• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸಿನಿಮಾ ಸುದ್ದಿ 

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಖ್ಯಾತ ನಟಿ ಅಮೃತಾ

Tulunadu News Posted On April 29, 2024
0


0
Shares
  • Share On Facebook
  • Tweet It

ಆಕೆಯ ಕುಟುಂಬದಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಅದಕ್ಕಾಗಿ ಮುಂಬೈನಿಂದ ಬಿಹಾರದ ಭಾಗಲ್ಪುರಕ್ಕೆ ಆಕೆ ಬಂದಿದ್ದಳು. ಅಲ್ಲಿ ಕೆಲವು ದಿನ ವಾಸ್ತವ್ಯ ಮಾಡಲು ಆಕೆ ಯೋಜಿಸಿದ್ದಳು. ಆದರೆ ಅಚಾನಕ್ ಆಗಿ ತಾನು ವಾಸವಿದ್ದ ಫ್ಲಾಟ್ ನ ಕೋಣೆಯ ಫ್ಯಾನ್ ಗೆ ನೇಣು ಬಿಗಿದು ಆಕೆ ತನ್ನ ಜೀವನವನ್ನು ಕೊನೆಗಾಣಿಸಿದ್ದಾಳೆ. ಆಕೆಯ ಹೆಸರು ಅಮೃತಾ.
ಅಮೃತಾ ಭೋಜಪುರಿ ಸಿನೆಮಾದ ಖ್ಯಾತ ನಟಿ. ವಾಸವಿದ್ದದ್ದು ಮುಂಬೈನಲ್ಲಿ. ಮದುವೆಯಾಗಿ ಗಂಡನ ಜೊತೆ ವಾಸವಿದ್ದಳು. ಮೊನ್ನೆಯಷ್ಟೇ ಸಂಬಂಧಿಕರೊಬ್ಬರ ಮದುವೆಗಾಗಿ ಜಗಲ್ಪುರಕ್ಕೆ ಬಂದಿದ್ದಳು. ಇಲ್ಲಿಯೇ ತನ್ನ ಜೀವನವನ್ನು ಅಂತ್ಯಗೊಳಿಸಿದ್ದಾಳೆ. ಸಾವಿನ ಮೊದಲು ಯಾವುದೇ ಡೆತ್ ನೋಟ್ ಬರಿಯದೇ ಇದ್ದರೂ ತಾನು ಸಾಯುವ ಒಂದು ಗಂಟೆಯ ಮೊದಲು ಒಂದು ಸ್ಟೇಟಸ್ ಹಾಕಿದ್ದಾಳೆ. ಅದರಲ್ಲಿ “ಆತ ಎರಡು ದೋಣಿಗಳಲ್ಲಿ ಸಾಗುತ್ತಾ ಜೀವನ ಕಳೆಯುವುದು ಬೇಡಾ. ನನ್ನ ದೋಣಿಯನ್ನು ಮುಳುಗಿಸಿ ಅವನ ಜೀವನ ಪ್ರಯಣ ಸುಲಭವಾಗುವಂತೆ ಮಾಡುತ್ತೇನೆ” ಹೀಗೆ ಬರೆದುಕೊಂಡು ಆಕೆ ಸಾವಿಗೆ ಶರಣಾಗಿದ್ದಾಳೆ.


ಆಕೆಯ ಹತ್ತಿರದ ಸಂಬಂಧಿಗಳ ಪ್ರಕಾರ ಆಕೆ ಕೆಲವು ಸಮಯದಿಂದ ಡಿಪ್ರೆಶನ್ ಮತ್ತು ಇತರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದಳು. ಅದಕ್ಕೆ ಚಿಕಿತ್ಸೆಯನ್ನು ಕೂಡ ಪಡೆಯುತ್ತಿದ್ದಳು. ಸದ್ಯ ಪೊಲೀಸರು ತಮ್ಮ ತನಿಖೆಯಿಂದ ನಟಿ ತೀವ್ರ ಹತಾಶೆಯಿಂದ ಬಳಲಿ ಈ ನಿರ್ಧಾರ ಕೈಗೊಂಡಿದ್ದಾಳೆ ಎನ್ನುವ ತೀರ್ಮಾನಕ್ಕೆ ಬಂದಿದ್ದಾರೆ.
ಈ ಬಗ್ಗೆ ವಿಶೇಷ ತಂಡವನ್ನು ರಚಿಸಿ ಪೂರ್ಣ ಪ್ರಮಾಣದಲ್ಲಿ ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಅಮೃತಾ ಭೋಜಪುರಿ ಖ್ಯಾತ ತಾರೆ ಕೇಸರಿ ಲಾಲ್ ಯಾದವ್ ಅವರೊಂದಿಗೆ ದಿವಾನಪನ್ ಸಿನೆಮಾದಲ್ಲಿ ನಟಿಸುತ್ತಿದ್ದರು.

0
Shares
  • Share On Facebook
  • Tweet It




Trending Now
ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
Tulunadu News September 9, 2025
ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
Tulunadu News September 8, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ
    • ವಿವೇಕ್ ಅಗ್ನಿಹೋತ್ರಿ ನಿರ್ದೇಶನದ "ದಿ ಬೆಂಗಾಲ್ ಫೈಲ್ಸ್" ಸಿನೆಮಾಕ್ಕೆ ಪಶ್ಚಿಮ ಬಂಗಾಲದಲ್ಲಿ ಅಘೋಷಿತ ತಡೆ!
    • ಖಾರ್ ಬೂಂದಿ ತಿನ್ನುತ್ತಿದ್ದಿರಾ? ಎಚ್ಚರಿಕೆ!
    • ಸೀಟ್ ಬೆಲ್ಟ್ ಧರಿಸದ್ದಕ್ಕೆ ದಂಡ ಪಾವತಿ ಮಾಡಿದ ಸಿದ್ಧರಾಮಯ್ಯ!
    • ಡಿಕೆ ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ! ಎಡಿಆರ್ ವರದಿ
    • ಕೂಡಲೇ ರಸ್ತೆಯ ಹೊಂಡಗಳನ್ನು ದುರಸ್ತಿಗೊಳಿಸಿ:- ಶಾಸಕ ಕಾಮತ್ ಸೂಚನೆ
  • Popular Posts

    • 1
      ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ!
    • 2
      ಸೌಜನ್ಯ ಕೊಲೆ ಮಾಡಿದ್ದೇ ಮಾವ ವಿಠಲ ಗೌಡ - ಸ್ನೇಹಮಯಿ ಕೃಷ್ಣರಿಂದ ಎಸ್ಪಿಗೆ ದೂರು ಅರ್ಜಿ!
    • 3
      ಸೆಪ್ಟೆಂಬರ್ 9 ರಂದು ಮದ್ದೂರು ಸ್ವಯಂಪ್ರೇರಿತ ಬಂದ್ ಗೆ ಹಿಂದೂ ಮುಖಂಡರ ಕರೆ!
    • 4
      ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ: ಮದ್ದೂರು ಪಟ್ಟಣದಲ್ಲಿ ಗಲಭೆ – ತಡೆ ಆದೇಶ ಜಾರಿಯಲ್ಲಿ
    • 5
      ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ: ಕರ್ನಾಟಕದಲ್ಲಿ ರಾಜಕೀಯ ಹೊಸ ಚರ್ಚೆ

  • Privacy Policy
  • Contact
© Tulunadu Infomedia.

Press enter/return to begin your search