• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಪ್ತಪದಿ ತುಳಿದ ಟಗರು ಪುಟ್ಟಿ ಮಾನ್ವಿತಾ ಕಾಮತ್

Tulunadu News Posted On May 1, 2024
0


0
Shares
  • Share On Facebook
  • Tweet It

ಮಂಗಳೂರಿನ ಕೆಲವು ಕೇಬಲ ವಾಹಿನಿಗಳಲ್ಲಿ ನಿರೂಪಕಿಯಾಗಿ ನಂತರ ಕನ್ನಡ ಚಿತ್ರರಂಗದಲ್ಲಿ ಖ್ಯಾತ ನಾಯಕಿ ನಟಿಯಾಗಿ ಬೆಳೆದ ಮಾನ್ವಿತಾ ಕಾಮತ್ ಗೃಹಸ್ಥಾಶ್ರಮಕ್ಕೆ ಕಾಲಿಟ್ಟಿದ್ದಾರೆ. ಅವರು ಮೇ 1 ರಂದು ಮದುವೆಯಾಗುವ ಸುದ್ದಿ ಕೆಲವು ವಾರಗಳಿಂದ ಹರಿದಾಡುತ್ತಿತ್ತು. ಅನೇಕ ಸ್ಟಾರ್ ಗಳಿಗೆ ಅವರು ವೈಯಕ್ತಿಕವಾಗಿ ಭೇಟಿಯಾಗಿ ಮದುವೆ ಆಮಂತ್ರಣ ಪತ್ರವನ್ನು ಕೂಡ ನೀಡಿದ್ದರು. ಮೈಸೂರಿನ ಸಂಗೀತ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಮಾನ್ವಿತಾ ಕಾಮತ್ ವರಿಸಿದ್ದಾರೆ.

ಚಿಕ್ಕಮಗಳೂರಿನ ಕಳಸದಲ್ಲಿರುವ ಐನೂರು ವರ್ಷಗಳಷ್ಟು ಪುರಾತನ ಇತಿಹಾಸ ಪ್ರಸಿದ್ಧ ದೇವಸ್ಥಾನದಲ್ಲಿ ಮಾನ್ವಿತಾ ಹಾಗೂ ಅರುಣ್ ಸಪ್ತಪದಿ ತುಳಿದಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಸಿನೆಮಾ ರಂಗದ ಗಣ್ಯರು, ಆಪ್ತರು ಮದುವೆ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈಗಾಗಲೇ ನವಜೋಡಿಯ ಅರಿಶಿನ ಶಾಸ್ತ್ರ, ಮೆಹಂದಿ, ಸಂಗೀತ್ ಕಾರ್ಯಕ್ರಮ ಅದ್ದೂರಿಯಾಗಿ ನಡೆದಿದೆ.
ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಶಾಸ್ತ್ರದ ಪ್ರಕಾರ ಮದುವೆ ಕಾರ್ಯಗಳು ನಡೆದಿವೆ. ಇದು ಪಕ್ಕಾ ಆರೆಂಜ್ ಮ್ಯಾರೇಜ್ ಎಂದು ಮಾನ್ವಿತಾ ಈಗಾಗಲೇ ಮಾಧ್ಯಮಕ್ಕೆ ತಿಳಿಸಿದ್ದಾರೆ. ಅವರ ಮದುವೆಯ ಫೋಟೋಗಳನ್ನು ನೋಡಿದ ಅಭಿಮಾನಿಗಳು ನವದಂಪತಿಗಳಿಗೆ ಶುಭ ಹಾರೈಸಿದ್ದಾರೆ.

0
Shares
  • Share On Facebook
  • Tweet It




Trending Now
ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
Tulunadu News March 11, 2026
ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
Tulunadu News March 11, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
    • ಪಾಲಿಕೆಯಲ್ಲಿ ಅಧಿಕಾರಿಗಳ ಆಡಳಿತಕ್ಕೆ ಒಂದು ವರ್ಷ , ಪಾಲಿಕೆಗೆ ಚುನಾವಣೆ ಸದ್ಯಕ್ಕೆ ಅನುಮಾನ!
    • ಖಾಸಗಿ ವೀಡಿಯೋ ಮುಂದಿಟ್ಟು ಮಾಲೀಕನಿಗೆ ಬ್ಲ್ಯಾಕ್‌ಮೇಲ್: ಹೆಂಡತಿ ಅಕೌಂಟ್‌ಗೆ ಹಣ ಕೇಳಿದ್ದ ಅಭಿಷೇಕ್ ಸುರೇಂದ್ರ ಪೂಜಾರಿ!
  • Popular Posts

    • 1
      ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • 2
      ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • 3
      ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!

  • Privacy Policy
  • Contact
© Tulunadu Infomedia.

Press enter/return to begin your search