• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇವಿಎಂ ಬೇಡಾ ಎಂದವರಿಗೆ ಸುಪ್ರೀಂಕೋರ್ಟ್ ಇವತ್ತು ಹೇಳಿದ್ದು ಏನು?

Tulunadu News Posted On April 16, 2024
0


0
Shares
  • Share On Facebook
  • Tweet It

ಅಸೋಸಿಯೇಶನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು ನಮ್ಮ ದೇಶ ಪೇಪರ್ ಬ್ಯಾಲೆಟ್ ಮತದಾನ ಪದ್ಧತಿಗೆ ಹಿಂದಿರುಗಬೇಕು ಎಂದು ವಾದ ಮಂಡಿಸಿದರು. ಇವಿಎಂಗಳಲ್ಲಿ ಚಲಾವಣೆಯ ಮತಗಳನ್ನು ವಿವಿಪ್ಯಾಟ್ ಸ್ಲಿಪ್ ಗಳೊಂದಿಗೆ ಕ್ರಾಸ್ ಚೆಕ್ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬ್ಯಾಲೆಟ್ ಪೇಪರ್ ಮತದಾನ ಪದ್ಧತಿಯಲ್ಲಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿತು.

ವಿವಿ ಪ್ಯಾಟ್ ವಿನ್ಯಾಸವನ್ನು ಬದಲಿಸಬೇಕಾಗಿದ್ದು, ಪಾರದರ್ಶಕ ಗಾಜನ್ನು ಹೊಂದಿರಬೇಕು. ಆದರೆ ಅದು ಈಗ ಅಪಾರದರ್ಶಕ ಗಾಜನ್ನು ಹೊಂದಿದ್ದು, ಒಳಗಡೆ ಬೆಳಕು ಆನ್ ಆದರೆ ಮಾತ್ರ ನಮಗೆ ವಿವಿಪ್ಯಾಟ್ ಸ್ಲಿಪ್ ಕಾಣುತ್ತದೆ ಎಂದ ಪ್ರಶಾಂತ್ ಭೂಷಣ ಅವರು ಇದೇ ವೇಳೆ ಜರ್ಮನಿಯ ಉದಾಹರಣೆಯನ್ನು ನೀಡಿದರು. ಈ ವೇಳೆ ನ್ಯಾಯಮೂರ್ತಿ ದೀಪಶಂಕರ್ ದತ್ತಾ ಜರ್ಮನಿಯ ಜನಸಂಖ್ಯೆ ಎಷ್ಟು ಎಂದು ಕೇಳಿದರು. ಆಗ ಪ್ರಶಾಂತ್ ಭೂಷಣ್ ಜರ್ಮನಿಯಲ್ಲಿ ಸುಮಾರು 6 ಕೋಟಿ ಮತದಾರರು ಮಾತ್ರ ಇದ್ದು, ಭಾರತದಲ್ಲಿ 50 ರಿಂದ 60 ಕೋಟಿ ಮತದಾರರಿದ್ದಾರೆ ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ” ಭಾರತದಲ್ಲಿ 97 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. ಬ್ಯಾಲೆಟ್ ಪೇಪರ್ ಗಳು ಇದ್ದಾಗ ಏನಾಯಿತು ಎಂದು ನಮಗೆಲ್ಲರಿಗೂ ತಿಳಿದಿದೆ” ಎಂದರು. ಅದರೊಂದಿಗೆ ಭಾರತದ ಚುನಾವಣೆಯನ್ನು ವಿದೇಶಗಳಲ್ಲಿನ ಮತದಾನದೊಂದಿಗೆ ಹೋಲಿಸಬೇಡಿ ಎಂದು ನ್ಯಾಯಮೂರ್ತಿ ದೀಪಂಕರ್ ದತ್ತಾ ಅರ್ಜಿದಾರ ವಕೀಲರಿಗೆ ಹೇಳಿದರು. ನನ್ನ ತವರು ರಾಜ್ಯ ಪಶ್ಚಿಮ ಬಂಗಾಳದ ಜನಸಂಖ್ಯೆಯು ಜರ್ಮನಿಗಿಂತ ಹೆಚ್ಚಾಗಿದೆ. ನಾವು ಯಾರನ್ನಾದರೂ ಒಬ್ಬರನ್ನು ನಂಬಬೇಕು. ಈ ರೀತಿಯ ವ್ಯವಸ್ಥೆಯನ್ನು ಕೆಡವಲು ಪ್ರಯತ್ನಿಸಬೇಡಿ” ಎಂದು ತಿಳಿಸಿದರು.

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search