ್ಯಾಸಗೊಳಿಸಲಾಗಿದೆ. ಇದಕ್ಕಾಗಿ ವಾಸ್ತುತಜ್ಞರ ಸಹಾಯವನ್ನು ಪಡೆದುಕೊಳ್ಳಲಾಗಿದೆ. ಇದಕ್ಕಾಗಿ ಈ ಮೊದಲೇ ಪ್ರಯೋಗಾತ್ಮಕ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿವೆ.
ರಾಮನವಮಿಯಂದು ರಾಮ ಜನಿಸಿದ ಸಮಯಕ್ಕೆ ಸರಿಯಾಗಿ ಸೂರ್ಯನ ಕಿರಣ ಹಣೆಯ ಮೇಲೆ ಬರುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಮಧ್ಯಾಹ್ನ 12 ಗಂಟೆಗೆ ಸರಿಯಾಗಿ ಸೂರ್ಯನ ಕಿರಣ ಬಾಲರಾಮನ ಹಣೆಗೆ ಚುಂಬಿಸಿ ನಾಲ್ಕು ನಿಮಿಷ ಅಲ್ಲಿಯೇ ಇರಲಿದೆ. 75 ಮಿ.ಮೀ ಗಾತ್ರದ ಈ ಸೂರ್ಯ ತಿಲಕ ನಂತರ ನಿಧಾನವಾಗಿ ಸರಿಯಲಿದೆ.
ಇದರ ಹಿಂದೆ ರೂರ್ಖಿಯಲ್ಲಿರುವ ಕೇಂದ್ರಿಯ ನಿರ್ಮಾಣ ಸಂಶೋಧನಾ ಸಂಸ್ಥೆಯ ಸಂಶೋಧನಾ ವಿಭಾಗದ ಸಹಾಯ ಪಡೆಯಲಾಗಿದೆ. ತಿಲಕ್ ಆಫ್ ಸೂರ್ಯರೇಸ್ ಎಂಬ ಸಾಧನವನ್ನು ಅಭಿವೃದ್ಧಿಪಡಿಸಲಾಗಿದೆ. ಈ ಸಾಧನದಿಂದಲೇ ಬಾಲರಾಮನ ಮೂರ್ತಿಯ ಮೇಲೆ ಸೂರ್ಯ ತಿಲಕ ಮೂಡುವಂತೆ ವಿನ್ಯಾಸಗೊಳಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

0
Shares
  • Share On Facebook
  • Tweet It




Trending Now
ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
Tulunadu News January 16, 2026
ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
Tulunadu News January 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
    • ನನಗೆ 6 ಮಕ್ಕಳು, ನಿಮಗೆ 4 ಮಕ್ಕಳನ್ನು ಮಾಡಲು ತಡೆದವರು ಯಾರು? ನವನೀತ್ ರಾಣಾಗೆ ಓವೈಸಿ ಪ್ರಶ್ನೆ!
    • ರಾಜ್ಯ ರಾಜಕೀಯಕ್ಕೆ ಧುಮುಕಿದ ಪ್ರತಾಪ್ ಸಿಂಹ! ಕ್ಷೇತ್ರ ಯಾವುದು ಗೊತ್ತಾ?
    • ಕೊರಗಜ್ಜ ಸಿನೆಮಾದ ಹಾಡುಗಳಿಗೆ ರೀಲ್ಸ್ ಮಾಡಿ ಕೋಟಿ ಗೆಲ್ಲಿ ಎನ್ನುವ ಆಫರ್ ನೀಡಿದ ಚಿತ್ರತಂಡ! ದೈವ ನರ್ತಕರಿಂದ ಆಕ್ರೋಶ...
    • ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನ ಭೇಟಿ: ನಟಿ ನುಶ್ರತ್ ಭರುಚ್ಚಾ ವಿರುದ್ಧ ಫತ್ವಾ – ಭಾರೀ ವಿವಾದ
    • ಐದು ದಿನಗಳಲ್ಲಿ ಏಳುನೂರಕ್ಕೂ ಹೆಚ್ಚು ಕಿ.ಮೀ. ಸೈಕಲ್ ತುಳಿದ 70 ರ ಹರೆಯದ ಶಾಸಕ!
    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
  • Popular Posts

    • 1
      ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • 2
      ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • 3
      ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!

  • Privacy Policy
  • Contact
© Tulunadu Infomedia.

Press enter/return to begin your search