• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕುಂದಾಪ್ರ ಕನ್ನಡದಲ್ಲಿಯೇ ಕಾಮತ್ ಮತಯಾಚನೆ!

Tulunadu News Posted On April 30, 2024
0


0
Shares
  • Share On Facebook
  • Tweet It

ಮಂಗಳೂರು ನಗರ ದಕ್ಷಿಣದ ಶಾಸಕರಾದ ಶ್ರೀ ಡಿ.ವೇದವ್ಯಾಸ್ ಕಾಮತ್ ರವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪುಂದ, ಶಿರೂರು, ನಾಯ್ಕನಕಟ್ಟೆ ಮುಂತಾದ ಕಡೆಗಳಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಪರ ಬಿರುಸಿನ ಮತಯಾಚನೆ ನಡೆಸಿದರು.

ಈ ವೇಳೆ ಕುಂದಾಪ್ರ ಕನ್ನಡ ಶೈಲಿಯಲ್ಲಿಯೇ ಮಾತನಾಡುತ್ತಾ ಸ್ಥಳೀಯರೊಂದಿಗೆ ಬೆರೆತ ಶಾಸಕರು, ಭಾರತವೀಗ ವಿಕಸಿತ ಹಾದಿಯಲ್ಲಿದ್ದು ಮತ್ತೊಮ್ಮೆ ಮೋದಿ ಸರ್ಕಾರ ರಚನೆಯಾಗಲು ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳವುದರ ಜೊತೆಗೆ ಪ್ರತಿಯೊಂದು ಮತವೂ ಅಮೂಲ್ಯವಾಗಿದ್ದು, ಇಡೀ ಕ್ಷೇತ್ರದಲ್ಲಿ ಮತ ಪ್ರಮಾಣ ಜಾಸ್ತಿಯಾಗುವಂತೆ ನೋಡಿಕೊಳ್ಳುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಯುವ ಜನತೆ ಅದರಲ್ಲೂ ವಿಶೇಷವಾಗಿ ಮೊದಲ ಬಾರಿ ಮತ ಚಲಾಯಿಸುತ್ತಿರುವವರು ಮೋದಿಯವರಿಗೇ ತಮ್ಮ ಮತ ಎಂದು ನಿರ್ಧರಿಸಿರುವುದು ದೇಶಕ್ಕೆ ಸಿಕ್ಕಿರುವ ಭರವಸೆಯ ನಾಯಕತ್ವಕ್ಕೆ ಸಾಕ್ಷಿ ಎಂದರು

ಈ ಸಂದರ್ಭದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ, ರಮೇಶ್ ಹೆಗ್ಡೆ, ವಿಜಯ್ ಕುಮಾರ್ ಶೆಟ್ಟಿ, ರಾಜೇಶ್ ಪೈ, ಸದಾನಂದ ಪ್ರಭು, ಗಣೇಶ್ ಪ್ರಭು, ಪ್ರಕಾಶ್ ಪ್ರಭು, ನಾರಾಯಣ ಶಾನುಭಾಗ್, ಶ್ರೀಶ್ ಭಟ್, ಮುಂತಾದವರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
Tulunadu News November 11, 2025
ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
Tulunadu News November 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!
    • ಏಳು ತಿಂಗಳ ಗರ್ಭಿಣಿಯಾಗಿದ್ದರೂ 145 ಕೆ.ಜಿ ತೂಕ ಎತ್ತಿ ಕಂಚು ಗೆದ್ದ ಪೊಲೀಸ್ ಕಾನ್ಸ್ಟೇಬಲ್!
    • ಕರ್ನೂಲ್ ಬಸ್ ಬೆಂಕಿ ದುರಂತದಲ್ಲಿ 12 ಮಂದಿಯನ್ನು ರಕ್ಷಿಸಿದ ಬೆಂಗಳೂರು ಉದ್ಯೋಗಿ!
    • ಸಿಎಂ ಚರ್ಚೆ- ದಲಿತರನ್ನು ಸಿಎಂ ಮಾಡುವಂತೆ ಒತ್ತಡ ಹಾಕುವ ಕೈ ನಾಯಕರ ಚಿಂತನೆ ಫಲ ಕೊಡುತ್ತಾ?
    • ರಾಜ್ಯ ಸರಕಾರ ತಂದಿದ್ದ "ಅಂಕುಶ"ದ ನಿಯಮ! ಹೈಕೋರ್ಟ್ ತಡೆ.
    • ಭಿಕ್ಷುಕರ ಕಲ್ಯಾಣಕ್ಕೆ ಸೆಸ್ ಆಗಿ ಸಾವಿರಾರು ಕೋಟಿ ಸಂಗ್ರಹ! ಎಲ್ಲಿ ಹೋಯ್ತು ಹಣ!
    • ಮುಸ್ತಫಾಬಾದ್ ಇನ್ನು ಕಬೀರ್ ಧಾಮ್! ಮುಸ್ಲಿಮರೇ ಇಲ್ಲದ ಊರದು!
    • ಕಾಂತಾರಾ ಚಾಪ್ಟರ್ 1 ಒಟಿಟಿಯಲ್ಲಿ ರಿಲೀಸ್! ದಿನ ಫಿಕ್ಸ್!
    • ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
    • ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
  • Popular Posts

    • 1
      ಹಳೆ ವಸ್ತು ಗುಜರಿಗೆ ನೀಡಿ ಕೇಂದ್ರಕ್ಕೆ ಸಿಕ್ಕಿದೆ 800 ಕೋಟಿ ರೂ!

  • Privacy Policy
  • Contact
© Tulunadu Infomedia.

Press enter/return to begin your search