• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದರ್ಶನ್ ಮಂಡ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರು ಪರ!

Tulunadu News Posted On April 18, 2024
0


0
Shares
  • Share On Facebook
  • Tweet It

ಯಾರ್ರೀ ಡಿ ಬಾಸ್, ಮಂಡ್ಯದಲ್ಲಿ ಯಾವ ಬಾಸು ನಡೆಯುವುದಿಲ್ಲ ಎಂದು ಕಳೆದ ಬಾರಿ ಎಚ್ ಡಿ ಕುಮಾರಸ್ವಾಮಿಯವರು ಮಂಡ್ಯದಲ್ಲಿ ತಮ್ಮ ಮಗನ ವಿರುದ್ಧವಾಗಿ ಸುಮಲತಾ ಅಂಬರೀಷ್ ಪರ ಚುನಾವಣಾ ಪ್ರಚಾರ ಮಾಡುತ್ತಿದ್ದ ದರ್ಶನ್ ವಿರುದ್ಧ ಗುಡುಗಿದ್ದರು. ಆ ವಿಡಿಯೋ ಈ ಬಾರಿ ಮತ್ತೆ ವೈರಲ್ ಆಗುತ್ತಿದೆ. ಇದೇ ಸಮಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಅದೇ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿರುವುದು ಕಾಕತಾಳೀಯವೇ ಅಥವಾ ಉದ್ದೇಶಪೂರ್ವಕವೇ ಎನ್ನುವುದು ರಾಜಕೀಯ ವಿಶ್ಲೇಷಣೆ ಮಾಡಬಹುದಾದ ಸಂಗತಿ.

ಈ ಬಾರಿ ಮಂಡ್ಯದಲ್ಲಿ ರಾಜಕೀಯ ವಾತಾವರಣವೇ ಉಲ್ಟಾ ಆಗಿದೆ. ಹಿಂದಿನ ಲೋಕಸಭಾ ಚುನಾವಣೆಯ ಮೇಲೆ ಪರಸ್ಪರ ವಿರೋಧಿ ಪಾಳಯದಲ್ಲಿದ್ದ ಸುಮಲತಾ ಹಾಗೂ ಕುಮಾರಸ್ವಾಮಿ ಈಗ ಮೈತ್ರಿಪಕ್ಷದಲ್ಲಿದ್ದಾರೆ. ಇನ್ನು ಸುಮಲತಾ ಅವರಿಗೆ ಈ ಬಾರಿ ಟಿಕೆಟ್ ಸಿಕ್ಕಿಲ್ಲ. ಅವರು ಇಲ್ಲಿಯ ತನಕ ಬೇರೆ ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದಾರೆಯೇ ಹೊರತು ಮಂಡ್ಯದಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿ ಕುಮಾರಸ್ವಾಮಿ ಪರ ಏನೂ ಪ್ರಚಾರಕ್ಕೆ ಇಳಿದಿಲ್ಲ.

ಅಮ್ಮಾ ಏನ್ ಹೇಳ್ತಾರೆಯೋ ಹಾಗೆ ಎನ್ನುತ್ತಿದ್ದ ದರ್ಶನ್ ಈ ಬಾರಿ ಮಂಡ್ಯದಲ್ಲಿ “ಅಮ್ಮ”ನ ವಿರೋಧಿ ಪಕ್ಷ ಕಾಂಗ್ರೆಸ್ಸಿನ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಇಳಿದಿದ್ದಾರೆ. ತಾನು ಕಾಂಗ್ರೆಸ್ ಪರ ಪ್ರಚಾರಕ್ಕೆ ಬಂದಿಲ್ಲ. ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದೇನೆ ಎಂದು ಹೇಳುತ್ತಿರುವ ದರ್ಶನ್ ಅವರು ಇದಕ್ಕಾಗಿ ಸುಮಲತಾ ಅವರ ಬಳಿ ಅನುಮತಿ ಕೇಳಿದ್ದಾರಾ ಅಥವಾ ಸ್ವನಿರ್ಧಾರವಾ ಎನ್ನುವುದು ತಿಳಿಯುತ್ತಿಲ್ಲ. ಒಂದು ವೇಳೆ ಸುಮಲತಾ ಕಾಂಗ್ರೆಸ್ ಪರ ಪ್ರಚಾರ ಮಾಡಬೇಡಾ ಎಂದಿದ್ದರೆ ದರ್ಶನ್ ಮಾಡುತ್ತಿರಲಿಲ್ಲವೇ? ಹಾಗಾದರೆ ಸುಮಲತಾ ಮೌನ ಸಮ್ಮತಿ ಇದೆಯಾ ಎನ್ನುವುದು ಈಗ ಇರುವ ಪ್ರಶ್ನೆ

0
Shares
  • Share On Facebook
  • Tweet It




Trending Now
ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
Tulunadu News August 22, 2025
ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
Tulunadu News August 22, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!
    • ಚುನಾವಣೆ ಜಂಟಿ ಎದುರಿಸಿದ ಠಾಕ್ರೆ ಸಹೋದರರಿಗೆ ಶೂನ್ಯ ಸಂಪಾದನೆಯಿಂದ ತೀವ್ರ ಮುಖಭಂಗ!
    • ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ಗೊತ್ತು, ಸಾಕ್ಷ್ಯವಿಲ್ಲ ಎಂದ ಹೆಗ್ಗಡೆ!
    • ಇನ್ನು ವಿಮಾನದಂತೆಯೆ ರೈಲಿನಲ್ಲಿಯೂ ಲಗೇಜ್ ತೂಕದ ಪರಿಶೀಲನೆ! ಪ್ರಯಾಣಿಕರು ತಿಳಿದುಕೊಳ್ಳಬೇಕಾದ ವಿಷಯಗಳು...
    • ಧರ್ಮಸ್ಥಳದ ಷಡ್ಯಂತ್ರದ ಹಿಂದೆ ಸಸಿಕಾಂತ್ ಸೆಂಥಿಲ್ ಕೈವಾಡ ಎಂದ ಜನಾರ್ಧನ ರೆಡ್ಡಿ!
    • ಕೆಂಪುಕಲ್ಲು ಓವರ್ ಲೋಡ್ ಸಾಗಾಟ! ಕೇಸ್ ದಾಖಲು
  • Popular Posts

    • 1
      ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆಯುವ ವೇಳೆ ಪೊಲೀಸ್ ಕಾರಿಗೆ ಗುದ್ದಿದ ಮೂವರು ಅರೆಸ್ಟ್
    • 2
      ನಮಸ್ತೆ ಸದಾ ವತ್ಸಲೆ... ಆರ್ ಎಸ್ ಎಸ್ ಗೀತೆ ಹಾಡಿದ ಡಿಕೆಶಿವಕುಮಾರ್!
    • 3
      ಸ್ನೇಹಮಯಿ ಕೃಷ್ಣ ಅವರಿಂದ ಸುಜಾತ ಭಟ್ ಹಾಗೂ ಇತರರ ಮೇಲೆ ಪ್ರಕರಣ ದಾಖಲು!
    • 4
      ಕಾನೂನು ಸ್ಪಷ್ಟವಾಗಿದೆ, ಡಿಜೆಗಳಿಗೆ ಅವಕಾಶ ನೀಡುವುದಿಲ್ಲ: ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ
    • 5
      ಡಿಜೆ ಬಳಕೆಗೆ ವಿರೋಧವಿದೆ, ಆದರೆ ಧಾರ್ಮಿಕ ಕಾರ್ಯಕ್ರಮಗಳ ಆಚರಣೆಗೆ ಅಡ್ಡಿ ಪಡಿಸುವ ನಿಯಮ ಸಲ್ಲದು!

  • Privacy Policy
  • Contact
© Tulunadu Infomedia.

Press enter/return to begin your search