• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದ.ಗೋವಾ ಬಿಜೆಪಿ ಮಹಿಳಾ ಅಭ್ಯರ್ಥಿಯ ಆಸ್ತಿ 1,400 ಕೋಟಿ!

Tulunadu News Posted On April 18, 2024
0


0
Shares
  • Share On Facebook
  • Tweet It

ಭಾರತೀಯ ಜನತಾ ಪಾರ್ಟಿಯಿಂದ ಗೋವಾ ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಶ್ರೀಮತಿ ಪಲ್ಲವಿ ಡೆಂಪೋ ಅವರು ನಾಮಪತ್ರ ಸಲ್ಲಿಸುವಾಗ ಅಫಿದಾವಿತ್ ನಲ್ಲಿ ತಮ್ಮ ಆಸ್ತಿ ವಿವರ ಘೋಷಿಸಿದ್ದಾರೆ. ಅದರಲ್ಲಿ ಅವರ ಪತಿ ಶ್ರೀನಿವಾಸ್ ಡೆಂಪೋ ಅವರ ಆಸ್ತಿಯನ್ನು ಕೂಡ ಘೋಷಿಸಿದ್ದಾರೆ. ಇವರ ಒಟ್ಟು ಆಸ್ತಿ ಬರೋಬ್ಬರಿ 1400 ಕೋಟಿ ರೂ ಇದೆ.

ಪಲ್ಲವಿ ಡೆಂಪೊ ಅವರು 255.4 ಕೋಟಿ ರೂ ಮೌಲ್ಯದ ಚರಾಸ್ತಿ ಹೊಂದಿದರೆ, ಡೆಂಪೊ ಗ್ರೂಪ್ ಅಧ್ಯಕ್ಷರಾಗಿರುವ ಅವರ ಪತಿ ಒಡೆತನದ ಆಸ್ತಿ 994.8 ಕೋಟಿ ರೂ. ಗೋವಾದ ಮೊದಲ ಬಿಜೆಪಿ ಅಭ್ಯರ್ಥಿಯಾಗಿರುವ ಪಲ್ಲವಿಯವರ ಸ್ಥಿರಾಸ್ತಿ ಮೌಲ್ಯ 28.2 ಕೋಟಿ ರೂ ಇದೆ.

ಪಲ್ಲವಿ ಮತ್ತು ಶ್ರೀನಿವಾಸ್ ಡೆಂಪೊ ದಂಪತಿ ದುಬೈನಲ್ಲಿ 2.5 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಲಂಡನ್ ನಲ್ಲಿ 10 ಕೋಟಿ ರೂ ಮಾರುಕಟ್ಟೆ ಮೌಲ್ಯದ ಅಪಾಟ್ಮೆಂಟ್ ಹೊಂದಿದ್ದಾರೆ. ಜೊತೆಗೆ ಗೋವಾ ಮತ್ತು ಭಾರತದ ಇತರ ಸ್ಥಳಗಳಲ್ಲಿ ಆಸ್ತಿ ಹೊಂದಿದ್ದಾರೆ.

5.7 ಕೋಟಿ ಮೌಲ್ಯದ ಚಿನ್ನವನ್ನು ಹೊಂದಿರುವ ಪಲ್ಲವಿ, 2023 ರ ಆರ್ಥಿಕ ವರ್ಷದಲ್ಲಿ 10 ಕೋಟಿ ರೂ ಆದಾಯ ತೆರಿಗೆ ರಿಟರ್ನ್ ಸಲ್ಲಿಸಿದ್ದಾರೆ. ಅವರ ಪತಿ 11 ಕೋಟಿ ರೂ ರಿಟರ್ನ್ ಸಲ್ಲಿಸಿದ್ದಾರೆ. ಪಲ್ಲವಿ ಅವರು ಡೆಂಪೊ ಇಂಡಸ್ಟ್ರೀಸ್ ಲಿಮಿಟೆಡ್ ನ ಕಾರ್ಯನಿರ್ವಾಹಕ ನಿರ್ದೇಶಕಿ ಮತ್ತು ಡೆಂಪೊ ಚಾರಿಟೇಬಲ್ ಟ್ರಸ್ಟ್ ನಲ್ಲಿ ಟ್ರಸ್ಟಿಯಾಗಿದ್ದಾರೆ.

0
Shares
  • Share On Facebook
  • Tweet It




Trending Now
ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
Tulunadu News January 1, 2026
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
Tulunadu News December 27, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!
    • ಶಾಲೆಗಳಲ್ಲಿ ಭಗವದ್ಗೀತೆ ಶ್ಲೋಕ ಪಠಣ ಕಡ್ಡಾಯಗೊಳಿಸಿ ಉತ್ತರಾಖಂಡ ಸಿಎಂ ಸೂಚನೆ!
    • ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿದ ತಿರುವನಂತಪುರಂ ಪಾಲಿಕೆಯ ಬಿಜೆಪಿ ಸದಸ್ಯ!
    • ಭಾರತ ಒಂದು ‘ಹಿಂದೂ ರಾಷ್ಟ್ರ’ – ಸಂವಿಧಾನಿಕ ಮಾನ್ಯತೆ ಅಗತ್ಯವಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
    • ಸೋನಿಯಾ ಗಾಂಧಿ ಕುರಿತು ರೇವಂತ್ ರೆಡ್ಡಿ ಹೇಳಿಕೆ: ಬಿಜೆಪಿ ತೀವ್ರ ಟೀಕೆ
    • ಬಾಂಡ್ ರದ್ದಾದ ಬಳಿಕ ರಾಜಕೀಯ ಪಕ್ಷಗಳಿಗೆ ಬಂದ 3811 ಕೋಟಿಯಲ್ಲಿ ಬಿಜೆಪಿಯ ಪಾಲು 82%!
    • ಭಕ್ತಿಗೀತೆ ಹಾಡುತ್ತಿದ್ದ ಗಾಯಕಿಯ ಮೇಲೆ ದರ್ಪ! ಜಾತ್ಯಾತೀತ ಗೀತೆ ಹಾಡಲು ಒತ್ತಾಯ!
    • ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 10 ಲಕ್ಷ ನೀಡಿ - ಸರಕಾರಕ್ಕೆ ಶಾಸಕ ಆಗ್ರಹ!
    • ವಿಡಿಯೋ ಕಾಲ್ ನಲ್ಲಿ ನಿಶ್ಚಿತಾರ್ಥ-ಎಲ್ ಇಡಿ ಸ್ಕ್ರೀನ್ ಗೆ ಆರತಿ!
  • Popular Posts

    • 1
      ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಅಳಿಸಲಾರದ ಹೆಜ್ಜೆ ಗುರುತನ್ನು ಸ್ಥಾಪಿಸಿದ ನಿಟ್ಟೆ ವಿನಯ್ ಹೆಗ್ಡೆ ಎಂಬ ಮಹಾಚೇತನ ಅಸ್ತಂಗತ
    • 2
      ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಬೆನ್ನಲ್ಲೇ ದೇವೇಗೌಡರಿಂದ ಲೋಕಲ್ ಮೈತ್ರಿ ಕಟ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search